ಕಾಸರಗೋಡು: ಕಸಾಯಿಖಾನೆಗೆ ತರುತ್ತಿದ್ದ ವೇಳೆ ರೊಚ್ಚಿಗೆದ್ದ ಎಮ್ಮೆ : ಯುವಕನನ್ನು ಕೊಂಬಿನಿಂದ
ತಿವಿದು ಕೊಂದ ಎಮ್ಮೆ.
ಕಾಸರಗೋಡು: ಕಸಾಯಿಖಾನೆಗೆಂದು ತಂದಎಮ್ಮೆಯೊಂದು ರೊಚ್ಚಿಗೆದ್ದು ಯುವಕನನ್ನು ತಿವಿದು ಬಲಿಪಡೆದುಕೊಂಡ ಘಟನೆ ಗುರುವಾರ ಸಂಜೆಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ.ಮೃತನನ್ನು ಮೊಗ್ರಾಲ್ ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದ ಚಿತ್ರದುರ್ಗ ಮೂಲದ ಸಾದಿಕ್ (22) ಎಂದು ಗುರುತಿಸಲಾಗಿದೆ ಮೊಗ್ರಾಲ್ ಪುತ್ತೂರಿನ ಕಸಾಯಿಖಾನೆಗೆ ತರಲಾಗಿದ್ದ ಎಮ್ಮೆಯನ್ನು ವಾಹನದಿಂದ ಇಳಿಸುವಾಗ ಹಗ್ಗ ತುಂಡಾಗಿಎಮ್ಮೆ ತಪ್ಪಿಸಿಕೊಂಡಿದೆ. ಓಡುತ್ತಿರುವ ಎಮ್ಮೆಯನ್ನುಹಿಡಿಯಲು…









