ಅಂಬ್ಯುಲೆನ್ಸ್ ವಾಹನ ಪಲ್ಟಿ: ಚಾಲಕ ಸಾವು.
ರಾಜ್ಯ

ಅಂಬ್ಯುಲೆನ್ಸ್ ವಾಹನ ಪಲ್ಟಿ: ಚಾಲಕ ಸಾವು.

ಬಂಟ್ವಾಳ: ರೋಗಿಯೋರ್ವನ್ನು ತುರ್ತಾಗಿ ಮಂಗಳೂರಿಗೆ ಸಾಗಿಸುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ವಾಹನವೊಂದು‌ ಅಂಚಿಕಟ್ಟೆ ಎಂಬಲ್ಲಿ ಪಲ್ಟಿಯಾಗಿದ್ದು, ವಾಹನ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿಲಾಗಿತ್ತು,ಆದರೆ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಗುರುವಾಯನಕೆರೆ ನಿವಾಸಿ ಶಬೀರ್ ಮೃತಪಟ್ಟ ಚಾಲಕ ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಸಾರ…

ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್.
ರಾಜ್ಯ

ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್.

ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಂಚನೆ ಆರೋಪದಲ್ಲಿ ವಿದೇಶಿ ಜೈಲಲ್ಲಿ ಕಡಬ ಮೂಲದ ಚಂದ್ರಶೇಖರ್ಮಂಗಳೂರು : ಉದ್ಯೋಗಕ್ಕೆ ತೆರಳಿದ ವೇಳೆ ಬ್ಯಾಂಕ್‌ ಖಾತೆ ಹ್ಯಾಕರ್‌ಗಳ ಸುಳಿಗೆ ಸಿಲುಕಿ ವಿನಾ ಕಾರಣ ವಂಚನೆ ಆರೋಪಕ್ಕೆ ಒಳಗಾಗಿ ದ.ಕ. ಮೂಲದ…

ನಗರ ಪಂಚಾಯತ್ ಆವರಣದಲ್ಲಿ ಗಿಡನೆಟ್ಟು ಉನ್ನತ ವ್ಯಾಸಂಗಕ್ಕೆ ತೆರಳಿ ಮಾದರಿಯಾದ ಸೂಡ ಅಧಿಕಾರಿ.
ರಾಜ್ಯ

ನಗರ ಪಂಚಾಯತ್ ಆವರಣದಲ್ಲಿ ಗಿಡನೆಟ್ಟು ಉನ್ನತ ವ್ಯಾಸಂಗಕ್ಕೆ ತೆರಳಿ ಮಾದರಿಯಾದ ಸೂಡ ಅಧಿಕಾರಿ.

ಸುಳ್ಯ ನಗರಪಂಚಾಯತ್ ನಲ್ಲಿ 6 ವರ್ಷಗಳಿಂದ ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಉನ್ನತ ವ್ಯಾಸಂಗಕ್ಕೆ ತೆರಳುತ್ತಿರುವ ಉಬೈದುಲ್ಲಾ ರವರನ್ನು ಶುಭ ಹಾರೈಸಿ ಬೀಳ್ಕೊಡಲಾಯಿತುಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಅಧ್ಯಕ್ಷ ವಿನಯಕುಮಾರ್ ಕಂಡಡ್ಕ ಮಾತನಾಡಿ ಭವಿಷ್ಯತ್ ನ ಸ್ಪಷ್ಟ ಕಲ್ಪನೆ ಇರುವ ಅಧಿಕಾರಿಗಳಿಂದ ಉತ್ತಮ ಸೇವೆ ಸಾಧ್ಯ…

ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ವಿಟ್ಲದಲ್ಲಿ ಸುರಿದ ಚಾಲಕ- ವಾಹನ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು.
ರಾಜ್ಯ

ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ವಿಟ್ಲದಲ್ಲಿ ಸುರಿದ ಚಾಲಕ- ವಾಹನ ಹಿಡಿದು ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು.

ಬಂಟ್ವಾಳ: ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ಕಲ್ಲಡ್ಕ- ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು, ವಿಟ್ಲದ ಕೇಪು ಚೆಲ್ಲಡ್ಕದಲ್ಲಿ ಪರಿಸರದಲ್ಲಿ ಸುರಿದು ರಾದ್ಧಾಂತಕ್ಕೆ ಕಾರಣವಾಗಿತ್ತು. ಈ ವೇಳೆ ಸಾರ್ವಜನಿಕರು ವಾಹನವನ್ನ ಅಡ್ಡಗಟ್ಟಿ ಪೊಲೀಸರಿಗೆ…

ನೆಲ್ಯಾಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗುಂಡ್ಯ ಹೊಳೆಯಲ್ಲಿ ಪತ್ತೆ..!
ರಾಜ್ಯ

ನೆಲ್ಯಾಡಿ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗುಂಡ್ಯ ಹೊಳೆಯಲ್ಲಿ ಪತ್ತೆ..!

ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಊರ್ನಡ್ಕ ನಿವಾಸಿ ಲೋಕೇಶ್ (43ವ.)ರವರು ನಾಪತ್ತೆಯಾಗಿದ್ದು ಇವರ ಮೃತದೇಹ ಆ.16ರಂದು ಮಧ್ಯಾಹ್ನದ ವೇಳೆಗೆ ಗುಂಡ್ಯ ಹೊಳೆಯಲ್ಲಿ ಪತ್ತೆಯಾಗಿದೆ. ಆ.14ರಂದು ಸಂಜೆ ಮನೆಯಿಂದ ಉದನೆ ಪೇಟೆಗೆ ಬಂದಿದ್ದ ಲೋಕೇಶ್ ಅವರು ನಾಪತ್ತೆಯಾಗಿದ್ದರು. ಅವರ ಬೈಕ್‌ ಉದನೆ ಸಮೀಪ ಗುಂಡ್ಯ ಹೊಳೆಬದಿಯ ಕಡೆಂಬಿಲ ಎಂಬಲ್ಲಿ…

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ), ಸುಳ್ಯ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ಆಚರಣೆ
ರಾಜ್ಯ

ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ), ಸುಳ್ಯ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ಆಚರಣೆ

Jo ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್. ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ಆಚರಣೆಯು ಸುಳ್ಯದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಗೌರವಾದ್ಯಕ್ಷರಾದ ಬಾಲಕ್ರಷ್ಣ ಬೊಳ್ಳೂರು ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, “ಮಕ್ಕಳಿಗೆ…

ಯುವಜನ ಸಂಯುಕ್ತ ಮಂಡಳಿಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮಗಳು
ರಾಜ್ಯ

ಯುವಜನ ಸಂಯುಕ್ತ ಮಂಡಳಿಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ಪರ್ಧಾ ಕಾರ್ಯಕ್ರಮಗಳು

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಇದರ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಯುವ ಜನತೆಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲುರವರು ಕಾರ್ಯಕ್ರಮ ವನ್ನು ಉದ್ಘಾಟಿಸಿದರು."ಯುವ ಜನತೆಯ ಕಾರ್ಯಗಳು ದೇಶದ ಅಭಿವೃದ್ಧಿಗೆ ಸಹಕಾರಿಯಾಗಬೇಕು.ಕ್ರೀಯಾತ್ಮಕ ಚಟುವಟಿಕೆಗಳಲ್ಲಿ ಯುವಜನತೆ ಪಾಲ್ಗೊಳ್ಳುವುದು ಇತ್ತೀಚಿನ…

ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ೭೭ನೇ ಸ್ವಾತಂತ್ರ್ಯೋತ್ಸವದ ಆಚರಣೆ
ರಾಜ್ಯ

ಕೆ.ವಿ.ಜಿ. ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಸುಳ್ಯ ೭೭ನೇ ಸ್ವಾತಂತ್ರ್ಯೋತ್ಸವದ ಆಚರಣೆ

ಕೆವಿಜಿ : ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯದಲ್ಲಿ ೭೭ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕುರುಂಜಿಭಾಗ್, ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ. ವಿ. ಚಿದಾನಂದ ಇವರು ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರಿದರು. ಈ ಕಾರ್ಯಕ್ರಮದಲ್ಲಿ…

ಕೆ.ವಿ.ಜಿ.ಪಾಲಿಟೆಕ್ನಿಕ್:ಸ್ವಾತಂತ್ರ್ಯ ದಿನಾಚರಣೆ
ರಾಜ್ಯ

ಕೆ.ವಿ.ಜಿ.ಪಾಲಿಟೆಕ್ನಿಕ್:ಸ್ವಾತಂತ್ರ್ಯ ದಿನಾಚರಣೆ

ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ ಧ್ವಜಾರೋಹಣ ನೆರವೇರಿಸಿ ಆಚರಣೆಯ ಮಹತ್ವವನ್ನು ವಿವರಿಸಿ, ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು, ಉಪ ಪ್ರಾಂಶುಪಾಲ ಶ್ರೀಧರ್ ಎಂ.ಕೆ, ಅಕಾಡೆಮಿಕ್ ಡೀನ್ ಚಂದ್ರಶೇಖರ ಎಮ್.ಎನ್, ಕಛೇರಿ ಅಧೀಕ್ಷಕ ರುಗಳಾದ ಶಿವರಾಮ ಕೇರ್ಪಳ,…

KMJ, SჄS, SSF, SBS ಏಣಾವರ ಯೂನಿಟ್ ವತಿಯಿಂದ ವಿಜ್ರಂಭಣೆಯ ಸ್ವಾತಂತ್ರ್ಯೋತ್ಸವ.
ರಾಜ್ಯ

KMJ, SჄS, SSF, SBS ಏಣಾವರ ಯೂನಿಟ್ ವತಿಯಿಂದ ವಿಜ್ರಂಭಣೆಯ ಸ್ವಾತಂತ್ರ್ಯೋತ್ಸವ.

ಏಣಾವರ ಕರ್ನಾಟಕ ಮುಸ್ಲಿಂ ಜಮಾಅತ್, SჄS, SSF ಹಾಗೂ SBS ಸಂಯುಕ್ತವಾಗಿ ಸ್ವಾತಂತ್ರ್ಯ ದಿನಾಚರಣೆ ಯನ್ನು ಮಿಫ್ತಾಹುಲ್ ಉಲೂಂ ಮದರಸ ವಠಾರದಲ್ಲಿ ನಡೆಸಲಾಯಿತು. ಎ.ಎಂ.ಫೈಝಲ್ ಝುಹ್‌ರಿ ಯವರ ನೇತೃತ್ವದಲ್ಲಿ ಪ್ರಾರ್ಥನೆ ಮೂಲಕ ಚಾಲನೆಗೊಂಡು ಕರ್ನಾಟಕ ಮುಸ್ಲಿಂ ಜಮಾಅತ್ ಅಧ್ಯಕ್ಷರಾದ ಇಬ್ರಾಹಿಂ ಎ.ವೈ ರವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಿಫ್ತಾಹುಲ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI