ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ : ಕೊಡಗಿನಿಂದ ರವಿ ಕಾಳಪ್ಪ: ಉಡುಪಿಯಿಂದ ಕಿಶೋರ್ ಕುಂದಾಪುರ .
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆಯಾಗಿದ್ದಾರೆ.ಕೊಡಗಿನಿಂದ ರವಿ ಕಾಳಪ್ಪ ಆಯ್ಕೆಯಾಗಿದ್ದಾರೆ, ಉಡುಪಿಯಿಂದ ಕಿಶೋರ್ ಕುಂದಾಪುರ ಆಯ್ಕೆಯಾಗಿದ್ದಾರೆ.ಬಿಲ್ಲವ ಸಮಾಜಕ್ಕೆ ಸೇರಿದ ಕುಂಪಲ ಅವರುಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಕಪ್ಪು ಚುಕ್ಕೆಯಿಲ್ಲದ ನಾಯಕ ಎಂದೇ ಗುರುತಿಸಿಕೊಂಡಿದ್ದರು.ಕುಂಪಲ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾಗಿದ್ದರು. ಸಾಮಾಜಿಕ ಹಾಗೂ…










