ನೆಲ್ಯಾಡಿ: ಗುತ್ತಿಗೆದಾರರ ಅವೈಜ್ಞಾನಿಕ ಕಾಮಗಾರಿಯಿಂದ ಡ್ರೈನೇಜ್ಗೆ ಬಿದ್ದು ವೃದ್ಧನಿಗೆ ತೀವ್ರವಾದ ಗಾಯ.
ನೆಲ್ಯಾಡಿ: ನಡೆದುಕೊಂಡು ಹೋಗುತ್ತಿದ್ದ ವೇಳೆ ಆಕಸ್ಮಿಕವಾಗಿ ಡೈನೇಜ್ಗೆ ಬಿದ್ದು ವೃದ್ಧರೋರ್ವರು ತೀವ್ರವಾದ ಗಾಯಗೊಂಡಿರುವ ಘಟನೆ ನೆಲ್ಯಾಡಿಯಲ್ಲಿ ಎ.10ರಂದು ಮಧ್ಯಾಹ್ನ ನಡೆದಿದೆ.ನೆಲ್ಯಾಡಿ ಗ್ರಾಮದ ಕುರುಬರಕೇರಿ ನಿವಾಸಿ ಬಾಬು(65ವ.) ಗಾಯಗೊಂಡವರು. ನೆಲ್ಯಾಡಿ ಪೇಟೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು ಪೇಟೆಯ ಎರಡೂ ಬದಿಯೂ ಇರುವ ಡ್ರೈನೇಜ್ಗೆ ಕಾಂಕ್ರಿಟ್ ತಡೆಗೋಡೆ ಮಾಡಿ…









