ಮಗಳ ಮದುವೆಗೆ ಚಿನ್ನ ಖರೀದಿಸಲೆಂದು ತೆರಳುತ್ತಿದ್ದಾಗ
ಹಣದ ಚೀಲ ಎಳೆದು ಪರಾರಿಯಾದ ಅಪರಿಚಿತ.

ಪುತ್ತೂರು : ಇಳಂತಿಲ ಗ್ರಾಮದ ಪೆದಮಲೆ-ಸರಳಿಕಟ್ಟೆ ರಸ್ತೆಯ ರಿಫಾಯಿನಗರ ಎಂಬಲ್ಲಿ ಅಪರಿಚಿತ ವ್ಯಕ್ತಿ ಹತ್ತು ಲಕ್ಷ ರೂ ಹಣ ದೋಚಿ ಪರಾರಿಯಾಗಿರುವ ಘಟನೆ ನಡೆದಿರುವ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಇಳಂತಿಲ ಗ್ರಾಮದ ಕಾಯರ್ಪಾಡಿ ನಿವಾಸಿ ಮಹಮ್ಮದ್ ಕೆ.ಎಂಬವರು ತನ್ನ ಮಗಳ ಮದುವೆಗಾಗಿ ಚಿನ್ನಾಭರಣ ಖರೀದಿಸಲು…

ಕರ್ನಾಟಕದಲ್ಲಿ ಚುನಾವಣಾ ಅಖಾಡಕ್ಕೆ ಧುಮುಕಿಯೇ ಬಿಟ್ಟ ಆಮ್ ಆದ್ಮಿ ಪಕ್ಷ: ಸುಳ್ಯ ಸೇರಿದಂತೆ ರಾಜ್ಯದ 80 ಕಡೆಗಳಲ್ಲಿ ಅಭ್ಯರ್ಥಿ ಫಿಕ್ಸ್.
ರಾಜ್ಯ

ಕರ್ನಾಟಕದಲ್ಲಿ ಚುನಾವಣಾ ಅಖಾಡಕ್ಕೆ ಧುಮುಕಿಯೇ ಬಿಟ್ಟ ಆಮ್ ಆದ್ಮಿ ಪಕ್ಷ: ಸುಳ್ಯ ಸೇರಿದಂತೆ ರಾಜ್ಯದ 80 ಕಡೆಗಳಲ್ಲಿ ಅಭ್ಯರ್ಥಿ ಫಿಕ್ಸ್.

ಸುಳ್ಯದಿಂದ ಕಣದಲ್ಲಿದ್ದಾರೆ: ಸುಮನಾ ಬೆಳ್ಳಾರ್ಕರ್ 2023 ಕರ್ನಾಟಕ ವಿಧಾನಸಭಾ ಚುನಾವಣೆ ತೀವ್ರ ಕುತೂಹಲ ಹುಟ್ಟು ಹಾಕಿದ್ದ ಆಮ್ ಆದ್ಮಿ ಪಕ್ಷದ ನಡೆ, ಇಂದು ರಾಜ್ಯದಲ್ಲಿ ಮತ್ತೊಂದು ಪ್ರಭಲ ಪಕ್ಷವಾಗಿ ಬೆಳೆಯುವ ಲಕ್ಷಣ ಕಂಡು ಬರುವ ರೀತಿಯಲ್ಲಿದ್ದು ಪಕ್ಷದಿಂದ ಸ್ಪರ್ಧೆ ಮಾಡಲು 80 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಅಂತಿಮ ಪಟ್ಟಿ…

ಉರಿಗೌಡ-ನಂಜೇಗೌಡ ವಿವಾದ: ಸಚಿವ ಮುನಿರತ್ನಗೆ ಸ್ವಾಮೀಜಿಯವರು ಹೇಳಿದ ಮಾತುಗಳೇನು..?
ರಾಜ್ಯ

ಉರಿಗೌಡ-ನಂಜೇಗೌಡ ವಿವಾದ: ಸಚಿವ ಮುನಿರತ್ನಗೆ ಸ್ವಾಮೀಜಿಯವರು ಹೇಳಿದ ಮಾತುಗಳೇನು..?

