ಸುಳ್ಯ ಕ್ಷೇತ್ರದ ಅಭಿವೃದ್ಧಿಗೆ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಜಾತಿ ಮತ ಪಕ್ಷ ಬೇದ ಶ್ರಮಿಸುತ್ತೇವೆ: ಜಿ. ಕೃಷ್ಣಪ್ಪ.
ಸುಳ್ಯ: ರಾಜ್ಯದಾದ್ಯಂತ ಆಡಳಿತ ವಿರೋಧಿ ಅಲೆ ಇತ್ತು.ಸುಳ್ಯದಲ್ಲೂ ಗ್ರಾಮಗಳಲ್ಲಿ ಜನರ ಅಭಿಪ್ರಾಯವೂ ಇದೇ ಆಗಿತ್ತು ಆದರೆ ಬಿಜೆಪಿ ಭಾವನಾತ್ಮಕ ವಿಚಾರಗಳನ್ನು ಜನರ ಮನಸ್ಸಿನಲ್ಲಿ ಬಿತ್ತಿ ,ಮತ ವಿಭಜಿಸುವಲ್ಲಿ ಯಶಸ್ವಿಯಾಯಿತು, ರಾಜ್ಯದಲ್ಲಿ ಕಾಂಗ್ರೇಸ್ ಅಧಿಕಾರ ಇರುವ ಕಾರಣ ಸುಳ್ಯದಲ್ಲೂ ಕಾಂಗ್ರೇಸ್ ಅಧಿಕಾರಕ್ಕೆ ಬರುತ್ತಿದ್ದರೆ ಸುಳ್ಯದ ಅಭಿವೃದ್ದಿಗೆ ಸಹಕಾರಿಯಾಗಿತ್ತು, ಈ ಸೋಲಿನಿಂದ…










