ಸೆ. 3 ರಂದು ಬೆಳ್ತಂಗಡಿಯಲ್ಲಿ ಸೌಜನ್ಯ ಸಾವಿನ ನ್ಯಾಯಕ್ಕಾಗಿ ಬೃಹತ್ ಹಕ್ಕೊತ್ತಾಯ ಸಭೆ.
ಹನ್ನೊಂದು ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸೌಜನ್ಯ ಅತ್ಯಾಚಾರ ಕೊಲೆ ಆರೋಪಿಗಳ ಬಂದನಕ್ಕಾಗಿ ಭಾರೀ ಹೋರಾಟ ಮುಂದುವರಿದಿದ್ದು ಹೋರಾಟಕ್ಕೆ ಸೆಪ್ಟೆಂಬರ್ 3 ರ ಭಾನುವಾರದಂದು ಬೆಳ್ತಂಗಡಿಯಲ್ಲಿ ಉದ್ದೇಶಿಸಲಾಗಿರುವ ಬೃಹತ್ ಜನ ಸಮ್ಮೇಳನಕ್ಕೆ ಎಲ್ಲಾ ತರದ ಸಿದ್ಧತೆಗಳು ನಡೆಯುತ್ತಿದ್ದು ವಿಶೇಷ ವೆಂಬಂತೆ ಇದೇ ಮೊದಲಬಾರಿಗೆ ವಿಶ್ವವಿಖ್ಯಾತ ಮಠಗಳಲ್ಲಿ ಒಂದಾದ ಆದಿಚುಂಚನಗಿರಿ…









