ಕಸಾಯಿಖಾನೆ ಪಾಲಾಗುತ್ತಿದ್ದ 12 ಕ್ಕೂ ಹೆಚ್ಚು ಗೋವುಗಳ ರಕ್ಷಣೆ
ರಾಜ್ಯ

ಕಸಾಯಿಖಾನೆ ಪಾಲಾಗುತ್ತಿದ್ದ 12 ಕ್ಕೂ ಹೆಚ್ಚು ಗೋವುಗಳ ರಕ್ಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಜರಂಗದಳದ ಕಾರ್ಯಕರ್ತರು ಪೋಲೀಸರ ನೆರವಿನಿಂದ ಕಸಾಯಿಖಾನೆಯಲ್ಲಿ ನರಕಯಾತನೆ ಅನುಭವಿಸುತ್ತಿದ್ದ ಗೋವುಗಳನ್ನು ರಕ್ಷಿಸಿದ ಬಗ್ಗೆ ವರದಿಯಾಗಿದೆ. ಸುರತ್ಕಲ್ ನಲ್ಲಿ ಕಸಾಯಿಖಾನೆಯೊಂದರಲ್ಲಿ ಬಕ್ರೀದ್ ವಧೆಗಾಗಿ ತಂದ 12 ಕ್ಕೂ ಹೆಚ್ಚು ಗೋವುಗಳನ್ನು ಮಂಗಳೂರು ಬಜರಂಗದಳದ ಕಾರ್ಯಕರ್ತರು ಪೋಲೀಸರ ನೆರವಿನಿಂದ ಸಂರಕ್ಷಿಸಿದ್ದಾರೆ. ಸದ್ಯ ಗೋವುಗಳ ರಕ್ಷಣಾ…

ಸೂರಿಕುಮೇರು ಚರ್ಚ್ ಗೆ ನೂತನ ಧರ್ಮಗುರು ವಂದನೀಯ ನವೀನ್ ಪ್ರಕಾಶ್ ಡಿಸೋಜ ಅಧಿಕಾರ ಸ್ವೀಕಾರ  :
ರಾಜ್ಯ

ಸೂರಿಕುಮೇರು ಚರ್ಚ್ ಗೆ ನೂತನ ಧರ್ಮಗುರು ವಂದನೀಯ ನವೀನ್ ಪ್ರಕಾಶ್ ಡಿಸೋಜ ಅಧಿಕಾರ ಸ್ವೀಕಾರ :

ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಧರ್ಮಕೇಂದ್ರಕ್ಕೆ 26 ನೇ ನೂತನ ಧರ್ಮಗುರು ಆಗಿ ವಂದನೀಯ ನವೀನ್ ಪ್ರಕಾಶ್ ಡಿಸೋಜರವರು ಬಿಷಪ್ ಪ್ರತಿನಿಧಿಯಾಗಿ ಆಗಮಿಸಿದ ವಿಟ್ಲ ವಲಯದ ಶ್ರೇಷ್ಟ ಗುರು ಅತೀ ವಂದನೀಯ ಐವನ್ ಮೈಕಲ್ ರೊಡ್ರಿಗಸ್ ರವರಿಂದ ಅಧಿಕಾರ ಸ್ವೀಕರಿಸಿದರು. ಕಿನ್ನಿಗೋಳಿ ಧರ್ಮಕೇಂದ್ರದಲ್ಲಿ…

ಸುಂಟಿಕೊಪ್ಪ | ಕಾಫಿ ತೋಟದಲ್ಲಿ ಕಾಡಾನೆಯ ಕಳೇಬರ ಪತ್ತೆ
ರಾಜ್ಯ

ಸುಂಟಿಕೊಪ್ಪ | ಕಾಫಿ ತೋಟದಲ್ಲಿ ಕಾಡಾನೆಯ ಕಳೇಬರ ಪತ್ತೆ

. ಸುಂಟಿಕೊಪ್ಪ: ಆಹಾರ ಅರಸಿ ಕಾಫಿತೋಟಕ್ಕೆ ಬಂದಿದ್ದ ಕಾಡಾನೆಯೊಂದರ ಕಳೇಬರ ಕೊಡಗರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಫಿ ತೋಟದಲ್ಲಿ ಪತ್ತೆಯಾಗಿರುವುದಾಗಿ ವರದಿಯಾಗಿದೆ. ಬುಧವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹಿರಿಯ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದೌಡಯಿಸಿ, ಕಾಡಾನೆಯ ಮರಣೋತ್ತರ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಲಾಯಿತು. ಅಲ್ಲದೆ, ಮೃತಪಟ್ಟಿರುವ…

