ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ವಿರಾಜಪೇಟೆ ಶಾಸಕ ಪೊನ್ನಣ ರವರಿಗೆ ಸನ್ಮಾನ
ರಾಜ್ಯ

ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ವಿರಾಜಪೇಟೆ ಶಾಸಕ ಪೊನ್ನಣ ರವರಿಗೆ ಸನ್ಮಾನ

ಅರಂತೋಡು:ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ (ರಿ)ವತಿಯಿಂದ ವಿರಾಜಪೇಟೆ ಯ ನೂತನ ಶಾಸಕರಾಗಿ ಆಯ್ಕೆ ಯಾದ ಎ.ಎಸ್.ಪೊನ್ನಣ ರವರನ್ನು ತೆಕ್ಕಿಲ್ ಪ್ರತಿಷ್ಠಾನ ವತಿಯಿಂದ ಸ್ಥಾಪಕಾಧ್ಯಕ್ಷರಾದ ಟಿ.ಎಮ್.ಶಹೀದ್ ತೆಕ್ಕಿಲ್ ರವರು ಸನ್ಮಾನಿಸಿದರು.ಈ ಸಂದರ್ಭದಲ್ಲಿ ಪ್ರತಿಷ್ಠಾನದ ನಿರ್ದೇಶಕ ಟಿ.ಎಮ್. ಶೈನ್ ತೆಕ್ಕಿಲ್ ,ಬೆಂಗಳೂರು ಫಾರ್ಮಡ್ ಗ್ರೂಪ್‌ ವ್ಯವಸ್ಥಾಪಕ ಹಾರಿಸ್ ತೆಕ್ಕಿಲ್,ರಾಜ್ಯ ಕಾನೂನು ಮತ್ತುಮಾನವ ಹಕ್ಕುಗಳ…

ಮಾಣಿ :ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೇಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ದೂರು ದಾಖಲು.
ರಾಜ್ಯ

ಮಾಣಿ :ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರಿಗೆ ಕಾಂಗ್ರೇಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಆರೋಪ ದೂರು ದಾಖಲು.

ಬಂಟ್ವಾಳ: ಮಾಣಿಯಲ್ಲಿ ಭಜರಂಗದಳ ಕಾರ್ಯಕರ್ತ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್‌ ಕಾರ್ಯಕರ್ತರು ಕೊಲೆಗೆ ಯತ್ನಿಸಿ , ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮಾಣಿ ಎಂಬಲ್ಲಿ ನಡೆದಿದೆ. ಪೆರಾಜೆ ಭಜರಂಗದಳ ಸಂಚಾಲಕ ಮಹೇಂದ್ರ ಹಾಗೂ ಬಿಜೆಪಿ ಕಾರ್ಯಕರ್ತ ಪ್ರಶಾಂತ್ ನಾಯ್ಕ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು ಇಬ್ಬರು ಯುವಕರು…

ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ.
ರಾಜ್ಯ

ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ.

ಮುಂದಿನ 48 ಗಂಟೆಗಳಲ್ಲಿ ರಾಜ್ಯಾದ್ಯಂತ ಬಿರುಗಾಳಿಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನಇಲಾಖೆ ಮುನ್ಸೂಚನೆ ನೀಡಿದೆ.ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು.ರಾಮನಗರ, ಮಂಡ್ಯ, ಚಾಮರಾಜನಗರದಲ್ಲಿ ವರುಣನ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಾಹನ ಸವಾರರು ಎಚ್ಚರದಿಂದಿರಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ವಿಜಯಪುರ, ಶಿವಮೊಗ್ಗ, ಚಿತ್ರದುರ್ಗ, ಚಿಕ್ಕಮಗಳೂರು,ದಾವಣಗೆರೆ,…

ನೂತನ ಸ್ಪೀಕರ್‌ ಆಗಿ ಯು.ಟಿ ಖಾದರ್ ಅಧಿಕಾರ ಸ್ವೀಕಾರ.
ರಾಜ್ಯ

ನೂತನ ಸ್ಪೀಕರ್‌ ಆಗಿ ಯು.ಟಿ ಖಾದರ್ ಅಧಿಕಾರ ಸ್ವೀಕಾರ.

