ಸಂಪಾಜೆಯಲ್ಲಿ ಸಂಭ್ರಮದ ಈದ್ ಆಚರಣೆ.
ಮಸ್ಜಿದ್ ಅಲ್ ಇಸ್ಲಾಹ್ ಸಲಫಿ ಜುಮ್ಮಾ ಮಸ್ಜಿದ್ ಸಂಪಾಜೆ ಇದರ ವತಿಯಿಂದ ಈದ್ ನಮಾಜ್ ಮಸೀದಿ ಸಮೀಪದ ಮೈದಾನದಲ್ಲಿ ನಡೆಯಿತು.ಈದ್ ಖುತುಬಾ ಮತ್ತು ನಮಾಜ್ ನೇತೃತ್ವವನ್ನು ಮೌಲವಿ ಸಲ್ಮಾನ್ ಖಾಸಿಮಿ ನಿರ್ವಹಿಸಿದರು.
ಮಸ್ಜಿದ್ ಅಲ್ ಇಸ್ಲಾಹ್ ಸಲಫಿ ಜುಮ್ಮಾ ಮಸ್ಜಿದ್ ಸಂಪಾಜೆ ಇದರ ವತಿಯಿಂದ ಈದ್ ನಮಾಜ್ ಮಸೀದಿ ಸಮೀಪದ ಮೈದಾನದಲ್ಲಿ ನಡೆಯಿತು.ಈದ್ ಖುತುಬಾ ಮತ್ತು ನಮಾಜ್ ನೇತೃತ್ವವನ್ನು ಮೌಲವಿ ಸಲ್ಮಾನ್ ಖಾಸಿಮಿ ನಿರ್ವಹಿಸಿದರು.
ಬೆಳ್ಳಾರೆ : ಪವಿತ್ರ ರಂಜಾನ್ ತಿಂಗಳ ಕೊನೆಯಲ್ಲಿ ಆಚರಿಸುವ ಈದ್ ಉಲ್ ಫಿತರ್ ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯಲ್ಲಿ ಈದ್ ನಮಾಝ್ ನೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.. ಪ್ರಾರ್ಥನೆಗೆ ಹಾಗೂ ನಮಾಝಿಗೆ ನೇತೃತ್ವ ನೀಡಿದ ಬಳಿಕ ಖತೀಬರಾದ ಮಹಮ್ಮದ್ ಮುಸ್ಲಿಯಾರ್ ಮುಂಡೋಲೆ ಯವರು ತಮ್ಮ ಭಾಷಣದಲ್ಲಿ ಶಾಂತಿ ಸೌಹಾರ್ದತೆಯಿಂದ ಜೀವಿಸಲು…
ಶ್ರೀ ಆದಿಚುಂಚನಗಿರಿ ಶಾಖಾ ಮಠ ಹಾಗೂ ಶ್ರೀ ಕಾಲಭೈರವೇಶ್ವರ ದೇವಸ್ಥಾನ, ಶರಾವತಿ ನಗರ, ಶಿವಮೊಗ್ಗದಲ್ಲಿ ಎ.24 ರ ಸೋಮವಾರ ದಿಂದ ಆರಂಭಗೊಂಡು 12 ದಿನಗಳ ಕಾಲ ಉಚಿತ ಪೂಜಾ ವಿಧಾನ ಅಭ್ಯಾಸ ತರಬೇತಿ ಕಾರ್ಯಾಗಾರ ವನ್ನು ಶಿವಮೊಗ್ಗದ ಶರಾವತಿ ನಗರದಲ್ಲಿರುವ ಶ್ರೀ ಕಾಲಭೈರವೇಶ್ವರ ದೇವಸ್ಥಾನ ದಲ್ಲಿ ಆಯೋಜಿಸಲಾಗಿದೆ. ಈ…
:ಮುಸ್ಲಿಂ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಪೊಲೀಸರು ಇಬ್ಬರು ಹಿಂದೂ ಯುವಕರು ಸೇರಿ ಏಳು ಮಂದಿಯನ್ನು ವಶಕ್ಕೆ ಪಡೆದ ಘಟನೆ ಭಟ್ಕಳದಿಂದ ವರದಿಯಾಗಿದೆ.ಭಟ್ಕಳದ ಮಾರುಕಟ್ಟೆಯಲ್ಲಿ ರಂಜಾನ್ ಖರೀದಿ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಜನಸಂದಣಿ ಇತ್ತು. ಈ ವೇಳೆ ಯುವಕರು ಮುಸ್ಲಿಂ ಮಹಿಳೆಯರ ಜತೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.ಹಿಂದು ಯುವಕರು…
ಬರಿದಾಯ್ತು ಪಯಸ್ವಿನಿ ಒಡಲು:ವಾರ ಕಳೆದರೆ ಸುಳ್ಯ ನಗರ ವಾಸಿಗಳಿಗೆ ಕುಡಿಯಲು ನೀರಿಲ್ಲ …!ಪಯಸ್ವಿನಿ ನದಿ ತಟದ ತೋಟಗಳ ಕೃಷಿ ಪಂಪ್ ಗಳ ವಿದ್ಯುತ್ ಕಡಿತವೊಂದೇ ಸಧ್ಯದ ಪರಿಹಾರ…?ಸುಳ್ಯನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಅಂಶವನ್ನು ಗಮನಿಸಿಈ ಬಗ್ಗೆ ನಿನ್ಬೆಯಷ್ಟೆ ನಿಮ್ಮ ನ್ಯೂಸ್ ರೂಮ್ ಫಸ್ಟ್ ವರದಿ ಮಾಡಿತ್ತು ಇದೀಗ…
