ಅಶೋಕ್ ಕುಮಾರ್ ರೈ ಯವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಜಿಲ್ಲೆಯಾದ್ಯಂತ ಸಾಮೂಹಿಕ ಪ್ರಾರ್ಥನೆ; ದೇವಸ್ಥಾನ, ಬಸದಿ,ಮಸೀದಿ, ಚರ್ಚ್ ಸಹಿತ 50ಕ್ಕೂ ಅಧಿಕ ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ.
ಪುತ್ತೂರು: ವಿಧಾನಸಭಾ ಚುನಾವಣೆಗೆ ದಿನಾಂಕನಿಗದಿಯಾಗಿದ್ದು ಕೈ ಕಮಲ ಪಕ್ಷಗಳ ನಡುವೆ ಪೈಪೋಟಿಆರಂಭವಾಗಿ, ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲುಸಕಲ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ, ಅಶೋಕ್ಕುಮಾರ್ ರೈ ಅವರಿಗೆ ಜನ ಬೆಂಬಲ ಸಿಗುತ್ತಿದೆ.ಪುತ್ತೂರು ತಾಲೂಕಿನ ಐವತ್ತಕ್ಕೂ ಅಧಿಕ ದೇವಸ್ಥಾನ,ಮಸೀದಿ, ಚರ್ಚುಗಳಲ್ಲಿ ಅಶೋಕ್ ಕುಮಾರ್ ರೈಯವರ ಅಭಿಮಾನಿಗಳು ಪೂಜೆ ಹಾಗೂ ಅವರ ರಾಜಕೀಯಭವಿಷ್ಯ ಉಜ್ವಲವಾಗಿರಬೇಕು…










