ಬಂಟ್ವಾಳ – ಪೋಟೋ ಜರ್ನಲಿಸ್ಟ್ ಪತಿ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಪತ್ನಿ – ದೂರು ದಾಖಲು
ರಾಜ್ಯ

ಬಂಟ್ವಾಳ – ಪೋಟೋ ಜರ್ನಲಿಸ್ಟ್ ಪತಿ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ ಪತ್ನಿ – ದೂರು ದಾಖಲು

ಜ.27 ಬಂಟ್ವಾಳ ಪಾಣಿಮಂಗಳೂರಿನ ಮೆಲ್ಕಾರಿನಲ್ಲಿಕೌಟುಂಬಿಕ ಕಲಹದ ಹಿನ್ನಲೆ ಪತ್ನಿ ತನ್ನ ಗೆಳೆಯನ ಜೊತೆ ಸೇರಿ ಪತಿಯನ್ನೇ ಕೊಲೆ ಮಾಡಲು ಕಾರು ಹತ್ತಿಸಿದ ಘಟನೆಯು ನಡೆದಿದ್ದು, ಇದೀಗ ಪತಿಯು ಎದೆನೋವಿ ನಿಂದಾಗಿ ಆಸ್ಪತ್ರೆ ಸೇರಿದ್ದಾರೆ. ಜ. 23ರಂದು ಈ ಘಟನೆ ನಡೆದಿದ್ದು ಪತ್ರಿಕೆಯೊಂದರಲ್ಲಿ ಛಾಯಾಗ್ರಾಹಕರಾಗಿರುವಂತಹ ಕಿಶೋರ್ ಕುಮಾರ್ ಬೋಳಾರ್ ಅವರು…

ಉಡುಪಿ: ದ್ವಿಚಕ್ರ ವಾಹನ , ಬಸ್ ನಡುವೆ ಅಪಘಾತ: ಸವಾರ ಸಾವು , ಮತ್ತೋರ್ವ ಗಂಭೀರ
ರಾಜ್ಯ

ಉಡುಪಿ: ದ್ವಿಚಕ್ರ ವಾಹನ , ಬಸ್ ನಡುವೆ ಅಪಘಾತ: ಸವಾರ ಸಾವು , ಮತ್ತೋರ್ವ ಗಂಭೀರ

ಉಡುಪಿ : ಜ. 26 ರಂದು ಶುಕ್ರವಾರ ತಡರಾತ್ರಿ ಕರಾವಳಿ-ಮಲ್ಪೆ ರಸ್ತೆಯ ಪಂಡುಬೆಟ್ಟು ಎಂಬಲ್ಲಿ ದ್ವಿಚಕ್ರ ವಾಹನವೊಂದು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಮಣಿಪಾಲದ ರೆಸ್ಟೋರೆಂಟ್ ಒಂದರಲ್ಲಿ ಉದ್ಯೋಗಿಯಾಗಿರುವ ಇಬ್ಬರು ಯುವಕರು ದ್ವಿಚಕ್ರ…

ಕುಕ್ಕೇಡಿ: ಚಿರತೆ ದಾಳಿಗೆ ಹಸು బలి
ರಾಜ್ಯ

ಕುಕ್ಕೇಡಿ: ಚಿರತೆ ದಾಳಿಗೆ ಹಸು బలి

ಬೆಳ್ತಂಗಡಿ: ಚಿರತೆ ಹಸುವನ್ನು ಕೊಂದು ಹಾಕಿರುವ ಘಟನೆ ಕುಕ್ಕೇಡಿ ಗ್ರಾಮದ ಗೋಳಿಯಂಗಡಿಯಲ್ಲಿ ನಡೆದಿದೆ. ಹುಸೇನ್ ಎಂಬವರ ಮನೆ ಸಮೀಪ ಹಸುವಿನ ಕಳೇಬರ ಕಂಡುಬಂದಿದ್ದು ಹಸು ಚಿರತೆ ದಾಳಿಯಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಘಟನೆಯಿಂದ ಪರಿಸರದಲ್ಲಿ ಆತಂಕದ ಸ್ಥಿತಿ ಏರ್ಪಟ್ಟಿದೆ.ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾ‌ರ್, ಉಪವಲಯ ಅರಣ್ಯಾಧಿಕಾರಿ ಸುನೀಲ್ ಕುಮಾ‌ರ್,…

