ಕಾಂಗ್ರೇಸ್ ಮುಖಂಡ ಮಿಥುನ್ ರೈಗೆ ಕೊಲೆ ಬೆದರಿಕೆ….!!
ರಾಜ್ಯ

ಕಾಂಗ್ರೇಸ್ ಮುಖಂಡ ಮಿಥುನ್ ರೈಗೆ ಕೊಲೆ ಬೆದರಿಕೆ….!!

ಮೂಲ್ಕಿ ಮಾರ್ಚ್ 14: ಕಾಂಗ್ರೇಸ್ ಯುವಮುಖಂಡ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಿರುವ ಕುರಿತು ಮುಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಶ್ರೀರಾಮ್ ಎಂಬ ಹೆಸರಿನ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಹನಿ ಹಿಂದೂಸ್ತಾನಿ ಮುಂಬೈ ಎಂಬ ಹೆಸರಿನಲ್ಲಿ…

ಜಟ್ಟಿಪಳ್ಳ- ಕೊಡಿಯಾಲಬೈಲು – ದುಗಲಡ್ಕ ರಸ್ತೆ – ಅಭಿವೃದ್ಧಿಗಾಗಿ ನಾಗರಿಕರ ಪ್ರತಿಭಟನೆ
ರಾಜ್ಯ

ಜಟ್ಟಿಪಳ್ಳ- ಕೊಡಿಯಾಲಬೈಲು – ದುಗಲಡ್ಕ ರಸ್ತೆ – ಅಭಿವೃದ್ಧಿಗಾಗಿ ನಾಗರಿಕರ ಪ್ರತಿಭಟನೆ

ಸುಳ್ಯ: ಸುಳ್ಯದಿಂದ ಜಟ್ಟಿಪಳ್ಳ- ಕೊಡಿಯಾಲಬೈಲು – ದುಗಲಡ್ಕ ರಸ್ತೆ - ಅಭಿವೃದ್ಧಿಗಾಗಿ ಆ ಭಾಗದ ಜನರು ಹಲವು ವರ್ಷಗಳಿಂದ ಆಗ್ರಹಿಸುತ್ತಿದ್ದು, ಇದಕ್ಕೆ ಜನಪ್ರತಿನಿದಿಗಳು ಸ್ಪಂದಿಸುತ್ತಿಲ್ಲವೆಂದು ಇಂದು ಬಿಕ್ಷಾಟನೆಯ ರೂಪದಲ್ಲಿ ನಿಧಿ ಸಂಗ್ರಹಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಾರ್ವಜನಿಕ ನಿಧಿ ಸಂಗ್ರಹಣಾ ಪೆಟ್ಟಿಗೆಯನ್ನು ಕೈಯಲ್ಲಿ ಹಿಡಿದುಕೊಂಡು ಸುಳ್ಯ ಜಟ್ಟಿಪಳ್ಳ…

ಬಂಟ್ವಾಳ: ಕಾರಿನಲ್ಲಿ ಕುಳಿತ ಸ್ಥಿತಿಯಲ್ಲೇ ಶವವಾದ ಚಾಲಕ..!
ರಾಜ್ಯ

ಬಂಟ್ವಾಳ: ಕಾರಿನಲ್ಲಿ ಕುಳಿತ ಸ್ಥಿತಿಯಲ್ಲೇ ಶವವಾದ ಚಾಲಕ..!

ಬಂಟ್ವಾಳ, ಮಾರ್ಚ್ 13 :ಯುವಕನೋರ್ವ ಕಾರಿನಲ್ಲಿ ಕುಳಿತು ಮಲಗಿದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಕಲ್ಲಡ್ಕದಲ್ಲಿ ನಡೆದಿದೆ.ಇಲ್ಲಿನ ಗೋಳ್ತಮಜಲು ಗ್ರಾಮದ ಹೊಸೈಮಾರ್ ನಿವಾಸಿಯಾಗಿರುವ ಜಗದೀಶ್ ಕಾರಿನಲ್ಲಿ ಕುಳಿತು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಯುವಕನಾಗಿದ್ದಾನೆ. ಇನ್ನು ಮೃತ ಜಗದೀಶ್ ವೃತ್ತಿಯಲ್ಲಿ ಚಾಲಕನಾಗಿದ್ದು , ಕಳೆದ…

ಪಿಕಪ್ ವಾಹನ ಹಾಗೂ ಒಮ್ನಿ ಕಾರಿಗೆ ನಡುವೆ ಭೀಕರ ಅಪಘಾತ : ಚಾಲಕ ಗಂಭೀರ.
ರಾಜ್ಯ

ಪಿಕಪ್ ವಾಹನ ಹಾಗೂ ಒಮ್ನಿ ಕಾರಿಗೆ ನಡುವೆ ಭೀಕರ ಅಪಘಾತ : ಚಾಲಕ ಗಂಭೀರ.

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಎಂಬಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಪಿಕಪ್ ವಾಹನ ಒಮ್ನಿ ಕಾರಿಗೆ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ 11 ಗಂಟೆಗೆ ನಡೆದಿದೆ.ತಲಪಾಡಿ ಬಸ್ ಡಿಪೋ ಬದಿಯ ರಸ್ತೆಯಲ್ಲಿ ಮರಗಳನ್ನು ತುಂಬಿ ಬರುತ್ತಿದ್ದ ಪಿಕಪ್ ವಾಹನ ರಾಷ್ಟ್ರೀಯ…

ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದ ಬಾಲಕ ಸಾವು
ರಾಜ್ಯ

ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದ ಬಾಲಕ ಸಾವು

ಉಪ್ಪಿನಂಗಡಿ: ನದಿಯಲ್ಲಿ ಸ್ನಾನ ಮಾಡಲೆಂದು ನೀರಿಗಿಳಿದ ಬಾಲಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಿಳಿಯೂರಿನಲ್ಲಿ ಸಂಭವಿಸಿದೆ.ಮೂಲತಃ ಬಂಟ್ವಾಳ ತಾಲೂಕಿನ ಮಾಣಿ ನಿವಾಸಿ ದಿ.ಮಹಮ್ಮದ್‌ ತಾಹೀರ್‌ ಅವರ ಮಗ ಮಾಣಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಮಹಮ್ಮದ್‌ ಸಲ್ಮಾನ್‌ ಮೃತ…

ಪೆರ್ಲಂಪಾಡಿ :ಸರಕಾರಿ ಶಾಲಾ ಜಾಗ ಅತಿಕ್ರಮಣದ ಆರೋಪ : ಪೋಲಿಸ್ ದೂರು.
ರಾಜ್ಯ

ಪೆರ್ಲಂಪಾಡಿ :ಸರಕಾರಿ ಶಾಲಾ ಜಾಗ ಅತಿಕ್ರಮಣದ ಆರೋಪ : ಪೋಲಿಸ್ ದೂರು.

ಸುಳ್ಯ: ಪೆಲ೯ಂಪಾಡಿ ಸಕಾ೯ರಿ ಹಿರಿಯ ಪ್ರಾಥಮಿಕ ಶಾಲೆಯ ಜಾಗದ ಅಗಳುನ್ನು( ಗಡಿ ಗುರುತು) ಕೆಡವಿ, ಆವರಣದೊಳಗೆ ಅಕ್ರಮ ಪ್ರವೇಶ ಮಾಡಿ ಶಾಲೆಯ ಆಸ್ತಿಗೆ ಹಾನಿ ಮಾಡಿರುವ ಆರೋಪದ ಮೇಲೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು ಬೆಳ್ಳಾರೆ ಪೊಲೀಸ್ ಠಾಣೆಗೆ ದೂರು ನೀಡಿ ರುವ ಬಗ್ಗೆ ತಿಳಿದು…

ಶನಿವಾರ ಸಂತೆ: ನೀರಿನ ತೊಟ್ಟಿಗೆ ಬಿದ್ದ ಕಾಡೆಮ್ಮೆಯ ರಕ್ಷಣೆ.
ರಾಜ್ಯ

ಶನಿವಾರ ಸಂತೆ: ನೀರಿನ ತೊಟ್ಟಿಗೆ ಬಿದ್ದ ಕಾಡೆಮ್ಮೆಯ ರಕ್ಷಣೆ.

ಮಡಿಕೇರಿ : ತೋಟದಲ್ಲಿದ್ದ ನೀರು ಸಂಗ್ರಹದತೊಟ್ಟಿಗೆ ಆಯತಪ್ಪಿ ಬಿದ್ದ ಕಾಡೆಮ್ಮೆಯನ್ನು ಅರಣ್ಯಇಲಾಖೆ ಹಾಗೂ ಸ್ಥಳೀಯರು ರಕ್ಷಿಸಿರುವ ಘಟನೆಶನಿವಾರಸಂತೆಯ ಎಳನೀರುಗುಂಡಿ ಎಂಬಲ್ಲಿ ನಡೆದಿದೆ.ತಾಪಾಮಾನ ಹೆಚ್ಚಾಗುತ್ತಿರುವಂತೆ ನೀರು ಮತ್ತು ಆಹಾರದ ಕೊರತೆಯನ್ನು ಎದುರಿಸುತ್ತಿರುವ ವನ್ಯಜೀವಿಗಳು ತೋಟದ ಫಸಲು ಮತ್ತು ಕೆರೆಗಳೆಡೆಗೆ ಮುಖ ಮಾಡುತ್ತಿವೆ.ಇಂದು ನೀರು ಕುಡಿಯಲೆಂದು ಎಳನೀರುಗುಂಡಿ ಗ್ರಾಮದ ಎಸ್ಟೇಟ್ ಗೆ…

“ಕನಸು” ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಕಳದ ಸುರಕ್ಷಾ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿ ವಿತರಣೆ.
ರಾಜ್ಯ

“ಕನಸು” ಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಾರ್ಕಳದ ಸುರಕ್ಷಾ ಅನಾಥಾಶ್ರಮಕ್ಕೆ ಆಹಾರ ಸಾಮಗ್ರಿ ವಿತರಣೆ.

ಕಷ್ಟ-ಸುಖಗಳು ಪ್ರತಿಯೊಬ್ಬರ ಬದುಕಿನಲ್ಲಿ ಸುಳಿಯದೇ ಇರಲಾರದು. ಪರೋಪಕಾರಿಯಾಗಿ ಪರಸ್ಪರ ಕಷ್ಟ ಸುಖಗಳಲ್ಲಿ ಭಾಗಿಯಾಗಿ ಸ್ಪಂದಿಸುವ ಗುಣ ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು. ಕೈಲಾದ ಸೇವೆ ಮಾಡುವುದರಿಂದ ತೃಪ್ತಿ ದೊರಕುವುದು ಎಂದು ಕನಸು ಸೇವಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಪವನ್ ಪೆರುಮುಂಡ ಹೇಳಿದರು.ಕಾರ್ಕಳದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಕನಸು ಸೇವಾ ಚಾರಿಟೇಬಲ್ ಟ್ರಸ್ಟ್…

ಮಾ.14ರಂದು ಸುಳ್ಯ-ಕೊಡಿಯಾಲಬೈಲ್-ದುಗ್ಗಲಡ್ಕ ರಸ್ತೆಗಾಗಿ ನಿಧಿ ಸಂಗ್ರಹದ ಪ್ರತಿಭಟನೆ : ಕಮಿಲಡ್ಕದಲ್ಲಿ ಪೂರ್ವಭಾವಿ ಸಭೆ:
ರಾಜ್ಯ

ಮಾ.14ರಂದು ಸುಳ್ಯ-ಕೊಡಿಯಾಲಬೈಲ್-ದುಗ್ಗಲಡ್ಕ ರಸ್ತೆಗಾಗಿ ನಿಧಿ ಸಂಗ್ರಹದ ಪ್ರತಿಭಟನೆ : ಕಮಿಲಡ್ಕದಲ್ಲಿ ಪೂರ್ವಭಾವಿ ಸಭೆ:

. ಮಾ.14 ರಂದು ನಗರ ಪಂಚಾಯತ್ ಎದುರು ರಸ್ತೆಗಾಗಿ ನಿಧಿ ಸಂಗ್ರಹ ಮಾಡುವ ಮೂಲಕ.ಕೊಡಿಯಾಲಬೈಲ್- ದುಗ್ಗಲಡ್ಕ ರಸ್ತೆ ಅಭಿವೃದ್ಧಿಗಾಗಿ ಹೋರಾಟ ನಡೆಸುತ್ತಿರುವ ಆ ಭಾಗದ ನಾಗರಿಕರು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.ಮಾ ೧೨ ರಂದು ಕಮಿಲಡ್ಕದಲ್ಲಿ ನಡೆದ ಸಭೆಯಲ್ಲಿ ಪ್ರತಿಭಟನೆ ರೂಪುರೇಷೆ ಗಳನ್ನು ಮಾಡಲಾಯಿತು. ಸಭೆಯಲ್ಲಿ ಸುಮಾರು ನೂರು ಮಂದಿ…

ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಆರ್.ದ್ರುವನಾರಾಯಣ ಅಂತ್ಯಕ್ರಿಯೆಯಲ್ಲಿ ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಬಾಗಿ
ರಾಜ್ಯ

ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಆರ್.ದ್ರುವನಾರಾಯಣ ಅಂತ್ಯಕ್ರಿಯೆಯಲ್ಲಿ ಕೆಪಿಸಿಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಬಾಗಿ

ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷರು ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಾಜಿ ಸಂಸತ್ ಸದಸ್ಯರಾದ ಆರ್. ದ್ರುವನಾರಾಯಣರವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಹೆಗ್ಗಡನವಾಡಿ ಯ ಅವರ ತೋಟದ ಮನೆಯಲ್ಲಿ ಸಕಲ ಸರಕಾರಿ ಮರ್ಯಾದೆಯೊಂದಿಗೆ ನಡೆಯಿತು, ಅಂತ್ಯಕ್ರಿಯೆಯಲ್ಲಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಕಾರ್ಯಧ್ಯಕ್ಷರುಗಳಾದ ಸಲೀಂ ಅಹಮದ್ ಸತೀಶ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI