ಪ್ರಕರಣ ದಾಖಲಿಸಿ, ಇಲಾಖಾ ತನಿಖೆ ನಡೆಸಿ 3 ಗಂಟೆಯೊಳಗಡೆ ತಪ್ಪಿತಸ್ಥರನ್ನು ಸಸ್ಪೆಂಡ್ ಮಾಡಿ :
ಪೊಲೀಸ್ ದೌರ್ಜನ್ಯದ ಕುರಿತು ಎಸ್ಪಿಗೆ ಶಾಸಕ ಅಶೋಕ್ ರೈ ಖಡಕ್ ನಿರ್ದೇಶನ.
ಪುತ್ತೂರಿನಲ್ಲಿ ನಡೆದಿದೆ ಎನ್ನಲಾದ ಪೊಲೀಸ್ದೌರ್ಜನ್ಯದ ವಿರುದ್ಧ ಪುತ್ತೂರು ಶಾಸಕರಾದಅಶೋಕ್ ಕುಮಾರ್ ರೈ ಯವರು ಜಿಲ್ಲಾ ಪೊಲೀಸ್ವರಿಷ್ಠಾಧಿಕಾರಿಯವರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದು" ಮುಂದಿನ ಮೂರು ಗಂಟೆಯಲ್ಲಿ ತಪಿತಸ್ಥರೆಂದುಕಂಡು ಬರುವ ಪೊಲೀಸ್ ಅಧಿಕಾರಿಗಳು ಹಾಗೂಸಿಬ್ಬಂದಿ ಗಳನ್ನು ಅಮಾನತುಗೊಳಿಸಬೇಕೆಂದುತಿಳಿಸಿದ್ದಾರೆ.ಪೊಲೀಸ್ ದೌರ್ಜನ್ಯ ಪ್ರಕರಣದ ಕುರಿತುಹಲ್ಲೆಗೊಳಗಾದ ಯುವಕರಿಂದ ದೂರನ್ನು ಪಡೆದುಸಂಬಂದಪಟ್ಟವರ ವಿರುದ್ಧ ಪ್ರಕರಣದಾಖಲಿಸಬೇಕು. ಬಳಿಕ ಇಲಾಖೆಯಿಂದ…










