ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಸಂಭ್ರಮದ ಜಾತ್ರೋತ್ಸವದ ಸಭಾ ಕಾರ್ಯಕ್ರಮದ ಉದ್ಘಾಟನೆ.
ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವರ ಜಾತ್ರೋತ್ಸವದ ಧಾರ್ಮಿಕ ಸಭಾಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಫೆ.9ರಂದು ನಡೆಯಿತು, ಉದ್ಘಾಟನೆಯನ್ನು ಉದ್ಯಮಿ ಲಕ್ಷ್ಮೀನಾರಾಯಣ ಕಣಿಪ್ಪಿಲ ನೆರವೇರಿಸಿದರು ನಂತರ ಮಾತನಾಡಿದ ಅವರು,ಊರಿನ ಅಭಿವೃದ್ಧಿಯಾಗಬೇಕಾದರೆ ಮೊದಲು ಅಲ್ಲಿರುವ ದೇವಸ್ಥಾನದ ಅಭಿವೃದ್ಧಿಯಾಗಬೇಕು.ಶುದ್ಧ ಮನಸ್ಸು ,ಭಕ್ತಿಯಿಂದ ದೇವರನ್ನು ಪ್ರಾರ್ಥಿಸಬೇಕು . ಮನಸ್ಸಿನ ಅಂತರಂಗದಲ್ಲಿರುವ ಭಕ್ತಿಯಿಂದ ದೇವರನ್ನು ಪ್ರಾರ್ಥಿಸಿ.ಧಾರ್ಮಿಕ ಕಾರ್ಯದಿಂದ…










