ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ.
ಸೌಜನ್ಯ ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಪುತ್ತೂರು ಪರಿವಾರದಿಂದ ಬೃಹತ್ ಪ್ರತಿಭಟನೆ, ಪಾದಯಾತ್ರೆ ಸೋಮವಾರದಂದು ನಡೆಸಲಾಗಿದೆ. ಹನ್ನೊಂದು ವರ್ಷಗಳ ಹಿಂದೆ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ,ಕೊಲೆ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸುವಂತೆ ಹಾಗೂ ಪ್ರಕರಣವನ್ನು ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ…










