ಉಳ್ಳಾಲ: ಸಮುದ್ರದ ಕಲ್ಲಿಗೆ ಬಡಿದು ದೋಣಿ ಮುಳುಗಡೆ – ಐವರು ಮೀನುಗಾರರ ರಕ್ಷಣೆ
ಉಳ್ಳಾಲದಿಂದ ಮೀನುಗಾರಿಕೆಗೆ ತೆರಳಿ ವಾಪಾಸ್ಸಾಗುತ್ತಿದ್ದ ಟ್ರ್ರಾಲ್ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗಿದ್ದು, ಸ್ಥಳೀಯ ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್ನ ಮೀನುಗಾರರು ಬೋಟ್ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಮುಳುಗಡೆಯಾಗಿರುವ ಬೋಟ್ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಬೋಟ್ಗೆ ಹಾನಿಯಾಗಿದೆ. ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ…