ಬಜಪ್ಪಿಲ ಕ್ಷೇತ್ರ ಜೀರ್ಣೋದ್ಧಾರ : ಅನುಜ್ಞಾ ಕಲಶ :ಜೂ.9ರಂದು ಭೂಮಿ ಪೂಜೆ ಹಾಗೂ ಕುತ್ತಿ ಹಾಕುವ ಕಾರ್ಯ
ರಾಜ್ಯ

ಬಜಪ್ಪಿಲ ಕ್ಷೇತ್ರ ಜೀರ್ಣೋದ್ಧಾರ : ಅನುಜ್ಞಾ ಕಲಶ :ಜೂ.9ರಂದು ಭೂಮಿ ಪೂಜೆ ಹಾಗೂ ಕುತ್ತಿ ಹಾಕುವ ಕಾರ್ಯ

ಇತಿಹಾಸ ಪ್ರಸಿದ್ಧ ಮಂಡೆಕೋಲು ಗ್ರಾಮದ ಪೇರಾಲು ಶ್ರೀ ಬಜಪ್ಪಿಲ ಇರುವೆರ್ ಉಳ್ಳಾಕುಲು, ಶ್ರೀ ಧೂಮಾವತಿ ಮತ್ತು ಪರಿವಾರ ದೈವಗಳ ಕ್ಷೇತ್ರದ ಜೀರ್ಣೋದ್ಧಾರ ಪ್ರಯುಕ್ತ ಮೇ.29ರಂದು ಅನುಜ್ಞಾ ಕಲಶ ಪೂಜೆ ನಡೆಯಿತು. ಕುಂಟಾರು ತಂತ್ರಿಗಳ ನೇತೃತ್ವದಲ್ಲಿ ಅನುಜ್ಞಾ ಕಲಶ ನಡೆಯಿತು. ದೈವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ಆಡಳಿತ ಸಮಿತಿ ಅಧ್ಯಕ್ಷರಾಗಿರುವ…

ಯುವತಿಯರ ಫೋಟೋ ಮಾರ್ಫ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಅಪ್ರಾಪ್ತರು ಸೇರಿ ಮೂವರ ಬಂಧನ
ರಾಜ್ಯ

ಯುವತಿಯರ ಫೋಟೋ ಮಾರ್ಫ್‌ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಅಪ್ರಾಪ್ತರು ಸೇರಿ ಮೂವರ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಯುವತಿಯರ ಮಾರ್ಫ್‌ ಮಾಡಿದ ಫೋಟೋಗಳನ್ನು ಹರಿಬಿಡುತ್ತಿದ್ದ ಇಬ್ಬರು ಅಪ್ರಾಪ್ತರು ಸೇರಿ ಮೂವರು ಆರೋಪಿಗಳನ್ನು ಬೆಂಗಳೂರಿನ ಈಶಾನ್ಯ ವಿಭಾಗದ ಸೈಬರ್‌ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲೂರು ಮೂಲದ ಆರೋಪಿ ಬಂಧಿತರು. ಉಳಿದಿಬ್ಬರು ಅಪ್ರಾಪ್ತರಾಗಿದ್ದು, ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಲಾಗಿದೆ. ಮೂವರು ಆರೋಪಿಗಳ ಪೈಕಿ ಓರ್ವ ಕಾಲೇಜಿನಲ್ಲಿ ವ್ಯಾಸಂಗ…

ಬೈತಡ್ಕ : ಬೊಲೆರೊ – ಕಾರು  ಅಪಘಾತ :ಕಾರಿನಲ್ಲಿದ್ದ ನಾಲ್ವರಿಗೆ ಗಾಯ -ಆಸ್ಪತ್ರೆಗೆ ದಾಖಲು
ರಾಜ್ಯ

ಬೈತಡ್ಕ : ಬೊಲೆರೊ – ಕಾರು  ಅಪಘಾತ :ಕಾರಿನಲ್ಲಿದ್ದ ನಾಲ್ವರಿಗೆ ಗಾಯ -ಆಸ್ಪತ್ರೆಗೆ ದಾಖಲು

ಬೊಲೆರೊ ಮತ್ತು ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕದಲ್ಲಿ ಮೇ.29ರಂದು ಮಧ್ಯಾಹ್ನ ಸಂಭವಿಸಿದೆ. ಸುಳ್ಯ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೊಲೆರೋ ಹಾಗೂ ಪುತ್ತೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಕಾರು ಬೈತಡ್ಕ ತಿರುವಿನಲ್ಲಿ ಪರಸ್ಪರ ಢಿಕ್ಕಿ ಹೊಡೆದಿದ್ದು,…