ರಮಾನಾಥ್ ರೈ ಕಾಂಗ್ರೇಸ್ ಪಕ್ಷಕ್ಕೆ ಕಳೆದ ಮೂವತ್ತು ವರುಷಗಳಿಗೆ ಶಾಸಕರಿಲ್ಲದ ಶೂನ್ಯವನ್ನು ತುಂಬಿದವರು.ಅವರಿಂದ ಕಡಬ ತಾಲೋಕಿನಲ್ಲಿ ಹಲವು ಸೇತುವೆ, ರಸ್ತೆಗಳ ನಿರ್ಮಾಣ ಸಾಧ್ಯವಾಗಿದೆ, ಕಡಬ ತಾಲೋಕು ನಿರ್ಮಾಣವಾಗಲು ಅವರ ಕೊಡುಗೆ ಅಪಾರ ಇಂತಹ ಸಜ್ಜನ ರಾಜಕಾರಣಿಯನ್ನು ಕೆ ಪಿ ಸಿ ಅದ್ಯಕ್ಷರು ಸುಳ್ಯಕ್ಕೆ ಅಭಿಪ್ರಾಯ ಸಂಗ್ರಹಿಸಲು ಕಳುಹಿಸಿದ್ದರು, ಅವರು…
ವಿಜ್ಞಾನ ವಿಭಾಗದಲ್ಲಿ ಪ್ರಜ್ಞಾ ಕೆ.ಸಿ 581. ವಾಣಿಜ್ಯ ವಿಭಾಗದಲ್ಲಿ ಆಯಿಶಾತ್ ಶಿಫಾನ 590 ಅಂಕ ಪಡೆದು ತಾಲೋಕಿಗೆ ಪ್ರಥಮತಾಲೂಕಿನ ಅತ್ಯಂತ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಕೆವಿಜಿ ಅಮರಜ್ಯೋತಿ ಪದವಿ ಪೂರ್ವಕಾಲೇಜು ಈ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಸತತ…
ಏ.21 . ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಇಂದು ಪ್ರಕಟಗೊಂಡಿದ್ದು, ರಾಜ್ಯದಲ್ಲಿ ದಕ್ಷಣ ಕನ್ನಡ ಪಥಮ ಸ್ಥಾನಿಯಾಗಿದೆ ಉಳಿದಂತೆ ಉಡುಪಿ ದ್ವಿತೀಯ ಕೊಡಗು ಜಿಲ್ಲೆ ಮೂರನೇ ಸ್ಥಾನ ಪಡೆದುಕೊಂಡಿದೆ. ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ .ಸಾಮಾನ್ಯ ವಿದ್ಯಾರ್ಥಿಗಳು, ಪುನರಾವರ್ತಿತರು ಮತ್ತು ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ ಪ್ರಕಾರಗಳಿಗೆ…
ದ್ವಿತೀಯ ಪಿಯುಸಿ ಪರೀಕ್ಷೆ ಮೌಲ್ಯಮಾಪನಅಂತ್ಯವಾಗಿದ್ದು, ಇಂದು(21-ಏಪ್ರಿಲ್-2023)ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾಪ್ರಕಟಣೆ ಹೊರಡಿಸಿದೆ.ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ: 09-03-2023 ರಿಂದ 29-03-2023ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನಕಾರ್ಯವು ಮುಕ್ತಾಯವಾಗಿದ್ದು, ದ್ವಿತೀಯಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಇಂದುಬೆಳ್ಳಗೆ 11-00…
. ಮಡಿಕೇರಿ ಏ.20 : ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಇಂದು ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 22 ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಲ್ಲಿ ಅಮೀನ್ ಮೋಹಿಸಿನ್ (ಎಸ್ಡಿಪಿಐ),ಮುತ್ತಪ್ಪ ಎನ್.ಎಂ.(ಜನತಾದಳ ಜಾತ್ಯಾತೀತ),ಕೆ.ಬಿ.ರಾಜು(ಆರ್ ಐ ಕರ್ನಾಟಕ), ಜಿ.ಜಿ.ಹೇಮಂತ್ ಕುಮಾರ್(ಪಕ್ಷೇತರ),ಅಪ್ಪಚ್ಚುರಂಜನ್ ಎಂ.ಪಿ.(ಭಾರತೀಯ ಜನತಾಪಾರ್ಟಿ), ಡಾ.ಮಂಥರ್…
Copyright © 2025 Newsroom First All Rights Reserved. Owned By & Developed By SANTHOSH NAIR| NIRAALINI | Design & develop by AmpleThemes