ಕಾಸರಗೋಡು: ಖಾಸಗಿ ಬಸ್ ಪಲ್ಟಿ, ಚಾಲಕ ಸಾವು; 20 ಮಂದಿ ಗಾಯ
ಕಾಸರಗೋಡು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಚಾಲಕ ಸಾವನ್ನಪ್ಪಿದ್ದು, ಇಪ್ಪತ್ತು ಜನರು ಗಾಯಗೊಂಡಿರುವ ಘಟನೆ ಕಾಸರಗೋಡು ಪೆರಿಯ ರಸ್ತೆಯಲ್ಲಿ ನಡೆದಿದೆ. ಕಣ್ಣೂರು-ಮಂಗಳೂರು ಮಧ್ಯೆ ಸಂಚರಿಸುವ ಮೆಹಬೂಬ್ ಬಸ್ ಪಲ್ಟಿಯಾಗಿದ್ದು, ಮೃತ ಚಾಲಕನನ್ನು ಮಧೂರು ರಾಮನಗರ ಮೂಲದ ಚೇತನ್ ಕುಮಾರ್ (37) ಎಂದು ಗುರುತಿಸಲಾಗಿದೆ.ಮಂಗಳೂರಿನಿಂದ ಕಣ್ಣೂರಿಗೆ ಹೋಗುತ್ತಿದ್ದ…










