ಪ್ರವಾಸಿಗರ ಕಿಡಿಗೇಡಿತನಕ್ಕೆ ಹೊತ್ತಿ ಉರಿಯುತ್ತಿದೆ ಚಿಕ್ಕಮಗೂರಿನ ಮುಳ್ಳಯ್ಯನಗಿರಿ-ಪ್ರಾಣಪಾಯದಲ್ಲಿ ವನ್ಯ ಜೀವಿ..!
ರಾಜ್ಯದ ಪ್ರಸಿದ್ದ ಪ್ರವಾಸಿ ಸ್ಥಳ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಅರಣ್ಯ ಪ್ರದೇಶಕ್ಕೆ ಪ್ರವಾಸಕ್ಕೆ ಬಂದ ಕಿಡಿಗೇಡಿಗಳು ಹಚ್ಚಿದ ಬೆಂಕಿಯ ಕಿಡಿಗೆ ಕಾಡು ಹೊತ್ತಿ ಉರಿಯುತ್ತಿದ್ದು ಸಾವಿರಾರು ವನ್ಯ ಜೀವಿಗಳು ಪ್ರಾಣಪಾಯದಲ್ಲಿದೆನೂರಾರು ಎಕರೆ ಪ್ರದೇಶಕ್ಕೆ ಹರಡಿರುವ ಬೆಂಕಿನ ಜ್ವಾಲೆಗೆ ಅಮೂಲ್ಯ ಅರಣ್ಯ ಸಂಪತ್ತು ಸುಟ್ಟು ಭಸ್ಮವಾಗುತ್ತಿದ್ದು, ಅಗ್ನಿಯನ್ನು ನಿಯಂತ್ರಿಸಲು ಸಾಧ್ಯವಾಗದೆ ಅರಣ್ಯಾಧಿಕಾರಿಗಳು…