ಉರಿಗೌಡ ಮತ್ತು ದೊಡ್ಡನಂಜೇಗೌಡ ವಿಚಾರದಲ್ಲಿ ಹಲವಾರು ದಿನಗಳಿಂದ ಗೊಂದಲಗಳು ಸೃಷ್ಟಿಯಾಗುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಸಚಿವ ಮುನಿರತ್ನ ಸಿನಿಮಾ ಮಾಡುತ್ತಿರುವ ವಿಚಾರ ತಿಳಿದು ಅವರನ್ನು ಕರೆದು ಮಾಹಿತಿ ಪಡೆದಿದ್ದೇನೆ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು. ತಾಲೂಕಿನ ಕೊಮ್ಮೇರಹಳ್ಳಿ ವಿಶ್ವಮಾನವ ಶಿಕ್ಷಣ ಸಂಸ್ಥೆಗೆ ಆಗಮಿಸಿದ ಚಿತ್ರದ…

ಕಡಬ: ಕಾಡಾನೆ ದಾಳಿಯಿಂದ ಸಾವು ಸಂಭವಿಸಿ ಸುದ್ದಿಯಲ್ಲಿದ್ದ ರೆಂಜಿಲಾಡಿ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಬ್ಯಾನರ್ ಅಳವಡಿಕೆ.
ರಾಜ್ಯ

ಕಡಬ: ಕಾಡಾನೆ ದಾಳಿಯಿಂದ ಸಾವು ಸಂಭವಿಸಿ ಸುದ್ದಿಯಲ್ಲಿದ್ದ ರೆಂಜಿಲಾಡಿ ಗ್ರಾಮದಲ್ಲಿ ಮತದಾನ ಬಹಿಷ್ಕಾರ ಬ್ಯಾನರ್ ಅಳವಡಿಕೆ.

ಕಡಬ: ಕಾಡಾನೆ ದಾಳಿಯಿಂದ ಗ್ರಾಮದ ನಿವಾಸಿಗಳಿಬ್ಬರು ಮೃತಪಟ್ಟು ದೇಶದೆಲ್ಲೆಡೆ ಸುದ್ದಿಯಾಗಿದ್ದ ರೆಂಜಿಲಾಡಿ ಗ್ರಾಮದಲ್ಲಿ ಮತದಾನ ಬಹಿಷ್ಕಾರದ ಕೂಗೂ ಎದ್ದಿದೆ.ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮ ಸುಳ್ಯ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲಿದ್ದು ಇಲ್ಲಿನ ಖಂಡಿಗ, ಪಿಲಿಂಗಲ್ಲು, ಕಾನೋಳಿ, ಬಾಂತಾಜೆ ರಸ್ತೆಯು ಸುಮಾರು 45 ಮನೆಗಳಿಗೆ ಸಂಪರ್ಕವಿದೆ. ರಸ್ತೆ ಅಬಿವೃದ್ದಿಗಾಗಿ ಜನಪ್ರತಿನಿಧಿಗಳಿಗೆ…

ಶುಶ್ರುಷಾಧಿಕಾರಿಗಳ ಕ್ರೀಡಾಕೂಟದಲ್ಲಿ ದೀಪಾವಸಂತ ಅಂಬೆಕಲ್ಲು ಶೇಣಿ ಪ್ರಥಮ.
ರಾಜ್ಯ

ಶುಶ್ರುಷಾಧಿಕಾರಿಗಳ ಕ್ರೀಡಾಕೂಟದಲ್ಲಿ ದೀಪಾವಸಂತ ಅಂಬೆಕಲ್ಲು ಶೇಣಿ ಪ್ರಥಮ.

ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಕೀಯ ಶಿಕ್ಷಣ ಇಲಾಖಾ ಶುಶ್ರುಷಾಧಿಕಾರಿಗಳ ಕ್ರೀಡಾಕೂಟದಲ್ಲಿ ದೀಪಾವಸಂತ ಅಂಬೆಕಲ್ಲು ಶೇಣಿ ಪ್ರಥಮಹುಬ್ಬಲ್ಲಿಯಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಕೀಯ ಶಿಕ್ಷಣ ಇಲಾಖಾ ಶುಶ್ರುಷಾಧಿಕಾರಿಗಳ ಸಂಘ (ರಿ)ಕ್ರೀಡಾಕೂಟದಲ್ಲಿ ದೀಪಾವಸಂತ ಅಂಬೆಕಲ್ಲು ಶೇಣಿ ಯವರು ಐಎನ್ ಯು ರೋಯಲ್ ಟೈಗರ್ಸ್ ಮಹಿಳೆಯರ ಶಟಲ್ ಬ್ಯಾಂಡ್ ಮಿಂಟ್ ನಲ್ಲಿ…

ಸುಳ್ಯದ ಯುವಕ ಪಾವಗಡದಲ್ಲಿ ರಸ್ತೆ ಅಪಘಾತಕ್ಕೆ ಬಲಿ.
ರಾಜ್ಯ

ಸುಳ್ಯದ ಯುವಕ ಪಾವಗಡದಲ್ಲಿ ರಸ್ತೆ ಅಪಘಾತಕ್ಕೆ ಬಲಿ.

ಸುಳ್ಯದ ಯುವಕ ಪಾವಗಡದಲ್ಲಿ ರಸ್ತೆ ಅಪಘಾತಕ್ಕೆ ಬಲಿಯಾದ ಘಟನೆ ತಿಳಿದುಬಂದಿದೆ.ಸುಳ್ಯ ಕೇರ್ಪಳ ಮೂಲದ ಪ್ರಜ್ವಲ್ ಎಂಬ ಯುವಕ ತುಮಕೂರು ಜಿಲ್ಲೆಯ ಪಾವಗಡದಲ್ಲಿ ಮೃತಪಟ್ಟ ಯುವಕ ಸುಳ್ಯದಲ್ಲಿ ರಿಕ್ಷಾ ಚಾಲಕರಾಗಿರುವ ರಮೇಶ್ ಎಂಬವರಪುತ್ರ ಪ್ರಜ್ವಲ್ ಪಾವಗಡದಲ್ಲಿ ಟೋಲ್‌ ಸುಪರ್‌ವೈಸ‌ರ್ ಆಗಿ ಕೆಲಸದಲ್ಲಿದ್ದರು. ನಿನ್ನೆ ರಾತ್ರಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.…

ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ ವ್ಯಕ್ತಿಯ ಸ್ಕೂಟರ್‌ಗೆ ಹಾನಿ; ಪ್ರಕರಣ ದಾಖಲು.
ರಾಜ್ಯ

ಅಕ್ರಮ ಮರಳುಗಾರಿಕೆ ವಿರುದ್ಧ ಧ್ವನಿ ಎತ್ತಿದ ವ್ಯಕ್ತಿಯ ಸ್ಕೂಟರ್‌ಗೆ ಹಾನಿ; ಪ್ರಕರಣ ದಾಖಲು.

ಉಡುಪಿ, ಮಾರ್ಚ್ 20 : ಉದ್ಯಾವರ ಮಠದಕುದ್ರು, ಬೊಳ್ಜೆ ಪರಿಸರದಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಅದಮಾರು ಮಠದ ಸ್ವಾಮೀಜಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸ್ಥಳೀಯ ನಿವಾಸಿ ಭಾಸ್ಕರ್ ಕರ್ಕೇರಾ ಎಂಬವರ ಸ್ಕೂಟರ್‌ರನ್ನು ದುಷ್ಕರ್ಮಿಗಳು ಹಾನಿಗೈದ ಬಗ್ಗೆ ವರದಿಯಾಗಿದೆ.ಅದಮಾರು ಸ್ವಾಮೀಜಿ ಶ್ರೀಈಶಪ್ರಿಯ ತೀರ್ಥ ಸ್ವಾಮೀಜಿ ಬುಧವಾರ ಬೆಳಗ್ಗೆ…

ಅಕ್ರಮದ ಮಾಹಿತಿ ಪೊಲೀಸರಿಗೆ ನೀಡಿದ ಬೆನ್ನಲ್ಲೇ
ಮಾಹಿತಿದಾರನಿಗೆ ತಂಡದಿಂದ ಬೆದರಿಕೆ!
ಪೋಲಿಸರಿಗೆ ನೀಡಿರುವ ಮಾಹಿತಿ ಅನಧಿಕೃತ
ವ್ಯವಹಾರದವರಿಗೆ ತಿಳಿಸಿದ್ದಾರು…?.

ಉಪ್ಪಿನಂಗಡಿ: ಅನಧಿಕೃತವಾಗಿ ಜಾನುವಾರುಗಳನ್ನುಸಾಗಿಸಲು ಸಿದ್ಧತೆ ನಡೆಸಿರುವುದನ್ನು ತಿಳಿದ ಸ್ಥಳೀಯಸಾಮಾಜಿಕ ಕಾರ್ಯಕರ್ತರೋರ್ವರು ಉಪ್ಪಿನಂಗಡಿಪೊಲೀಸರಿಗೆ ನೀಡಿದ ಮಾಹಿತಿಯ ಬೆನ್ನಿಗೆಯೇ ಮಾಹಿತಿ ನೀಡಿದವರಿಗೆ ತಂಡವೊಂದು ಬೆದರಿಕೆಯೊಡ್ಡಿದ ಘಟನೆ ನಡೆದಿದ್ದು ಪೊಲೀಸರಿಗೆ ಮಾಹಿತಿ ನೀಡಿರುವುದನ್ನು ಅಕ್ರಮ ದಂಧೆ ನಡೆಸುವವರಿಗೆ ಸೋರಿಕೆ ಮಾಡಿದವರು ಯಾರು ಎಂಬ ಪ್ರಶ್ನೆ ಉದ್ಭವಿಸುವಂತಾಗಿದೆ.ವಾರದ ಹಿಂದೆ ಉಪ್ಪಿನಂಗಡಿಯಲ್ಲಿ ನಡೆದ ಕಂಬಳದ ವೇಳೆನಿರ್ಜನ…

ಮಂಗಳೂರು – ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ.
ರಾಜ್ಯ

ಮಂಗಳೂರು – ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಯುವಕ.

ಮಂಗಳೂರು ಮಾರ್ಚ್ 20: ನವ ವಿವಾಹಿತ ಯುವಕನೋರ್ವ ಸಂಬಂಧಿಕರ ಮನೆಯಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮುಚ್ಚಿಲಕೋಡಿ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ.ಮೃತರನ್ನು ವಿಟ್ಲ ಕನ್ಯಾನ ನಿವಾಸಿ ಬಾಬು ಶೆಟ್ಟಿಗಾರ್ ಎಂಬವರ ಪುತ್ರ ಹರೀಶ್ (33) ಎಂದು ಗುರುತಿಸಲಾಗಿದೆ.…

ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆ:
ರಾಜ್ಯ

ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಭೆ:

ನೂತನ ಲಿಕ್ವಿಡ್ ಫಿಲ್ಲಿಂಗ್ ಅಕ್ಸಿಜನ್ ಪ್ಲಾಂಟ್ ರಚನೆಗೆ ಯೋಜನೆ. ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ಸಾಮಾನ್ಯ ಸಭೆಯು ಮಾ19 ರಂದು ಮೀನುಗಾರಿಕೆ -ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರ ಅಧ್ಯಕ್ಷತೆಯಲ್ಲಿ ಪಟ್ಟಣದ ಆಸ್ಪತ್ರೆಯ ಕಛೇರಿಯಲ್ಲಿ ನಡೆಯಿತು.ಆಸ್ಪತ್ರೆಯಲ್ಲಿ ಪ್ರಸ್ತುತ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI