ಸುಳ್ಯ ಕೆ.ವಿ.ಜಿ. ಆಯುರ್ವೇದ ಕಾಲೇಜಿನಲ್ಲಿ ಯೋಗ
ದಿನಾಚರಣೆ.
ಪ್ರತಿಯೊಬ್ಬರು, ಪ್ರತೀ ದಿನ ಯೋಗ ಮಾಡುವುದರಿಂದ ನಮ್ಮ ಆರೋಗ್ಯ ಉತ್ತಮಗೊಳ್ಳುವುದಲ್ಲದೆ, ನಮ್ಮ ಜ್ಞಾನಶಕ್ತಿ ವೃದ್ಧಿಸುತ್ತದೆ ಎಂದು ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಹೇಳಿದ್ದಾರೆ. ಜೂ.21 ರಂದು ಕೆ.ವಿ.ಜಿ. ಆಯುರ್ವೇದ ಕಾಲೇಜಿನಲ್ಲಿಯೋಗ ದಿನಾಚರಣೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿಅವರು ಮಾತನಾಡಿದರು.ಯೋಗಾಭ್ಯಾಸ ದೇಹದ ಮೇಲೆ ಉತ್ತಮ ಪ್ರಭಾವ ಬೀರುತ್ತದೆ.…










