ಮಂಗಳೂರು: ಮಧ್ಯರಾತ್ರಿ ಕಾರು ಡಿಕ್ಕಿ ಹೊಡೆದು ಪರಾರಿ : ಇಬ್ಬರು ಮೃತ್ಯು – ಕಾರು ಸಮೇತ ಯೂಟ್ಯೂಬರ್ ಅರ್ಪಿತ್ ಬಂಧನ.
ರಾಜ್ಯ

ಮಂಗಳೂರು: ಮಧ್ಯರಾತ್ರಿ ಕಾರು ಡಿಕ್ಕಿ ಹೊಡೆದು ಪರಾರಿ : ಇಬ್ಬರು ಮೃತ್ಯು – ಕಾರು ಸಮೇತ ಯೂಟ್ಯೂಬರ್ ಅರ್ಪಿತ್ ಬಂಧನ.

ಮಂಗಳೂರು ಹೊರ ವಲಯದ ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಆರೋಪಿ ಕಾರು ಚಾಲಕನನ್ನು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಬಂಧಿಸಿರುವುದಾಗಿ…

ಮನೆ ಕಳ್ಳತನ ಪ್ರಕರಣ :ಮೂವರು ಆರೋಪಿಗಳಬಂಧನ : ಚಿನ್ನಾಭರಣ, 3 ಕಾರುಗಳ ವಶ.
ರಾಜ್ಯ

ಮನೆ ಕಳ್ಳತನ ಪ್ರಕರಣ :ಮೂವರು ಆರೋಪಿಗಳ
ಬಂಧನ : ಚಿನ್ನಾಭರಣ, 3 ಕಾರುಗಳ ವಶ.

ಮಡಿಕೇರಿ ಫೆ.3 : ಮನೆ ಕಳ್ಳತನ ಪ್ರಕರಣಗಳಿಗೆಸಂಬಂಧಿಸಿದಂತೆ ಮೂವರು ಆರೋಪಿಗಳನ್ನುಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. 12ಲಕ್ಷ ರೂ. ಮೌಲ್ಯದ 190 ಗ್ರಾಂ ಚಿನ್ನಾಭರಣಮತ್ತು 3 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.ಈ ಕುರಿತು ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಡಿವೈಎಸ್ಪಿ ಕಚೇರಿಯಲ್ಲಿಕುಶಾಲನಗರದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಗ್ರಾಮದ…

ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನದ 9ನೇ ವರ್ಷದ ಪ್ರತಿಷ್ಠಾ ಮಹೋತ್ಸವ.
ರಾಜ್ಯ

ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನದ 9ನೇ ವರ್ಷದ ಪ್ರತಿಷ್ಠಾ ಮಹೋತ್ಸವ.

ಪೆರಾಜೆ ಬೆಟ್ಟದಪುರ ಅಮಚೂರು ಶ್ರೀ ದುರ್ಗಾ ಮಹಾಕಾಳಿ- ನಾಗಬ್ರಹ್ಮದೇವಸ್ಥಾನದಲ್ಲಿ 9ನೇ ವರ್ಷದ ಪ್ರತಿಷ್ಠಾ ಮಹೋತ್ಸವ ತಂತ್ರಿವರ್ಯರಾದ ಶ್ರೀ ಶ್ರೀಕೃಷ್ಣ ಗುರೂಜಿ ಶ್ರೀಕ್ಷೇತ್ರ ಕುಕ್ಕಾಜೆ, ಇವರ ನೇತೃತ್ವದಲ್ಲಿ ಫೆ.3 ರಂದು ವಿಜ್ರಂಭಣೆಯಿಂದ ನಡೆಯಿತು.ಫೆ.3 ರಂದು,ಬೆಳಿಗ್ಗೆ ಗಂಟೆ 6-00 ಕ್ಕೆ ದೀಪ ಪ್ರತಿಷ್ಠೆ ನಂತರ ಶ್ರೀ ಗುರುಗಳ ಪಾದಪೂಜೆ ಬೆಳಿಗ್ಗೆ :…

ಮೂಡುಬಿದ್ರೆಯಲ್ಲಿ ಟಿಪ್ಪರ್ ಚಾಲಕನ ವಿಕೃತಿ!! ಚಾಲನೆ ಪ್ರಶ್ನಿಸಿದ ವ್ಯಕ್ತಿಗೆ ರಾಡ್ ನಿಂದ ಹಲ್ಲೆ-ಟಿಪ್ಪರ್ ಚಲಾಯಿಸಿ ಭೀಕರ ಹತ್ಯೆ!!