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಮಂಗಳೂರು ಶಾಸಕ ಯು.ಟಿ ಖಾದರ್‌ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆಯು.ಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅನುಮೋದನೆ ನೀಡಿದರು. ಸ್ಪೀಕರ್‌ ಸ್ಥಾನಕ್ಕೆ ಯು.ಟಿ ಖಾದರ್‌ ಅವರು ಮಾತ್ರನಾಮಪತ್ರ ಸಲ್ಲಿಸಿದ್ದರಿಂದ, ಸರ್ವಾನುಮತದಿಂದ ಆಯ್ಕೆಯಾದರು.…

ಸುಳ್ಯ: ಕೆ ಎಸ್ ಆರ್ ಟಿ ಸಿ ಬಸ್ ಗೆ ಹಿಂದಿನಿಂದ ಗುದ್ದಿದ ಲಾರಿ: ಸ್ಥಳದಿಂದ ಪರಾರಿಯಾದ ಲಾರಿ ಚಾಲಕ.
ರಾಜ್ಯ

ಸುಳ್ಯ: ಕೆ ಎಸ್ ಆರ್ ಟಿ ಸಿ ಬಸ್ ಗೆ ಹಿಂದಿನಿಂದ ಗುದ್ದಿದ ಲಾರಿ: ಸ್ಥಳದಿಂದ ಪರಾರಿಯಾದ ಲಾರಿ ಚಾಲಕ.

ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಸುಳ್ಯ ಸಮೀಪದ ಪರಿವಾರಕಾನದಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಗೆ ಲಾರಿಯೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ ಪ್ರಯಾಣಿಕ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ,ಘಟನೆಯ ಬಳಿಕ ಲಾರಿ ಡ್ರೈವರ್ ಸ್ಥಳದಿಂದ ಪರಾರಿಯಾಗಿದ್ದು, ಸ್ಥಳೀಯರ ನೆರವಿನಿಂದ ಪತ್ತೆಯಾಗಿರುವುದಾಗಿ ತಿಳಿದು ಬಂದಿದ್ದು ಇದೀಗ…

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ.
ರಾಜ್ಯ

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ.

ಸಂಪಾಜೆ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಪಂಚಾಯತ್ ಅಭಿವೃದ್ಧಿ ಅದಿಕಾರಿ ಸರಿತಾ ಡಿಸೋಜಾ ಸ್ವಾಗತಿಸಿದರು. ಸಭೆಯಲ್ಲಿ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಹಾಗೂ ಬೀದಿ ದೀಪಗಳ…

ಕುಮಾರಧಾರ ನದಿಯ ಬಳಿ  ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು.
ರಾಜ್ಯ

ಕುಮಾರಧಾರ ನದಿಯ ಬಳಿ  ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು.

ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ.ಶರೀಪುದ್ದೀನ್(19) ಮೃತ ಯುವಕ.  ಈತ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ.ಯುವಕ  ಹಮ್ಮಬ್ಬ ಅವರ ಸಹೋದರಿಯ ಪುತ್ರನಾಗಿದ್ದು, ಹುಮ್ಮಬ್ಬ ಅವರ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಇದೀಗ ಯುವಕನ ಅಗಲಿಕೆಯಿಂದ ತಾಯಿ…

ಸುಳ್ಯ ಕಾಯರ್ತೋಡಿ ವಿಷ್ಣು ನಗರದ ಸೂರ್ತಿಲ ಶ್ರೀ ರಕ್ತೇಶ್ವರಿ, ಗುಳಿಗ ಮತ್ತು ನಾಗದೇವರ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ.
ರಾಜ್ಯ

ಸುಳ್ಯ ಕಾಯರ್ತೋಡಿ ವಿಷ್ಣು ನಗರದ ಸೂರ್ತಿಲ ಶ್ರೀ ರಕ್ತೇಶ್ವರಿ, ಗುಳಿಗ ಮತ್ತು ನಾಗದೇವರ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ.

