ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥವಾಗಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ : ಹಿಂದೂ ಸಮಾಜಕ್ಕೆ , ಕಾರ್ಯಕರ್ತರ ರಕ್ಷಣೆಗಾಗಿ, ಹಿಂದುತ್ವಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ದ: ಅರುಣ್ ಕುಮಾರ್ ಪುತ್ತಿಲ
ಸಾಮಾನ್ಯ ಕಾರ್ಯಕರ್ತನ ಭಾವನೆಗೂ ಸಮಾಜದಲ್ಲಿ ಗೌರವ ಸಿಗುವಂತಾಗಬೇಕು,ರಾಷ್ಟ್ರೀಯ ವಿಚಾರದಾರೆಗೆ ಕೆಲಸ ಮಾಡುವ ಕಾರ್ಯಕರ್ತರಿಗೆ ರಕ್ಷಣೆ ಸಿಗುವುದರ ಜೊತೆ ತಾಯಿ ಭಾರತಾಂಭೆಗೆ ವಿಶ್ವ ಗೌರವ ಸಿಗುವಂತಾಗಬೇಕು ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಅವರು ಅಡ್ಕಾರು ಶ್ರೀ ಸಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ…










