ಪುತ್ತೂರು ಡಿವೈಎಸ್ಪಿ ಡಾ. ಗಾನಾ ಪಿ.ಕುಮಾರ್ ವರ್ಗಾವಣೆ..!
ರಾಜ್ಯ

ಪುತ್ತೂರು ಡಿವೈಎಸ್ಪಿ ಡಾ. ಗಾನಾ ಪಿ.ಕುಮಾರ್ ವರ್ಗಾವಣೆ..!

ಪುತ್ತೂರು: ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಗಾನಾ ಪಿ.ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿದೆ.ಈ ಹಿಂದೆ ಎರಡು ವರ್ಷಗಳ ಕಾಲ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ಸರಕಾರ ಸಿಐಡಿಗೆ ವರ್ಗಾವಣೆಗೊಳಿಸಿತ್ತು.ಬಳಿಕ ಅವರ ವರ್ಗಾವಣೆಗೊಳಿಸಿ ಎಸ್ಪಿ ಕಚೇರಿಯ ಡಿಸಿಆರ್‌ಬಿ ಡಿವೈಎಸ್ಪಿಯಾಗಿ ನಿಯೋಜಿಸಲಾಗಿತ್ತು.ಪುತ್ತೂರಿನಲ್ಲಿ ನಡೆದ…

ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರಿಗೆ ಹಾವು ಕಡಿತ, ಆಸ್ಪತ್ರೆಗೆ ದಾಖಲು..!.
ರಾಜ್ಯ

ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರಿಗೆ ಹಾವು ಕಡಿತ, ಆಸ್ಪತ್ರೆಗೆ ದಾಖಲು..!.

ಪುತ್ತೂರು: ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಅವರು ವಿಷ ಹಾವು ಕಡಿತಕ್ಕೊಳಗಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.ಸದ್ಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು ಚಿಕಿತ್ಸೆ ನಡೆಯುತ್ತಿದೆ. ಬಿಜೆಪಿಯ ಹಿರಿಯ ನಾಯಕರು, ಮುಖಂಡರುಗಳು ಆಸ್ಪತ್ರೆಗೆ ಧಾವಿಸಿದ್ದಾರೆ.ಹಿರೇಬಂಡಾಡಿಯಲ್ಲಿರುವ ತನ್ನ ಮನೆಯ ತೋಟದಲ್ಲಿ ನಿಂತಿರುವ ಸಂದರ್ಭದಲ್ಲಿ ವಿಷಪೂರಿತ ಕನ್ನಡಿ ಹಾವು ಅವರ ಕಾಲಿಗೆ…

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪಡೆದ ಡಾ. ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ
ರಾಜ್ಯ

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪಡೆದ ಡಾ. ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ

ಇತ್ತೀಚೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪಡೆದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ ಡಾ. ಅನುರಾಧಾ ಕುರುಂಜಿಯವರನ್ನು ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ಸುಳ್ಯದ ಉದ್ಯಮಿ ಹನೀಫ್ ಬುಶ್ರಾ ರವರ ನಿವಾಸ "ಮೆಹಫಿಲ್" ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಚಲನಚಿತ್ರ…

ಕರಾವಳಿಯಲ್ಲಿ ಹಲವರ ವಿರುದ್ದ ಮತ್ತೆ ಗಡೀಪಾರು ಅಸ್ತ್ರ:
ರಾಜ್ಯ

ಕರಾವಳಿಯಲ್ಲಿ ಹಲವರ ವಿರುದ್ದ ಮತ್ತೆ ಗಡೀಪಾರು ಅಸ್ತ್ರ:

ನವೆಂಬರ್ 16: ನೈತಿಕ ಪೊಲೀಸ್ ಗಿರಿ ಸೇರಿದಂತೆ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಹಿಂದೂ ಸಂಘಟನೆಗಳ ಕಾರ್ಯಕರ್ತರ ವಿರುದ್ದ ಇದೀಗ ಪೊಲೀಸರು ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಿದ್ದು, ದಕ್ಷಿಣಕನ್ನಡ ಜಿಲ್ಲೆಯ 5 ಮಂದಿ ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ ನೀಡಲಾಗಿದೆ. ಭಜರಂಗದಳ ಕಾರ್ಯಕರ್ತರಾದ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್,…

