ಆಲಂಕಾರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಮಹಿಳೆಗೆ
ಗಾಯ.
ಮಂಗಳೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ಸಿನಿಂದ ಮಹಿಳೆಯೊಬ್ಬರು ರಸ್ತೆಗೆ ಬಿದ್ದ ಘಟನೆ ಆಲಂಕಾರಿನಲ್ಲಿ ನಡೆದಿದೆ.ಮಂಗಳೂರು ಕೇಂದ್ರ ನಿಲ್ದಾಣದಿಂದ ಹೊರಟ ಬಸ್ತ್ಉಪ್ಪಿನಂಗಡಿ ಮಾರ್ಗವಾಗಿ ಸುಬ್ರಹ್ಮಣ್ಯಕ್ಕೆ ತೆರಳುವ ದಾರಿಯ ಆಲಂಕಾರು ಎಂಬಲ್ಲಿ ಚಲಿಸುತ್ತಿದ್ದ ಬಸ್ಸಿನಿಂದಮಹಿಳೆಯೊಬ್ಬರು ರಸ್ತೆಗೆ ಬಿದ್ದಿದ್ದಾರೆ.ಮಹಿಳೆಯ ತಲೆಗೆಗಾಯವಾಗಿದ್ದು ಈಕೆಯನ್ನು ಶಾರದಾ ನಗರದ ಗುಲಾಬಿ…










