ಬೆಳ್ತಂಗಡಿ:ಜಾನುವಾರು ತಿವಿದು ಗಾಯಗೊಂಡಿದ್ದ ಮಹಿಳೆ ಸಾವು.
ತನಮನೆಯಲ್ಲಿ ಸಾಕಿದ ಜಾನುವಾರು ತಿವಿದುಗಾಯಗೊಂಡು ಮಂಗಳೂರಿನ ಖಾಸಗಿಆಸ್ಪತ್ರೆಗೆ ದಾಖಲಾಗಿದ್ದ ಗುಂಡೂರಿ ಗ್ರಾಮದದರಿಕಂಡ ನಿವಾಸಿ ಸದಾನಂದ ಪೂಜಾರಿಅವರ ಪತ್ನಿ ಮೋಹಿನಿ ಯಾನೆ ಪ್ರೇಮ (45)ಮೃತಪಟ್ಟಿದ್ದಾರೆ.ಹಟ್ಟಿಯಲ್ಲಿ ಮೇವು ಹಾಕುತ್ತಿದ್ದಾಗಅನಿರೀಕ್ಷಿತವಾಗಿ ದನ ತಿವಿದು ಮೋಹಿನಿಕುತ್ತಿಗೆಯ ಭಾಗಕ್ಕೆ ದನದ ಕೊಂಬು ತಾಗಿತೀವ್ರ ತರಹದ ಗಾಯವಾಗಿತ್ತು. ಕೂಡಲೇ ಮನೆಯವರು ಅವರನ್ನು ಆಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ…










