ಪುತ್ತೂರು : ಕುತೂಹಲ ಮೂಡಿಸಿದ ಕಾಂಗ್ರೆಸ್ ನಡೆ : ಅಶೋಕ್ ಕುಮಾರ್ ರೈ ಅಭ್ಯರ್ಥಿಯೆಂದು ಅಧಿಕೃತ ಘೋಷಣೆಯೊಂದೇ ಬಾಕಿ…
ಪುತ್ತೂರಿನಲ್ಲಿ ಅಶೋಕ್ ಕುಮಾರ್ ಗೆಲುವಿಗೆ ಒಂದೇ ಮೆಟ್ಟಿಲು ಬಾಕಿ..! ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿಪುತ್ತೂರಿನಿಂದ ಕಾಂಗ್ರೆಸ್ನ 13 ಕ್ಕೂ ಹೆಚ್ಚು ಮಂದಿಟಿಕೆಟ್ ಆಕಾಂಕ್ಷಿಗಳು ಭಾರೀ ಪೈಪೋಟಿ ನಡೆಸಿದ್ದು,ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಮತ್ತುಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ ಅವರು ಹೆಸರುಮುಂಚೂಣಿಯಲ್ಲಿತ್ತು. ಇದೀಗ ತೀವ್ರ ಕುತೂಹಲಹೆಚ್ಚಿಸಿದ ಪುತ್ತೂರು…









