2023-24ರ ಸಾಲಿನ ದ್ವಿತೀಯ ಪಿಯುಸಿ, ಎಸ್ಎಸ್ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ
ರಾಜ್ಯ

2023-24ರ ಸಾಲಿನ ದ್ವಿತೀಯ ಪಿಯುಸಿ, ಎಸ್ಎಸ್ಎಲ್ ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, 2023-24ನೇ ಸಾಲಿನ ಮಾರ್ಚ್/ ಏಪ್ರಿಲ್ 2024ರ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತಿಯ PUC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.ಸದ್ಯ ಬಿಡುಗಡೆಯಾಗಿರುವ ವೇಳಾಪಟ್ಟಿಯ ಪ್ರಕಾರ ದ್ವಿತೀಯ ಪಿಯುಸಿ ಪರೀಕ್ಷೆಯು 2024ರ ಮಾರ್ಚ್ 2ರಿಂದ ಮಾರ್ಚ್ 22ರವರೆಗೆ ನಡೆಯಲಿದೆ.…

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2023.
ರಾಜ್ಯ

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ 2023.

ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಕ್ರೀಡಾಪಟು ಸಂಶುದ್ದಿನ್ ಆರಂತೋಡು ಅವರು ಆಗಮಿಸಿದ್ದು ಮಕ್ಕಳಲ್ಲಿ ಕ್ರೀಡೆಯ ಮಹತ್ವವನ್ನು ಜಾಗೃತಿಗೊಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಪ್ರಾಶುಪಾಲರಾದ ಡಾ. ಯಶೋದಾ ರಾಮಚಂದ್ರ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿ ಇ…

ಚಿಕ್ಕಮಗಳೂರು – ಹೆಲ್ಮೆಟ್ ವಿಚಾರಕ್ಕೆ ಯುವ ವಕೀಲನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ ಪೊಲೀಸರು.
ರಾಜ್ಯ

ಚಿಕ್ಕಮಗಳೂರು – ಹೆಲ್ಮೆಟ್ ವಿಚಾರಕ್ಕೆ ಯುವ ವಕೀಲನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ ಪೊಲೀಸರು.

: ಹೆಲ್ಮೆಟ್ ಹಾಕಿಲ್ಲ ಎಂಬ ವಿಚಾರಕ್ಕೆ ಪೊಲೀಸರು ಯುವ ವಕೀಲನ ಮೇಲೆ ಮನಸೋ ಇಚ್ಚೆ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದ್ದು, ಇದೀಗ ವಕೀಲರ ಆಕ್ರೋಶಕ್ಕೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಪಿಎಸ್‌ಐ ಮಹೇಶ್ ಪೂಜಾರಿ ಸೇರಿ ಆರು ಪೊಲೀಸರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ.ಹಲ್ಲೆಗೊಳಗಾದವರನ್ನು ಪ್ರೀತಂ ಎಂದು ಗುರುತಿಸಲಾಗಿದ್ದು,…

ಡಿ.1ರಿಂದ ಶಬರಿಮಲೆಗೆ ʼಕೆ ಎಸ್ ಆರ್ ಟಿಸಿ ವೋಲ್ವೋ ಬಸ್’ ಸಂಚಾರ ಆರಂಭ.
ರಾಜ್ಯ

ಡಿ.1ರಿಂದ ಶಬರಿಮಲೆಗೆ ʼಕೆ ಎಸ್ ಆರ್ ಟಿಸಿ ವೋಲ್ವೋ ಬಸ್’ ಸಂಚಾರ ಆರಂಭ.

: ಶಬರಿಮಲೆಗೆ ತೆರಳುವ ಅಯ್ಯಪ್ಪನ ಭಕ್ತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೆ ಎಸ್ ಆರ್ ಟಿಸಿ ಶಬರಿಮಲೆಗೆ ಡಿ.1ರಿಂದ ವೋಲ್ವೋ ಬಸ್ ಸಂಚಾರ ಆರಂಭಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮಾಹಿತಿ ನೀಡಿದ್ದು, ಬೆಂಗಳೂರು-ನೀಲಕ್ಕಲ್ ಮಾರ್ಗವಾಗಿ ಶಬರಿಮಲೆಗೆ ವೋಲ್ಪೋ ವಾಹನಗಳನ್ನು ಡಿ.1ರಿಂದ ಆರಂಭಿಸುವುದಾಗಿ…

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ವತಿಯಿಂದ ಕನಕದಾಸ ಜಯಂತಿ ಆಚರಣೆ.
ರಾಜ್ಯ

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ವತಿಯಿಂದ ಕನಕದಾಸ ಜಯಂತಿ ಆಚರಣೆ.

ಸುಳ್ಯ ತಾಲೂಕು ರಾಷ್ಟ್ರೀಯ ಹಬ್ಬಗಳ ದಿನಾಚರಣೆ ಸಮಿತಿ ಹಾಗೂ ನಾದ‌ಮಂಟಪ ಇದರ ಜಂಟಿ ಆಶ್ರಯದಲ್ಲಿ ನ೩೦.ರಂದು ಕನಕದಾಸ ಜಯಂತಿಯನ್ನುಸುಳ್ಯದ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನುಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರುತಹಶೀಲ್ದಾರ್ ಜಿ.ಮಂಜುನಾಥ್, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಗಣೇಶ್ ಭಟ್ ಪಿ, ನ್ಯಾಯವಾದಿ…

ಗೋವಾದಿಂದ ಬರುತ್ತಿದ್ದ ರಿಷಬ್ ಶೆಟ್ಟಿ ಕಾರು ಪರಿಶೀಲನೆ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು..!!.
ರಾಜ್ಯ

ಗೋವಾದಿಂದ ಬರುತ್ತಿದ್ದ ರಿಷಬ್ ಶೆಟ್ಟಿ ಕಾರು ಪರಿಶೀಲನೆ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು..!!.