ಹರಿಯುವ ನದಿ ಧರ್ಮ ಜಾತಿಗಳನ್ನು ನೋಡಿ ಹರಿಯುವುದಿಲ್ಲ , ಪ್ರಕೃತಿಯ ಈ ಪಾಠ ಅರಿತುಕೊಂಡು ಇಂದು ಧರ್ಮ , ಧರ್ಮಗಳ ನಡವಿನ ತಿಕ್ಕಾಟಕ್ಕೆ ಅಂತ್ಯಕಾಣುವಂತಾಗಲಿ ,ಹಿಂದೂ ಧರ್ಮ ಪ್ರತೀ ಧರ್ಮದವರನ್ನು ಆಧರದಿಂದ ಕಾಣುವ ಧರ್ಮ, ಈ ಪ್ರಕೃತಿಯಲ್ಲಿ ದೇವರನ್ನು ಕಾಣುವ ಭಾರತೀಯ ಸಂಸ್ಕೃತಿಯಲ್ಲಿ ಧರ್ಮ ಮತ್ತು ಪಕ್ರತಿಯ ನಡುವಿನ…

ಕಲ್ಚರ್ಪೆ ಬೈಕ್ ಗೆ ಡಿಕ್ಕಿಹೊಡೆದು ಪರಾರಿಯಾದ ಪಿಕಪ್ಬ್ಯಾಲೆನ್ಸ್ ತಪ್ಪಿ ಕಾರಿಗೆ ಡಿಕ್ಕಿಹೊಡೆದ ಬೈಕ್ ಸವಾರ ಸ್ಥಳದಲ್ಲಿಯೇ ಸಾವು: ಮತ್ತೋರ್ವ ಗಂಭೀರ.
ರಾಜ್ಯ

ಕಲ್ಚರ್ಪೆ ಬೈಕ್ ಗೆ ಡಿಕ್ಕಿಹೊಡೆದು ಪರಾರಿಯಾದ ಪಿಕಪ್
ಬ್ಯಾಲೆನ್ಸ್ ತಪ್ಪಿ ಕಾರಿಗೆ ಡಿಕ್ಕಿಹೊಡೆದ ಬೈಕ್ ಸವಾರ ಸ್ಥಳದಲ್ಲಿಯೇ ಸಾವು: ಮತ್ತೋರ್ವ ಗಂಭೀರ.

ಕಲ್ಚರ್ಪೆ ಬೈಕ್ ಗೆ ಡಿಕ್ಕಿಹೊಡೆದು ಪಿಕಪ್ ಪರಾರಿಯಾದ ಮತ್ತು ಬೈಕ್ ಬ್ಯಾಲೆನ್ಸ್ ತಪ್ಪಿ ಕಾರಿಗೆ ಡಿಕ್ಕಿಹೊಡೆದ ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಮತ್ತೋರ್ವ ಗಂಭೀರಗಾಯ ಗೊಂಡಿರುವ ಘಟನೆ ಇದೀಗ ನಡೆದಿದೆ. ಸುಳ್ಯದ ಆಯುರ್ವೇದ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ.ಅವರು ಸುಳ್ಯದಿಂದ ಕೊಡ್ಲೀಪೇಟೆ ಕಡೆಗೆ ಹೋಗುತ್ತಿತ್ತು…

ನಾಲ್ಕು ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕಿ ಮುರುಳ್ಯ.
ರಾಜ್ಯ

ನಾಲ್ಕು ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಳ್ಯ ಶಾಸಕಿ ಮುರುಳ್ಯ.

ಪುತ್ತೂರು: ರಾಜ್ಯದ ಹದಿನಾರನೇ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನ ಇಂದಿನಿಂದ ಮೆ.24ರ ವರೆಗೆ ನಡೆಯಲಿದೆ. ಸಾರ್ವತ್ರಿಕ ಚುನಾವಣೆಯ ಬಳಿಕ ವಿಧಾನಸಭೆಗೆ ಆಯ್ಕೆಯಾದ 224 ಜನಪ್ರತಿನಿಧಿಗಳ ಪ್ರಮಾಣವಚನ ಕಾರ್ಯಕ್ರಮ ಅಧಿವೇಶನದಲ್ಲಿ ನಡೆಯಿತು.ಸುಳ್ಯ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅಧಿವೇಶನದಲ್ಲಿಅಧಿಕಾರ ಪದ ಮತ್ತು ಗೌಪ್ಯತಾ ಪ್ರಮಾಣವಚನಸ್ವೀಕರಿಸಿದರು. ಕುಲದೇವರಾದ ಸತ್ಯಸಾರಮಣಿ, ಸತ್ಯಪದನಾಜಿ,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI