ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.
ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಜಾತ್ರೋತ್ಸವವುಮಾ.25 ರಿಂದ ಏ.10 ರವರೆಗೆ ನಡೆಯಲಿದ್ದು, ಮಾ.7ರಂದು ಆಮಂತ್ರಣ ಬಿಡುಗಡೆ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತಮೊಕ್ತೇಸರರಾದ ಜಿತೇಂದ್ರ ನಿಡ್ಯಮಲೆ, ಆಡಳಿತಕಾರ್ಯದರ್ಶಿ ತೇಜಪ್ರಸಾದ ಅಮೆಚೂರು, ದೇವತಕ್ಕರಾದ ರಾಜಗೋಪಾಲ ರಾಮಕಜೆ, ತಕ್ಕ ಮುಖ್ಯಸ್ಥರಾದ ವಿಶ್ವನಾಥ ಮೂಲೆಮಜಲು, ಭವಾನಿಶಂಕರ ಕೋಡಿ,ಮಾಜಿ ಮೊತ್ತೇಸರರಾದ ವಿಶ್ವನಾಥ ಕುಂಬಳಚೇರಿ, ಮಾಜಿಜೀರ್ಣೋದ್ದಾರ…









