ಕೋಡಿಂಬಾಡಿ: ಹಕ್ಕುಪತ್ರ ಪಡೆದುಕೊಂಡವರಿಗೆ ನಿವೇಶನ ನೀಡಲು ಶಾಸಕರ ಸೂಚನೆ : 7 ವರ್ಷಗಳ ಸಮಸ್ಯೆಯನ್ನು ಇತ್ಯರ್ಥಪಡಿಸಿದ ಶಾಸಕ ಅಶೋಕ್ ರೈ.
ಪುತ್ತೂರು: ಹಕ್ಕುಪತ್ರ ಪಡೆದುಕೊಂಡಿರುವ ಎಲ್ಲರಿಗೂ ಮನೆ ನಿವೇಶನ ನೀಡುವಂತೆ ಶಾಸಕರಾದ ಅಶೋಕ್ ರೈ ಅಧಿಕಾರಿಗೆ ಸೂಚನೆಯನ್ನು ನೀಡಿದ್ದಾರೆ.. ೬ ರಂದು ಉಪ್ಪಿನಂಗಡಿಯ ಸಹಸ್ರಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಸಭೆಯನ್ನು ಶಾಸಕರು ಈ ಆದೇಶವನ್ನು ಹೊರಿಡಿಸಿದ್ದಾರೆ, ಈ ಮೂಲಕ ಕಳೆದ ೭ ವರ್ಷಗಳಿಂದ ಇತ್ಯರ್ಥವಾಗದೆ ಇದ್ದ ಸಮಸ್ಯೆಯನ್ನು ಇತ್ಯರ್ಥಪಡಿಸಿದ್ದಾರೆ.…