ಬಂಟ್ವಾಳ: ಬೈಕ್ ಸ್ಕಿಡ್; ಸವಾರ ಗಂಭೀರ
ರಾಜ್ಯ

ಬಂಟ್ವಾಳ: ಬೈಕ್ ಸ್ಕಿಡ್; ಸವಾರ ಗಂಭೀರ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಸ್ಕಿಡ್ ಆಗಿ ಬೈಕ್ ಸವಾರನೋರ್ವ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.ಬೈಕ್ ಸವಾರ ದಿಲೀಪ್ ಪುತ್ತೂರು ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಅಪಘಾತ…

ಗೂನಡ್ಕದ ತೆಕ್ಕಿಲ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ:
ರಾಜ್ಯ

ಗೂನಡ್ಕದ ತೆಕ್ಕಿಲ್ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ:

ಗೂನಡ್ಕದ ತೆಕ್ಕಿಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಡಗರದಿಂದ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಉನೈಸ್ ಪೆರಾಜೆಯವರು ಧ್ವಜಾರೋಹಣಗೈದು,ಭಾರತದ ಸರ್ವ ಪ್ರಜೆಗೂ ಸಮಾನತೆ, ಶಿಕ್ಷಣ, ಇತರೆ ಹಕ್ಕುಗಳನ್ನು ನೀಡಿರುವ ಸಂವಿಧಾನವನ್ನು ಜಾರಿಗೆ ತರಲು ಶ್ರಮಿಸಿದ ಎಲ್ಲ ನಾಯಕರನ್ನು, ಅವರ ಸಾಧನೆಯನ್ನು ನೆನೆದು, ಸಂವಿಧಾನದ ಮಹತ್ವವನ್ನು ತಿಳಿಸಿದರು.…

ಹಲವು ಕಳ್ಳತನ ಪ್ರಕರಣಗಳಲ್ಲಿ ಬಾಗಿಯಾಗಿದ್ದ  ಆರೋಪಿ ಹರೀಶ್ ಪೂಜಾರಿ ಬಂಧನ
ರಾಜ್ಯ

ಹಲವು ಕಳ್ಳತನ ಪ್ರಕರಣಗಳಲ್ಲಿ ಬಾಗಿಯಾಗಿದ್ದ ಆರೋಪಿ ಹರೀಶ್ ಪೂಜಾರಿ ಬಂಧನ

ಮಂಗಳೂರು: ಜ.10 ರಂದು ಮೂಡಬಿದ್ರೆಯ ಸ್ವರಾಜ್ ಮೈದಾನದಲ್ಲಿ ಗಣೇಶ್ ಭಂಡಾರಿ ಎಂಬವರಿಗೆ ಸೇರಿದ ಹೇರ್ ಕಟ್ಟಿಂಗ್ ಶಾಪ್‌ ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹರೀಶ್ ಪೂಜಾರಿ ಎಂಬಾತನನ್ನು ಬಂಧಿಸಿದ್ದಾರೆ. ವಿಶೇಷ ಕಾರ್ಯಾಚರಣೆ ನಡೆಸಿದ ಮೂಡಬಿದ್ರೆ ಪೊಲೀಸರು, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಮೂಡಬಿದ್ರೆ…

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಐ.ಆರ್.ಸಿ.ಎಂ.ಡಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ
ರಾಜ್ಯ

ರಾಜ್ಯ ಮಟ್ಟದ ಅಬಾಕಸ್ ಸ್ಪರ್ಧೆಐ.ಆರ್.ಸಿ.ಎಂ.ಡಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

ತುಮಕೂರಿನಲ್ಲಿ ನಡೆದ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪುತ್ತೂರು ಮತ್ತು ಸುಳ್ಯದ ವಿದ್ಯಾರ್ಥಿಗಳು 12 ಪ್ರಶಸ್ತಿಗಳೊಂದಿಗೆ ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ಇವರೆಲ್ಲರೂ ಪುತ್ತೂರಿನ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಲ್ಲಿ ತರಬೇತಿಯನ್ನು ಪಡೆದುಕೊಂಡಿರುತ್ತಾರೆ. ಪ್ರಶಸ್ತಿಗಳ ವಿವರ:ಕು|ತನಯ(ಸಂತ ವಿಕ್ಟರನ ಆಂಗ್ಲ ಮಾಧ್ಯಮ ಶಾಲೆ) ಮತ್ತು ಮಾ|ವಿವಾನ್(ರೋಟರಿ ನರ್ಸರಿ ಮತ್ತು ಆಂಗ್ಲ ಮಾಧ್ಯಮ ಶಾಲೆ ಸುಳ್ಯ)…

ಕಳಂಜ ಬುಖಾರಿಯಾ ಜುಮಾ ಮಸ್ಜಿದ್ ನಲ್ಲಿ ಗಣರಾಜ್ಯೋತ್ಸವ.
ರಾಜ್ಯ

ಕಳಂಜ ಬುಖಾರಿಯಾ ಜುಮಾ ಮಸ್ಜಿದ್ ನಲ್ಲಿ ಗಣರಾಜ್ಯೋತ್ಸವ.

ಕಳಂಜ ಬುಖಾರಿಯಾ ಜುಮಾ ಮಸ್ಜಿದ್ ನಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಕಳಂಜದ ಹಿರಿಯ ವ್ಯಕ್ತಿಗಳು ಧ್ವಜಾರೋಹಣ ನೆರವೇರಿಸುವುದರೊಂದಿಗೆ ನಾಡಿನ ಸಮಸ್ತ ನಾಗರಿಕರಿಗೆ ಉಸ್ತಾದರ ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿಸಲಾಯಿತು. ಭಾರತ ದೇಶದ ಜಾತ್ಯಾತೀತ ಮನೋಭಾವವನ್ನು ಎತ್ತಿ ಹಿಡಿಯಲು ಸಂವಿದಾನದ ಪೀಠಿಕೆ ಇಶ್ಫಾಕ್ ರವರು ಹೇಳುವುದರೊಂದಿಗೆ ಎಲ್ಲರೂ ಪ್ರತಿಜ್ಞೆ ಸ್ವೀಕರಿಸಿದರು. ಸಾರೇ ಜಹಾನ್ಸೆ…

ಕೆವಿಜಿ ಪಾಲಿಟೆಕ್ನಿಕ್ :  ರಾಷ್ಟ್ರೀಯ ಮತದಾರರ ದಿನಾಚರಣೆ
ರಾಜ್ಯ

ಕೆವಿಜಿ ಪಾಲಿಟೆಕ್ನಿಕ್ : ರಾಷ್ಟ್ರೀಯ ಮತದಾರರ ದಿನಾಚರಣೆ

ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರುಗಳಾದ ಚಂದ್ರಶೇಖರ ಎಂಎನ್ , ದೇವರಾಜ್ ಜಿ.ಕೆ, ಸತ್ಯನಾರಾಯಣ ಪ್ರಸಾದ್, ಯತೀಶ ಕೆ.ಎನ್, ರಮಾದೇವಿ, ರವಿಶಂಕರ ಹೊಳ್ಳ, ಕಛೇರಿ ಅಧೀಕ್ಷಕ ಶಿವರಾಮ ಕೇರ್ಪಳ, ಪರೀಕ್ಷಾ ವಿಭಾಗದ ಅಧೀಕ್ಷಕ ಬಾಲಕ್ರಷ್ಣ ಮರಸಂಕ…

ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟನೆ
ರಾಜ್ಯ

ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಉದ್ಘಾಟನೆ

ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ఇಲಾಖೆ ವತಿಯಿಂದ ನಗರದ ರಾಜಾಸೀಟು ಉದ್ಯಾನವನದಲ್ಲಿ ಏರ್ಪಡಿಸಲಾಗಿರುವ 'ಫಲಪುಷ್ಪ ಪ್ರದರ್ಶನ' ಕಣ್ಮನ ಸೆಳೆಯುತ್ತಿದೆ. ಮೂರು ದಿನಗಳ ಕಾಲ ನಡೆಯುವ 'ಫಲಪುಷ್ಪ ಪ್ರದರ್ಶನ'ಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಎಸ್‌.ಭೋಸರಾಜು ಉದ್ಘಾಟಿಸಿದರು. ಮಡಿಕೇರಿ ವಿಧಾನಸಭಾ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI