ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಸಡಗರ.
ಇಂದಿನ ಯುವ ಜನತೆಯಲ್ಲಿ ದೇಶಾಭಿಮಾನ, ಸ್ವಾತಂತ್ರ್ಯದ ಅರ್ಥಪೂರ್ಣತೆಯನ್ನ ಮನದಟ್ಟು ಮಾಡುವ ಉದ್ದೇಶದಿಂದ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಸ್ವತಂತ್ರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಲ್ಲಿ ಸ್ವತಂತ್ರ ಹಬ್ಬದ ಸಂಭ್ರಮ ಮನೆ ಮಾಡಿದ್ದು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಖ್ಯಾತ ಮಾಜಿ ಅಂತಾರಾಷ್ಟ್ರೀಯ ರಗ್ಬಿ ಆಟಗಾರ ಹಾಗೂ ಪ್ರಗತಿ ಸಂಸ್ಥೆಯ ಪ್ರೊಪ್ರೈಟರ್…