ನೆಹರುನಗರದಲ್ಲಿ ರೈಲ್ವೇ ಮೇಲ್ಸೇತುವೆ ಪುನರ್‌ನಿರ್ಮಾಣ ಹಿನ್ನೆಲೆ:ಸಂಚಾರಕ್ಕೆ ತಾತ್ಕಾಲಿಕ ತಡೆ-ಮುರ ಪರ್ಯಾಯ ರಸ್ತೆ ಬಳಸಲು ಸೂಚನೆ.
ರಾಜ್ಯ

ನೆಹರುನಗರದಲ್ಲಿ ರೈಲ್ವೇ ಮೇಲ್ಸೇತುವೆ ಪುನರ್‌ನಿರ್ಮಾಣ ಹಿನ್ನೆಲೆ:ಸಂಚಾರಕ್ಕೆ ತಾತ್ಕಾಲಿಕ ತಡೆ-ಮುರ ಪರ್ಯಾಯ ರಸ್ತೆ ಬಳಸಲು ಸೂಚನೆ.

ಪುತ್ತೂರು: ಕಿ.ಮೀ 42/300-400 ಕಬಕ ಪುತ್ತೂರು – ನೇರಳಕಟ್ಟೆ ರೈಲು ನಿಲ್ದಾಣಗಳ ನಡುವೆ ಇರುವ ಮೇಲ್ಸೇತುವೆ ಸಂಖ್ಯೆ 520 ಇದರ ಪುನರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೆಹರುನಗರ ವಿವೇಕಾನಂದ ಕಾಲೇಜು ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗುವುದು ಎಂದು ಸೌತ್ ವೆಸ್ಟರ್ನ್ ರೈಲ್ವೇ ಪ್ರಕಟಣೆಯಲ್ಲಿ ತಿಳಿಸಿದೆ.ರೈಲ್ವೇ ಮೇಲ್ಸೇತುವೆ ಪುನರ್‌ನಿರ್ಮಾಣಕ್ಕೆ ಸಂಬಂಧಿಸಿ ನ.15ರಿಂದ ಕಾಮಗಾರಿ…

ಉಪ್ಪಿನಂಗಡಿ: ಅಡಿಕೆ ಅಂಗಡಿಯಿಂದ 1ಲಕ್ಷ ರೂ. ಕಳ್ಳತನ.
ರಾಜ್ಯ

ಉಪ್ಪಿನಂಗಡಿ: ಅಡಿಕೆ ಅಂಗಡಿಯಿಂದ 1ಲಕ್ಷ ರೂ. ಕಳ್ಳತನ.

ಉಪ್ಪಿನಂಗಡಿ: ಇಲ್ಲಿನ ರಾಜಧಾನಿ ಟವರ್ಸ್ ವಾಣಿಜ್ಯ ಸಂಕೀರ್ಣದಲ್ಲಿರುವ ಅಡಿಕೆ ಮಾರಾಟ ಅಂಗಡಿಯಿಂದ ಹಾಡ ಹಗಲೇ ಒಂದು ಲಕ್ಷ ರೂಪಾಯಿ ಹಣವನ್ನು ಕದ್ದೊಯ್ದ ಘಟನೆ ನ.15ರಂದು ಸಂಭವಿಸಿದೆ.ಅಡಿಕೆ ವ್ಯಾಪಾರಿ ಮಧ್ಯಾಹ್ನ ಊಟಕ್ಕೆಂದು ಹೋಗುವ ವೇಳೆ ಕ್ಯಾಶ್ ಡ್ರಾವರ್ ಗೆ ಬೀಗ ಹಾಕಿ , ಅಂಗಡಿಯ ಶಟರ್ ನ್ನು ಅರ್ಧಾಂಶ ಎಳೆದು…

ನೇಜಾರು ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್‌ ಚೌಗಲೆ ಗೆ 14 ದಿನಗಳ ಪೊಲೀಸ್‌ ಕಸ್ಟಡಿ
ರಾಜ್ಯ

ನೇಜಾರು ನಾಲ್ವರ ಹತ್ಯೆ ಪ್ರಕರಣ – ಆರೋಪಿ ಪ್ರವೀಣ್‌ ಚೌಗಲೆ ಗೆ 14 ದಿನಗಳ ಪೊಲೀಸ್‌ ಕಸ್ಟಡಿ

ಮಂಗಳೂರು: ಉಡುಪಿ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ಪ್ರವೀಣ್‌ ಅರುಣ್‌ ಚೌಗಲೆ ಯನ್ನು 14 ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣ ಕ್ಕೆ ಸಂಬಂಧ ಪಟ್ಟಂತೆ ಉಡುಪಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಆರೋಪಿ ಪ್ರವೀಣ್‌ ಅರುಣ್‌ ಚೌಗಲೆಯನ್ನು ಅಜೆಕಾರು ಪ್ರಾಥಮಿಕ…

ಉಡುಪಿಯ ನಾಲ್ವರ ಕೊಲೆ ಪ್ರಕರಣ: ಕುಡಚಿಯಲ್ಲಿ ಕೊಲೆ ಆರೋಪಿಯ ಬಂಧನ
ರಾಜ್ಯ

ಉಡುಪಿಯ ನಾಲ್ವರ ಕೊಲೆ ಪ್ರಕರಣ: ಕುಡಚಿಯಲ್ಲಿ ಕೊಲೆ ಆರೋಪಿಯ ಬಂಧನ

ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ ಮಹಾರಾಷ್ಟ್ರದ ಸಾಂಗ್ಲಿ ಮೂಲದವ ಎಂದು ತಿಳಿದುಬಂದಿದೆ.ಶಂಕಿತ ಆರೋಪಿ ಪ್ರವೀಣ್ ಅರುಣ್ ಚೌಗಲೆ(35)ಈತ ಸಿಆರ್‌ಪಿಎಫ್‌ ಸಿಬ್ಬಂದಿಯಾಗಿದ್ದ…

ಮಂಜೇಶ್ವರ – ಮನೆ ಅಂಗಳದಲ್ಲೇ ಕಾರಿನಡಿ ಸಿಲುಕಿದ ಪುಟ್ಟ ಬಾಲಕನ ಸಾವು..
Uncategorized ರಾಜ್ಯ

ಮಂಜೇಶ್ವರ – ಮನೆ ಅಂಗಳದಲ್ಲೇ ಕಾರಿನಡಿ ಸಿಲುಕಿದ ಪುಟ್ಟ ಬಾಲಕನ ಸಾವು..

ನವೆಂಬರ್ 13: ಮನೆಯ ಅಂಗಳದಲ್ಲೇ ಕಾರಿನಡಿಗೆ ಸಿಲುಕಿ ಪುಟ್ಟ ಮಗು ಸಾವನಪ್ಪಿದ ಘಟನೆ ಉಪ್ಪಳ ಸಮೀಪದ ಸೋಂಕಾಲ್ ನಲ್ಲಿ ನಡೆದಿದೆ. ಸದ್ಯ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.ಮೃತ ಬಾಲಕನನ್ನು ಸೋಂಕಾಲ್ ಕೊಡಂಗೆಯ ನಿಸಾರ್ ರವರ ಪುತ್ರ ಒಂದೂವರೆ ವರ್ಷದ ಮಸ್ತುಲ್ ಜಿಶಾನ್ ಎಂದು ಗುರುತಿಸಲಾಗಿದೆ. ಜಿಶಾನ್ ನ…

ದೀಪ- ದೀಪಾವಳಿ
ರಾಜ್ಯ

ದೀಪ- ದೀಪಾವಳಿ

ದೀಪ ಜ್ಯೋತಿಃ ಪರಬ್ರಹ್ಮದೀಪ ಜ್ಯೋತಿರ್ಜನಾರ್ದನಃದೀಪೋ ಹರತು ಮೇ ಪಾಪಂದೀಪ ಜ್ಯೋತಿರ್ನಮೋಸ್ತುತೇ. ( ದೀಪದ ಬೆಳಕು ಪರಮ ಬ್ರಹ್ಮನನ್ನು ಪ್ರತಿನಿಧಿಸುತ್ತದೆ, ದೀಪದ ಬೆಳಕು ಜನಾರ್ದನ (ಶ್ರೀವಿಷ್ಣು) ನನ್ನು ಪ್ರತಿನಿಧಿಸುತ್ತದೆ, ದೀಪವು ಪಾಪಗಳನ್ನು ತೊಡೆದು ಹಾಕಲಿ, ದೀಪದ ಬೆಳಕಿಗೆ ನನ್ನ ನಮಸ್ಕಾರಗಳು) ದೀಪದಿಂದ ಹೊರಹೊಮ್ಮುವ ಬೆಳಕು ಕತ್ತಲೆ, ಅಜ್ಞಾನ ಮತ್ತು ದುಷ್ಟತನವನ್ನು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI