ಮುಂಡ್ಕೂರು ಜಾತ್ರೆಯಲ್ಲಿ ಪಟಾಕಿ ಸಿಡಿದು ಓರ್ವ ವೃದ್ಧ ಸಹಿತ ಮೂವರು ಬಾಲಕರಿಗೆ ಗಾಯ.
ಕಾರ್ಕಳ ಫೆಬ್ರವರಿ 20: ಪಟಾಕಿ ಸಿಡಿದು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆಬ್ರವರಿ 18ರಂದು ನಡೆದಿದೆ.ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಸಂದರ್ಭ ರಾತ್ರಿ ನಡೆದ ಬ್ರಹ್ಮರಥೋತ್ಸವದ ಸಂದರ್ಭ ಸಿಡಿಮದ್ದು ಪ್ರದರ್ಶನ ನಡೆದಿದ್ದು, ಈ ವೇಳೆ ದಾಸ್ತಾನು ಇರಿಸಿದ್ದ ಪಟಾಕಿ…










