ಮಹಾ ಶಿವರಾತ್ರಿ ಹಿನ್ನೆಲೆ,ಕುಕ್ಕೆಯಲ್ಲಿ ಬಾರೀ ಭಕ್ತ ಸಂದಣಿ ಬಸ್ ಗಾಗಿ ಪರದಾಟ:ಪ್ರತಿಭಟನೆ.
ಸುಬ್ರಹ್ಮಣ್ಯ, ಫೆ.19: ಮಹಾಶಿವರಾತ್ರಿ ಹಾಗೂ ರಜಾ ಹಿನ್ನಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ರವಿವಾರ ಬಾರೀ ಸಂಖ್ಯೆಯ ಭಕ್ತರ ಆಗಮನವಾಗಿದೆ.ಮಹಾ ಶಿವರಾತ್ರಿ ಅಂಗವಾಗಿ ಹೊರ ಜಿಲ್ಲೆ, ರಾಜ್ಯಗಳಿಂದ ಭಕ್ತರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುತ್ತಾರೆ. ಬಳಿಕ ಮರುದಿನ ಧರ್ಮಸ್ಥಳದಿಂದ ನೇರವಾಗಿ ಕುಕ್ಕೆಗೆ ಆಗಮಿಸುತ್ತಾರೆ. ಇದರಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ರವಿವಾರ…