ಜೂ.1ರಿಂದ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ: ರಾಜ್ಯ ಸರಕಾರ ಆದೇಶ
ರಾಜ್ಯ

ಜೂ.1ರಿಂದ ಯಾಂತ್ರೀಕೃತ ಮೀನುಗಾರಿಕೆಗೆ ನಿಷೇಧ: ರಾಜ್ಯ ಸರಕಾರ ಆದೇಶ

ಉಡುಪಿ, ಮೇ 28: ಪ್ರಸಕ್ತ ಸಾಲಿನ ಮಳೆಗಾಲದ ಅವಧಿಯಲ್ಲಿ ಉಡುಪಿ ಜಿಲ್ಲೆಯೂ ಸೇರಿದಂತೆ ಕರ್ನಾಟಕ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು /ಸಾಧನಗಳನ್ನು ಉಪಯೋಗಿಸಿ ಮೀನುಗಾರಿಕೆಗಾಗಿ ಎಲ್ಲಾ ರೀತಿಯ ಯಾಂತ್ರೀಕೃತ ಬೋಟುಗಳ ಮತ್ತು 10 ಅಶ್ವಶಕ್ತಿ (ಎಚ್.ಪಿ) ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ…

ಎನ್ನೆಂಸಿ; ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕ
ರಾಜ್ಯ

ಎನ್ನೆಂಸಿ; ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕ

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿನ ನೂತನ ಆಡಳಿತ ಅಧಿಕಾರಿಯಾಗಿ ಚಂದ್ರಶೇಖರ್ ಪೇರಾಲು ನೇಮಕವಾಗಿದ್ದು, ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ನ ಉಪಾಧ್ಯಕ್ಷೆ ಶೋಭಾ ಚಿದಾನಂದ ಮತ್ತು ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ ಯವರ ಉಪಸ್ಥಿತಿಯಲ್ಲಿ ಇಂದು ಮೇ.28 ಮಂಗಳವಾರದಂದು…

ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಕಲ್ಲು ತೂರಾಟ : ಇತ್ತಂಡಗಳಿಂದ ದೂರು.
ರಾಜ್ಯ

ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಕಲ್ಲು ತೂರಾಟ : ಇತ್ತಂಡಗಳಿಂದ ದೂರು.

ಪುತ್ತೂರು ಮೇ 28: ಪುತ್ತೂರಿನ ಪುರುಷರ ಕಟ್ಟೆ ಎಂಬಲ್ಲಿ ಬಿಂದು ಪ್ಯಾಕ್ಟರಿಗೆ ಸೇರಿದ ಬೋರ್ ವೆಲ್ ವಾಹನಗಳ ಮೇಲೆ ಎಸ್. ಡಿ. ಪಿ. ಐ. ಕಾರ್ಯಕರ್ತರಯ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದ್ದು, ಪುತ್ತೂರು ಠಾಣೆಯಲ್ಲಿ ಎರಡು ಕಡೆಗಳಿಂದ ದೂರು ದಾಖಲಾಗಿದೆ. ಪುರುಷರ ಕಟ್ಟೆಯಲ್ಲಿರು ಸಾಪ್ಟ್ ಡ್ರಿಂಕ್ ಪ್ಯಾಕ್ಟರಿ…

ಅಡಿಕೆ ವ್ಯಾಪಾರಿ ಮನೆ ದರೋಡೆ ಪ್ರಕರಣ – ನಾಲ್ಕು ವರ್ಷಗಳ ಬಳಿ ಸಿಕ್ಕ ಕಳ್ಳರು
ರಾಜ್ಯ

ಅಡಿಕೆ ವ್ಯಾಪಾರಿ ಮನೆ ದರೋಡೆ ಪ್ರಕರಣ – ನಾಲ್ಕು ವರ್ಷಗಳ ಬಳಿ ಸಿಕ್ಕ ಕಳ್ಳರು

ಧರ್ಮಸ್ಥಳ ಮೇ 28: ನಾಲ್ಕು ವರ್ಷಗಳ ಹಿಂದೆ ಕಳಂಜ ಗ್ರಾಮದ ನಿವಾಸಿ ಅಡಕೆ ವ್ಯಾಪಾರ ಅಚ್ಯುತ ಭಟ್ ಮನೆಗೆ ನುಗ್ಗಿ ಮನೆಯವರನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣದ ಆರೋಪಿಗಳನ್ನು ಜಿಲ್ಲಾ ಪೊಲೀಸರು ಬಂಧಿಸಿ ಅವರಿಂದ ದರೋಡೆ ಮಾಡಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸೋಮವಾರ ಧರ್ಮಸ್ಥಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI