ಬೆಳ್ತಂಗಡಿ : ಬಾವಿಗೆ ಬಿದ್ದ ಕಾಳಿಂಗ ಸರ್ಪ; ರಕ್ಷಣೆ ಮಾಡಿದ ಸ್ನೇಕ್ ಅಶೋಕ್…!
ಬಾವಿಗೆ ಬಿದ್ದಿದ್ದ ಕಾಳಿಂಗ ಸರ್ಪವೊಂದನ್ನು ಉರಗ ತಜ್ಞರೊಬ್ಬರು ರಕ್ಷಣೆ ಮಾಡಿ ಮತ್ತೆ ಅರಣ್ಯಕ್ಕೆ ಬಿಟ್ಟ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಎಂಬಲ್ಲಿ ಮನೆಯೊಂದರ ಬಾವಿಯಲ್ಲಿ ಕಾಳಿಂಗ ಸರ್ಪವೊಂದು ಬಿದ್ದಿದ್ದು ಮೇಲೆ ಬರಲಾಗದೆ ಪರದಾಡುತ್ತಿತ್ತು.ಮಿತ್ತಬಾಗಿಲಿನ ಪಗಾರೆ ಕುಶಾಲಪ್ಪ ಗೌಡ ಎಂಬವರ ಮನೆಯ ಸಮೀಪದ ಬಾವಿಯಲ್ಲಿ ಬಿದ್ದು…










