ವಿರಾಜಪೇಟೆ: ವಿದ್ಯುತ್ ಆಘಾತದಿಂದ ಚೆಸ್ಕಾಂ ಸಿಬ್ಬಂದಿ ಮೃತ್ಯು.
ಮಡಿಕೇರಿ, ಸೆ.10: ಕೆಲಸದ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಚೆಸ್ಕಾಂ ಸಿಬ್ಬಂದಿಯೊಬ್ಬರು ಮೃತಪಟ್ಟಿರುವ ಘಟನೆ ವಿರಾಜಪೇಟೆಯ ಕುಟ್ಟಂದಿ ಗ್ರಾಮದಲ್ಲಿ. ಇಂದು ನಡೆದಿದೆ.ಬಾಗಲಕೋಟೆ ಜಿಲ್ಲೆಯ ಮಾರ್ನಾಲು ಮೂಲದ ಬಸವರಾಜ್ ತೆಗ್ಗಿ (27) ಮೃತಪಟ್ಟವರು. ಅವರು ಇಂದು ಬೆಳಗ್ಗೆ ಕುಟ್ಟಂದಿ ಗ್ರಾಮದಲ್ಲಿ ಮನೆಯೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಗೊಂಡಿದೆ. ವಿದ್ಯುತ್…










