ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಸಡಗರ.
ರಾಜ್ಯ

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಸಡಗರ.

ಇಂದಿನ ಯುವ ಜನತೆಯಲ್ಲಿ ದೇಶಾಭಿಮಾನ, ಸ್ವಾತಂತ್ರ್ಯದ ಅರ್ಥಪೂರ್ಣತೆಯನ್ನ ಮನದಟ್ಟು ಮಾಡುವ ಉದ್ದೇಶದಿಂದ ಕುರುಂಜಿ ಜಾನಕಿ ವೆಂಕಟರಮಣ ಗೌಡ ಸಭಾಭವನದಲ್ಲಿ ಸ್ವತಂತ್ರ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಲ್ಲಿ ಸ್ವತಂತ್ರ ಹಬ್ಬದ ಸಂಭ್ರಮ ಮನೆ ಮಾಡಿದ್ದು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಖ್ಯಾತ ಮಾಜಿ ಅಂತಾರಾಷ್ಟ್ರೀಯ ರಗ್ಬಿ ಆಟಗಾರ ಹಾಗೂ ಪ್ರಗತಿ ಸಂಸ್ಥೆಯ ಪ್ರೊಪ್ರೈಟರ್…

ಲಕ್ಷಾಂತರ ರೂಪಾಯಿ ಮೌಲ್ಯದ ಪಂಪುಸೆಟ್ ಕಳವು ಆರೋಪಿ ಬಂಧನ
ರಾಜ್ಯ

ಲಕ್ಷಾಂತರ ರೂಪಾಯಿ ಮೌಲ್ಯದ ಪಂಪುಸೆಟ್ ಕಳವು ಆರೋಪಿ ಬಂಧನ

ವಿಟ್ಲ : ಕಳವು ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಡಬ ತಾಲೂಕು ಪೆರಾಬೆ ಕೋಚಕಟ್ಟೆ ನಿವಾಸಿ ಮಹಮ್ಮದ್ ಶಾಕೀರ್ ಬಂಧಿತ ಕಳವು ಆರೋಪಿಯಾಗಿದ್ದಾನೆ. ಜು.21-22 ರ ಮಧ್ಯದ ಅವಧಿಯಲ್ಲಿ ಬಂಟ್ವಾಳ ತಾಲೂಕು ಪುಣಚ ಗ್ರಾಮದ ಗುರ್ಮೆ ಎಂಬಲ್ಲಿರುವ ಗಣೇಶ್‌ ಗೌಡ ಎಂಬವರ ಮನೆಯ ಬಳಿಯಿರುವ ಕಟ್ಟಡದಲ್ಲಿ…

ಅಕ್ರಮವಾಗಿ ಮೊಬೈಲ್ ಸಿಮ್ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡುತ್ತಿದ್ದ ಬೆಳ್ತಂಗಡಿಯ ಇಬ್ಬರು ಅರೆಸ್ಟ್
ರಾಜ್ಯ

ಅಕ್ರಮವಾಗಿ ಮೊಬೈಲ್ ಸಿಮ್ ಸಂಗ್ರಹಿಸಿ ಸೈಬರ್ ವಂಚಕರಿಗೆ ನೀಡುತ್ತಿದ್ದ ಬೆಳ್ತಂಗಡಿಯ ಇಬ್ಬರು ಅರೆಸ್ಟ್

ಮಂಗಳೂರು ಅಗಸ್ಟ್ 15: ಪರಿಚಿತರನ್ನು ಪುಸಲಾಯಿಸಿ ಅವರ ಹೆಸರಲ್ಲಿ ಮೊಬೈಲ್ ಸಿಮ್ ಗಳನ್ನು ಪಡೆದು ಅದನ್ನು ವಿದೇಶದಲ್ಲಿರುವ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೆಳ್ತಂಗಡಿಯ ನಿವಾಸಿಗಳಾದ ಬಿಬಿಎ ವಿದ್ಯಾರ್ಥಿ ಶಹಾದ್ ಮೊಹಮ್ಮದ್ ಸಮೀರ್‌ (21), ಮೊಹಮ್ಮದ್ ಅಜೀಮ್‌ (19) ಎಂದು…

ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ (78th Independence Day) ಸಂಭ್ರಮ ಮನೆಮಾಡಿದೆ. ಸಮಸ್ತ ಭಾರತೀಯರು ದೇಶಭಕ್ತಿ ಭಾವ ಮೆರೆದಿದ್ದಾರೆ. ಇದರ ಭಾಗವಾಗಿ ಇತ್ತ ರಾಜ್ಯದ ಸಿಎಂ ನಿವಾಸದಲ್ಲಿ ಸ್ವಾತಂತ್ರ ದಿನ ಆಚರಿಸಲಾಯಿತು. ಸಿಎಂ ಸಿದ್ದರಾಮಯ್ಯ (Siddaramaiah) ತಮ್ಮ ನಿವಾಸ ಕಾವೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯ ದಿನಾಚರಣೆಯ…