ಮಂಗಳೂರು: ಅತೀ ವೇಗವಾಗಿ ಚಲಾಯಿಸುತ್ತಿದ್ದ ಟಿಪ್ಪರ್ ಚಾಲಕನನ್ನು ಪ್ರಶ್ನಿಸಿದ ಎನ್ನುವ ಕಾರಣಕ್ಕೆ ಕೋಪಗೊಂಡ ಟಿಪ್ಪರ್ ಚಾಲಕನೋರ್ವ ವಿಕೃತಿ ಮೆರೆದಿದ್ದು,ರಾಡ್ ನಿಂದ ಹಲ್ಲೆಗೈದು, ಟಿಪ್ಪರ್ ಚಲಾಯಿಸಿ ಭೀಕರವಾಗಿ ಹತ್ಯೆ ನಡೆಸಿದ ಘಟನೆಯೊಂದು ಇಲ್ಲಿನ ಹೊರವಲಯದ ಮೂಡುಬಿದ್ರೆ ಕೋಟೆಬಾಗಿಲು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೋಟೆಬಾಗಿಲು ನಿವಾಸಿ ಫಯಾಜ್(61) ಎಂದು ಗುರುತಿಸಲಾಗಿದ್ದು,…

ಮಂಗಳೂರಿನಲ್ಲಿ ಚೂರಿ ಇರಿತ ಪ್ರಕರಣದಲ್ಲಿ ಗಾಯಾಳು ಸಾವು..
ರಾಜ್ಯ

ಮಂಗಳೂರಿನಲ್ಲಿ ಚೂರಿ ಇರಿತ ಪ್ರಕರಣದಲ್ಲಿ ಗಾಯಾಳು ಸಾವು..

ಮಂಗಳೂರಿನಲ್ಲಿ ಚೂರಿ ಇರಿತ ಪ್ರಕರಣದಲ್ಲಿ ಗಾಯಾಳು ಸಾವನಪ್ಪಿರುವದಾಗಿ ತಿಳಿದು ಬಂದಿದೆ ಇರಿತಕ್ಕೆಒಳಗಾಗಿ ತೀವ್ರ ಗಾಯ ಗೊಂಡಿದ್ದ ಗಾಯಾಳು ಸಾವನ್ನಪ್ಪಿದ್ದಾರೆ.ಹಂಪನಕಟ್ಟೆಯ ಮಂಗಳೂರು ಜ್ಯುವೆಲ್ಲರ್ಸ್ ನಲ್ಲಿ ಈ ಘಟನೆ ಇಂದು ಸಂಜೆ 4.15ರ ಸುಮಾರಿಗೆ ನಡೆದಿದೆ. ಚೂರಿ ಇರಿತದಿಂದ ಮೃತಪಟ್ಟ ವ್ಯಕ್ತಿಯನ್ನು ಅತ್ತಾವರ ನಿವಾಸಿ ರಾಘವ ಆಚಾರಿ (50) ಎಂದು ಗುರುತಿಸಲಾಗಿದೆ.ಸಿಸಿ…

ಮಂಗಳೂರು: ಜ್ಯುವೆಲ್ಲರಿ ಅಂಗಡಿ ಸಿಬ್ಬಂದಿಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು.
ರಾಜ್ಯ

ಮಂಗಳೂರು: ಜ್ಯುವೆಲ್ಲರಿ ಅಂಗಡಿ ಸಿಬ್ಬಂದಿಗೆ ಚೂರಿ ಇರಿತ: ಆಸ್ಪತ್ರೆಗೆ ದಾಖಲು.

ಚೂರಿ ಇರಿತದಿಂದ ಗಾಯಗೊಂಡಿರುವ ಸಿಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ.ಅಂಗಡಿಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿದೆಎನ್ನಲಾಗಿದ್ದು, ದರೋಡೆಯೆ ಅಥವಾ ಬೇರೆ ಕಾರಣವೇತಿಳಿದು ಬಂದಿಲ್ಲ.ಇನ್ನು ಅಂಗಡಿ ಮಾಲಕರು ಊಟ ಮಾಡಿ ವಾಪಸ್ ಆದಾಗ ಘಟನೆ ಗಮನಕ್ಕೆ ಬಂದಿದೆ ಎನ್ನಲಾಗಿದೆ.

ನಾಯಿಗೆ ಡಿಕ್ಕಿ ಹೊಡೆದ ಕಾರು:ಸುಮಾರು 70 ಕಿ.ಮೀ. ಸಾಗಿದ್ರೂ ಬದುಕುಳಿಯಿತು ಬಡ ಶ್ವಾನ.
ರಾಜ್ಯ

ನಾಯಿಗೆ ಡಿಕ್ಕಿ ಹೊಡೆದ ಕಾರು:ಸುಮಾರು 70 ಕಿ.ಮೀ. ಸಾಗಿದ್ರೂ ಬದುಕುಳಿಯಿತು ಬಡ ಶ್ವಾನ.

ಪುತ್ತೂರು: ನಾಯಿಯೊಂದಕ್ಕೆ ಕಾರು ಡಿಕ್ಕಿ ಹೊಡೆದುಕಾರಿನ ಬಂಪರ್ ಒಳಗೆ ಸಿಕ್ಕಿ ಹಾಕಿಕೊಂಡ ಘಟನೆನಡೆದಿದ್ದು, ಕಾರು ಸುಮಾರು 70 ಕಿಲೋ ಮೀಟರ್ಸಾಗಿದರು ನಾಯಿ ಬದುಕುಳಿದಿದೆ.ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ಟಿ.ಎಸ್ ಅವರ ಕಾರಿಗೆ ನಾಯಿ ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ ಬಳ್ಪ ಎಂಬಲ್ಲಿ ಡಿಕ್ಕಿ ಹೊಡೆದಿತ್ತು, ಕೂಡಲೇ ಕೆಳಗೆ ಇಳಿದ ದಂಪತಿ ಕಾರನ್ನು…

ಸುಬ್ರಹ್ಮಣ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆ, ಆತ್ಮಹತ್ಯೆ ಮಾಡಿರುವ ಶಂಕೆ.
ರಾಜ್ಯ

ಸುಬ್ರಹ್ಮಣ್ಯ: ನೇಣು ಬಿಗಿದ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆ, ಆತ್ಮಹತ್ಯೆ ಮಾಡಿರುವ ಶಂಕೆ.

ಕುಮಾರಧಾರ ನದಿ ಬಳಿಯಲ್ಲಿ ಅರಣ್ಯ ಇಲಾಖೆ ಸ್ಥಳದಲ್ಲಿ ನೇಣು ಬಿಗಿದು ,ಕೊಳೆತ ಸ್ಥಿತಿಯಲ್ಲಿ ಗಂಡಸಿನ ಶವ ಪತ್ತೆಯಾಗಿದೆ. ಮೇಲ್ನೋಟಕ್ಕೆ. ಆತ್ಮಹತ್ಯೆ ಮಾಡಿ ಕೊಂಡಿರುವ ಶಂಕೆ ವ್ಯಕ್ತವಾಗಿದೆಸ್ಥಳಕ್ಕೆ ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ರವೀಂದ್ರ ಸಿ. ಎಂ.ಆಗಮಿಸಿದ್ದಾರೆ.ಸುಬ್ರಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಸರ್ ಹಾಗೂ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದಾರೆ.ವ್ಯಕ್ತಿ ಯಾರು ಎಂಬುದು…

ಕರಾವಳಿಯಾದ್ಯಂತ ಪ್ರಜಾಧ್ವನಿ ಯಾತ್ರೆ ಪೆ.5 ರಂದು ಸುಳ್ಯದಲ್ಲಿ ಸಾರ್ವಜನಿಕ ಸಭೆ.
ರಾಜ್ಯ

ಕರಾವಳಿಯಾದ್ಯಂತ ಪ್ರಜಾಧ್ವನಿ ಯಾತ್ರೆ ಪೆ.5 ರಂದು ಸುಳ್ಯದಲ್ಲಿ ಸಾರ್ವಜನಿಕ ಸಭೆ.

ರಾಜ್ಯ ಮತ್ತು ಕೇಂದ್ರ ಸರಕಾರದ ವೈಪಲ್ಯಗಳನ್ನು ಸಾರ್ವಜನಿಕರಿಗೆ ಮುಟ್ಟುವಂತೆ ಮಾಡುವ ದೃಷ್ಟಿಯಿಂದ, ತಳ ಮಟ್ಟದ ಕಾರ್ಯಕರ್ತರನ್ನು ಹುರಿದುಂಭಿಸಿ ಭೂತ್ ಮಟ್ಟದ ಕಾರ್ಯಕರ್ತರ ಮೂಲಕ ಡಬ್ಬಲ್ ಇಂಜಿನ ಸರಕಾರದ ವೈಪಲ್ಯಗಳನ್ನು ಮನೆ ಮನೆಗಳಿಗೆ ಮುಟ್ಟಿಸುವ ಅಭಿಯಾನವಾಗಿ ಕರಾವಳಿಯಾದ್ಯಂತ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡಿದ್ದು ಫೆ. 5.ರಂದು ಸುಳ್ಯ ನಗರದಲ್ಲಿ ಸಾರ್ವನಿಕ ಸಭೆ…

ಸುಳ್ಯ: ವಿವಾಹಿತ ಮಹಿಳೆಯೊಂದಿಗೆ ಸಂಬಂಧ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ.ಪತಿಯಿಂದ ಡಿ ವೈ ಎಸ್ಪಿ ಗೆ ದೂರು.
ರಾಜ್ಯ

ಸುಳ್ಯ: ವಿವಾಹಿತ ಮಹಿಳೆಯೊಂದಿಗೆ ಸಂಬಂಧ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬಿಜೆಪಿ ಮುಖಂಡ.ಪತಿಯಿಂದ ಡಿ ವೈ ಎಸ್ಪಿ ಗೆ ದೂರು.

: ಬಿಜೆಪಿ ಮುಖಂಡನೊಬ್ಬ ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು ಕಾರಿನಲ್ಲಿ ಹೋಗುತ್ತಿದ್ದಾಗ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಘಟನೆ ಸುಳ್ಯ ತಾಲೂಕಿನ ಜಾಲ್ಸೂರಿನಲ್ಲಿ ನಡೆದಿದೆ.ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ ಹಾಗೂ ಪುಣಚ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಹರಿಪ್ರಸಾದ್‌ ಯಾದವ್‌‌ನನ್ನು ಮಹಿಳೆಯ ಪತಿ ಧರ್ಮದೇಟು ನೀಡಿದ್ದು, ಈ ವೇಳೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI