ಶನಿವಾರ ಸಂತೆ: ನೀರಿನ ತೊಟ್ಟಿಗೆ ಬಿದ್ದ ಕಾಡೆಮ್ಮೆಯ ರಕ್ಷಣೆ.
ಮಡಿಕೇರಿ : ತೋಟದಲ್ಲಿದ್ದ ನೀರು ಸಂಗ್ರಹದತೊಟ್ಟಿಗೆ ಆಯತಪ್ಪಿ ಬಿದ್ದ ಕಾಡೆಮ್ಮೆಯನ್ನು ಅರಣ್ಯಇಲಾಖೆ ಹಾಗೂ ಸ್ಥಳೀಯರು ರಕ್ಷಿಸಿರುವ ಘಟನೆಶನಿವಾರಸಂತೆಯ ಎಳನೀರುಗುಂಡಿ ಎಂಬಲ್ಲಿ ನಡೆದಿದೆ.ತಾಪಾಮಾನ ಹೆಚ್ಚಾಗುತ್ತಿರುವಂತೆ ನೀರು ಮತ್ತು ಆಹಾರದ ಕೊರತೆಯನ್ನು ಎದುರಿಸುತ್ತಿರುವ ವನ್ಯಜೀವಿಗಳು ತೋಟದ ಫಸಲು ಮತ್ತು ಕೆರೆಗಳೆಡೆಗೆ ಮುಖ ಮಾಡುತ್ತಿವೆ.ಇಂದು ನೀರು ಕುಡಿಯಲೆಂದು ಎಳನೀರುಗುಂಡಿ ಗ್ರಾಮದ ಎಸ್ಟೇಟ್ ಗೆ…










