ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್ .ಮನ್ಮಥರವರಿಗೆ ಸನ್ಮಾನ ಮತ್ತು ಐವರ್ನಾಡು ಸಹಕಾರಿ ಸಂಘದ ಸಿ.ಇ.ಒ ರವಿಪ್ರಸಾದ್ ಸಿ.ಕೆ ಯವರಿಗೆ ಬೀಳ್ಕೊಡುಗೆ
ಮಾ.26 ರಂದು ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆಯವರಿಗೆ ಸನ್ಮಾನ ಕಾರ್ಯಕ್ರಮವು ಸಂಘದ ಸಭಾಭವನದಲ್ಲಿ ನಡೆಯಿತು. ಇದೇ ಮಾ.31 ರಂದು ಸ್ವಯಂ ನಿವೃತ್ತಿಗೊಳ್ಳಲ್ಲಿರುವ ಇವರಿಗೆ ಸಾರ್ವಜನಿಕ ಬೀಳ್ಕೊಡುಗೆ ಮಾಡಲಾಯಿತು. ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ ರವರು ಮಾತನಾಡಿ ಸ್ವಯಂ ನಿವೃತ್ತಿಗೊಳ್ಳಲಿರುವ ರವಿಪ್ರಸಾದ್ ರವರು…