ಕಾರವಾರ ನವೆಂಬರ್ 30 : ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗಿಯಾಗಿ ಕುಂದಾಪುರಕ್ಕೆ ಬರುತ್ತಿದ್ದ ಚಲನಚಿತ್ರ ನಟ ರಿಷಬ್ ಶೆಟ್ಟಿ ಅವರ ಕಾರನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಮಾಜಾಳಿ ಚೆಕ್‍ಪೋಸ್ಟನಲ್ಲಿ ತಪಾಸಣೆ ನಡೆಸಿದರು. ಗೋವಾದಲ್ಲಿ ನಡೆದ 54ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಲ್ಗೊಂಡ ಬಳಿಕ ಕುಂದಾಪುರಕ್ಕೆ ಕಾರವಾರ ಮಾರ್ಗವಾಗಿ ರಿಷಬ್…

ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಅರಣ್ಯ ಇಲಾಖೆ ನೌಕರ ಲೋಕಾಯುಕ್ತ ಬಲೆಗೆ
Uncategorized ರಾಜ್ಯ

ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಅರಣ್ಯ ಇಲಾಖೆ ನೌಕರ ಲೋಕಾಯುಕ್ತ ಬಲೆಗೆ

ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಸಂಬಂಧಿಸಿ ಲಂಚ ಸ್ವೀಕರಿಸುತ್ತಿದ್ದ ಕುಂದಾಪುರ ಅರಣ್ಯ ಇಲಾಖೆಯ ನೌಕರರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ. ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ…

ಪೆರಾಜೆ :ಪ್ರಾವಾಸದ ಬಸ್ ಗಳ ನಡುವೆ ಅಪಘಾತ ವಿದ್ಯಾರ್ಥಿಗಳು ಪಾರು: ಬಸ್ ಗಳಿಗೆ ಹಾನಿ
ರಾಜ್ಯ

ಪೆರಾಜೆ :ಪ್ರಾವಾಸದ ಬಸ್ ಗಳ ನಡುವೆ ಅಪಘಾತ ವಿದ್ಯಾರ್ಥಿಗಳು ಪಾರು: ಬಸ್ ಗಳಿಗೆ ಹಾನಿ

ಸುಳ್ಯ : ಶಾಲಾ ಪ್ರವಾಸದ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಪೆರಾಜೆಯಲ್ಲಿ ನ.೩೦ ರಂದು ವರದಿಯಾಗಿದೆ. ಕೇರಳದಿಂದ ಶಾಲಾ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯುತ್ತಿದ್ದ ಬಸ್ ಗಳ ಪೈಕಿ ಒಂದು ಬಸ್ ಏಕಾ ಏಕಿ ಬ್ರೇಕ್ ಹಿಡಿದ ಪರಿಣಾಮ ಹಿಂದಿನಿಂದ ಬಂದ ಮತ್ತೊಂದು ಬಸ್ ಮುಂದಿನ ಬಸ್…

ನಿಶ್ಚಲ್ ಕರಿಂಬಿಗೆ ಮೇಧಾನಮನಮ್  ಗೌರವ
ರಾಜ್ಯ

ನಿಶ್ಚಲ್ ಕರಿಂಬಿಗೆ ಮೇಧಾನಮನಮ್ ಗೌರವ

ಮೈತ್ರಿ ಸಂಸ್ಕೃತ ಸಂಸ್ಕೃತಿ ಪ್ರತಿಷ್ಠಾನವು ಬೆಂಗಳೂರಿನಲ್ಲಿ ಇತ್ತೀಚೆಗೆ ಆಯೋಜಿಸಿದ ಮೇಧಾನಮನಮ್ ಯೋಧ ನಮನಂ ಸಂಸ್ಕೃತೋತ್ಸವ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ಸಂಸ್ಕೃತ ಭಾಷಾ ವಿಷಯದಲ್ಲಿ 100 ಕ್ಕೆ 100 ಅಂಕ ಗಳಿಸಿದ ನಿಶ್ಚಲ್ ಕೆ.ಜಿ. ಅವರನ್ನು ಮೇಧಾನಮನಮ್ ಗೌರವ ನೀಡಿ ಅಭಿನಂದಿಸಲಾಯಿತು.ಕಾರ್ಯಕ್ರಮದಲ್ಲಿ ಡಾ.ಗುರುರಾಜ್ ಕರಜಗಿ, ನಟ ಡಾ.ಸುಚೇಂದ್ರಪ್ರಸಾದ್, ನ್ಯಾಯಮೂರ್ತಿ ವಿ.ಶ್ರೀಶಾನಂದ,…

ಕಾರ್ಕಳ – ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ ಬೈಕ್ ಸವಾರ ಸಾವು…!!
ರಾಜ್ಯ

ಕಾರ್ಕಳ – ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ ಬೈಕ್ ಸವಾರ ಸಾವು…!!

ಕಾರ್ಕಳ : ಬೈಕ್ ಮತ್ತು ಖಾಸಗಿ ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸಾವನಪ್ಪಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳದ ಬೈಲೂರಿನಲ್ಲಿ ಸಂಭವಿಸಿದೆ.ಪಳ್ಳಿ ಕೋಕೈಕಲ್ಲು ನಿವಾಸಿ ನಾಗರಾಜ್ (20) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಯರ್ಲಪಾಡಿ – ಗೋವಿಂದೂರು ಕಡೆಯಿಂದ ಬರುತ್ತಿದ್ದ ಬಸ್‌ಗೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI