ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ವನಮಹೋತ್ಸವದ ಅಂಗವಾಗಿ ಔಷಧೀಯ ಗಿಡಗಳ ಉದ್ಯಾನವನದ ಉದ್ಘಾಟನೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ದಿನಾಂಕ 5.6.2023 ರಂದು ವನಮಹೋತ್ಸವ ದಿನಾಚರಣೆಯ ಅಂಗವಾಗಿ ಔಷಧೀಯ ಗಿಡಗಳ ಉದ್ಯಾನವನದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ ದಿನೇಶ್P.T ಇವರು ವಹಿಸಿಕೊಂಡಿದ್ದರು. ಉದ್ಯಾನವನದ ಉದ್ಘಾಟನೆಯನ್ನು ಸಾಮಾಜಿಕ ಕಾರ್ಯಕರ್ತರು ಹಾಗೂ ಆರ್ಯಭಟ ಪ್ರಶಸ್ತಿ ಪುರಸ್ಕೃತರು, ಉದ್ಯಾನವನಕ್ಕೆ ಮಣ್ಣು…