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ :
ರಾಜ್ಯ

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ :

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂದು 78ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರ ಡಾ. ಉಜ್ವಲ್ ಯು.ಜೆ.,ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಪ್ರಗತಿ ಕಾಣಬೇಕಾದರೆ ವಿದ್ಯಾರ್ಥಿಗಳಲ್ಲಿ ರಾಷ್ಟ್ರದ ಬಗ್ಗೆ ಅಭಿಮಾನವನ್ನು ಮೂಡಿಸಬೇಕು ಎಂದು…

78ನೇ ಸ್ವಾತಂತ್ರ್ಯ ದಿನಾಚರಣೆ |ವಿಕಸಿತ ಭಾರತ 2047ರ ಹೊತ್ತಿಗೆ ಸ್ವಸ್ಥ ಭಾರತ ವಾಗಿಸುವ ಗುರಿ :ಪ್ರಧಾನಿ ಮೋದಿ ಭರವಸೆ
ರಾಜ್ಯ

78ನೇ ಸ್ವಾತಂತ್ರ್ಯ ದಿನಾಚರಣೆ |ವಿಕಸಿತ ಭಾರತ 2047ರ ಹೊತ್ತಿಗೆ ಸ್ವಸ್ಥ ಭಾರತ ವಾಗಿಸುವ ಗುರಿ :ಪ್ರಧಾನಿ ಮೋದಿ ಭರವಸೆ

ಹೊಸದಿಲ್ಲಿ: 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಸತತ 11ನೇ ಬಾರಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ, ವಿಕಸಿತ ಭಾರತ 2047 ಗುರಿಯನ್ನು ಸಾಧಿಸಲು ನಾವು ಆಡಳಿತದಲ್ಲಿ ಸುಧಾರಣೆಗಳನ್ನು ಉತ್ತೇಜಿಸಬೇಕಿದೆ. ಇದರಿಂದಾಗಿ ಸಾಮಾನ್ಯರ ಬದುಕಿನಲ್ಲಿ ಯಾವುದೇ ಅಡಚಣೆ ಇರುವುದಿಲ್ಲ. ಆಡಳಿತಾತ್ಮಕ ವ್ಯವಸ್ಥೆಯ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠಗೊಳಿಸಬೇಕಾದ…

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ವೃತ್ತಿಪರ ಪರೀಕ್ಷೆಗಳಿಗೆ ಮಾಹಿತಿ ಕಾರ್ಯಾಗಾರ: ವಿದ್ಯಾರ್ಥಿಗಳ ಭವಿಷ್ಯದ ನಿರ್ಧಾರಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಅತ್ಯಗತ್ಯ.-ಡಾ. ಉಜ್ವಲ್ ಯು ಜೆ.
ರಾಜ್ಯ

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ ವೃತ್ತಿಪರ ಪರೀಕ್ಷೆಗಳಿಗೆ ಮಾಹಿತಿ ಕಾರ್ಯಾಗಾರ: ವಿದ್ಯಾರ್ಥಿಗಳ ಭವಿಷ್ಯದ ನಿರ್ಧಾರಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಅತ್ಯಗತ್ಯ.-ಡಾ. ಉಜ್ವಲ್ ಯು ಜೆ.

ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನಲ್ಲಿ career guidance cell ಇದರ ಆಶ್ರಯದಲ್ಲಿವಿದ್ಯಾರ್ಥಿಗಳಿಗೆ ಎನ್ ಡಿ ಎ ಕಾರ್ಯವೈಖರಿ ಮತ್ತು ಉಪಯುಕ್ತತೆಯ ಮಾಹಿತಿ ಹಂಚಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಉದ್ದೇಶದಿಂದ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ನಿವೃತ ಸೇನಾಧಿಕಾರಿ ಲೆಫ್ಟಿಂನೆಂಟ್ ಕರ್ನಲ್ ಪಿ ವಿ ಚಾಕೋ ಬರಮಾಡಿಕೊಳ್ಳಲಾಗಿತ್ತು…

ಯಾರಿಂದಲೂ ಒಂದು ರೂಪಾಯಿಯನ್ನೂಪಡೆದಿಲ್ಲ…. ಭ್ರಷ್ಟಾಚಾರ ಮಾಡಿಲೇ ಇಲ್ಲ.. ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜಾ ಪ್ರಮಾಣ
ರಾಜ್ಯ

ಯಾರಿಂದಲೂ ಒಂದು ರೂಪಾಯಿಯನ್ನೂಪಡೆದಿಲ್ಲ…. ಭ್ರಷ್ಟಾಚಾರ ಮಾಡಿಲೇ ಇಲ್ಲ.. ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜಾ ಪ್ರಮಾಣ

  ಬೆಳ್ತಂಗಡಿ: "ಭ್ರಷ್ಟಾಚಾರ ಮಾಡಿಲ್ಲ, ಒಂದು ರೂಪಾಯಿ ಮುಟ್ಟಿಲ್ಲ, ಒಂದು ವೇಳೆ ತಪ್ಪು ಮಾಡಿದ್ದರೆ ತಕ್ಕ ಶಿಕ್ಷೆಯನ್ನು ಮಾರಿಗುಡಿಯ ಮಹಾದೇವಿ ನೀಡಲಿ" ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿಯ ಮಾರಿಗುಡಿಯಲ್ಲಿ ಪ್ರಮಾಣ ಮಾಡಿದ್ದಾರೆ. ಹರೀಶ್ ಪೂಂಜಾ ವಿರುದ್ಧ ಐ.ಬಿ ಕಾಮಗಾರಿಯಲ್ಲಿನ ಭ್ರಷ್ಠಾಚಾರ, ರಾಷ್ಟ್ರೀಯ ಹೆದ್ದಾರಿಯ ಗುತ್ತಿಗೆದಾರರಿಂದ ಕಿಕ್…

ಸುಳ್ಯದ ಗುರುಂಪುವಿನಲ್ಲಿ ಜೀಪು ಸ್ಕೂಟರ್ ಅಪಘಾತದ ಗಾಯಾಳು ನಿಧನ
ರಾಜ್ಯ

ಸುಳ್ಯದ ಗುರುಂಪುವಿನಲ್ಲಿ ಜೀಪು ಸ್ಕೂಟರ್ ಅಪಘಾತದ ಗಾಯಾಳು ನಿಧನ

. ಆಲೆಟ್ಟಿ ರಸ್ತೆಯ ಮೂಲಕ ಸುಳ್ಯಕ್ಕೆ ಬರುತ್ತಿದ್ದ ಜೀಪಿಗೆ ಗುರುಂಪು ಎಂಬಲ್ಲಿ ಬೈಕ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಬೈಕ್ ಸವಾರ ಶಶಿಧರನ್ ಆಲೆಟ್ಟಿ ಯವರು( 73) ಇಂದು  ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ ಆ.10 ರಂದು ಬೆಳಗ್ಗೆಆಲೆಟ್ಟಿಯಿಂದ ಸುಳ್ಯಕ್ಕೆ ತಮ್ಮ ಬೈಕಿನಲ್ಲಿ ಸುಳ್ಯಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಘಟನೆ ಸಂಭವಿಸಿದ್ದು ಗಾಯಗೊಂಡ…

ಆ.15 ಮತ್ತು 16 ರಂದು ಸುಳ್ಯದ ದೀಕ್ಷಾ ಟ್ರೇಡರ್ ನಲ್ಲಿ ಸೀರೆಗಳ ಹಬ್ಬ..!
ರಾಜ್ಯ

ಆ.15 ಮತ್ತು 16 ರಂದು ಸುಳ್ಯದ ದೀಕ್ಷಾ ಟ್ರೇಡರ್ ನಲ್ಲಿ ಸೀರೆಗಳ ಹಬ್ಬ..!

ಸುಳ್ಯದಲ್ಲಿ ಮನೆಮಾತಾಗಿರುವ ನಗರದ ಜಟ್ಟಿಪಳ್ಳ ರಸ್ತೆಯ ವಿಶ್ವ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ದೀಕ್ಷಾ ಟ್ರೇಡರ್ ನಲ್ಲಿ ಆ.15 ಮತ್ತು16.ರಂದು ಸೀರೆಗಳ ಮೇಳವನ್ನು ನಡೆಸಲಾಗುತ್ತದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ,   ಪ್ರತೀ ವರ್ಷವೂ ಆಟಿ ತಿಂಗಳ ಕೊನೆಯಲ್ಲಿ ಸೀರೆಮೇಳ ನಡೆಸಿಕೊಂಡು ಬರುತ್ತಿದ್ದು ಇವರು, ನೂತನ ವಿನ್ಯಾಸದ ಹೊಚ್ಚ ಹೊಸ …

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI