ಬೆಂಗಳೂರಿನ ಯುವಕನ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ.
ರಾಜ್ಯ

ಬೆಂಗಳೂರಿನ ಯುವಕನ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ.

ಬೆಂಗಳೂರು ಯಶವಂತಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಚಿಕ್ಕಮಗಳೂರು ಜಿಲ್ಲೆಯ ಚಾರ್ಮಾಡಿ ಘಾಟ್ ನಲ್ಲಿ ಶವವನ್ನು ಪತ್ತೆಹಚ್ಚಿದ್ದಾರೆ.ಯಶವಂತಪುರ ಸಮೀಪದ ಮತ್ತಿಕೆರೆ ನಿವಾಸಿ ಗೋವಿಂದರಾಜು ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಏನಿದು ಪ್ರಕರಣ?ಕೊಲೆಯಾದ ಗೋವಿಂದರಾಜು ಕುಟುಂಬದಲ್ಲಿಯೇ ಹುಡುಗಿಯೊಬ್ಬಳನ್ನು ಪ್ರೀತೀಸಿದ್ದ. ಇದನ್ನು ಸಹಿಸದ ಕುಟುಂಬದ ಅನಿಲ್ ಕುಮಾರ್,…

ಕೋಲ್ಚಾರ್ ರಸ್ತೆ ಡಾಮರೀಕರಣ ಕಾಮಗಾರಿ ಕಳಪೆ ಆರೋಪ ನಾಗರಿಕರಿಂದ ಪ್ರತಿಭಟನೆ.
ರಾಜ್ಯ

ಕೋಲ್ಚಾರ್ ರಸ್ತೆ ಡಾಮರೀಕರಣ ಕಾಮಗಾರಿ ಕಳಪೆ ಆರೋಪ ನಾಗರಿಕರಿಂದ ಪ್ರತಿಭಟನೆ.

ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ನಾರ್ಕೋಡು ಕೋಲ್ಚಾರ್ ಕನ್ನಡಿತೋಡು ಮೂಲಕ ಅಂತರ್ ರಾಜ್ಯ ಸಂಪರ್ಕದ ಮುಖ್ಯ ರಸ್ತೆಯು ಲೋಕೋಪಯೋಗಿ ಇಲಾಖೆಗೆ ಸೇರಿದ್ದು, ಕಳೆದ 4 ವರ್ಷಗಳ ಹಿಂದೆ ಶಾಸಕ ಎಸ್.ಅಂಗಾರ ರವರು ಕೋಲ್ಚಾರಿನಲ್ಲಿ ಗುದ್ದಲಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು.ಅನುದಾನ ರೂ. 10.5 ಕೋಟಿ ಬಿಡುಗಡೆಗೊಂಡುಜೆ.ಡಿ.ಸುವರ್ಣ ಎಂಬ ಗುತ್ತಿಗೆದಾರರು…

ಪವನ್ ಪಿಂಡಿಮನೆ ಸಿ.ಎ.ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ
ರಾಜ್ಯ

ಪವನ್ ಪಿಂಡಿಮನೆ ಸಿ.ಎ.ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ನವದೆಹಲಿಯ ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟ್ಸ್ ಆಫ್ ಇಂಡಿಯಾ ಇವರು ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಪವನ್ ಪಿಂಡಿಮನೆ ತೇರ್ಗಡೆ ಯಾಗಿದ್ದಾರೆ.ಪವನ್ ರವರು ತಮ್ಮ ಪ್ರಾಥಮಿಕ ವಿದ್ಯಾಭ್ಯಾಸವನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆ, ಪ್ರೌಢ ಶಿಕ್ಷಣವನ್ನು ಕೆವಿಜಿ ಆಂಗ್ಲಮಾಧ್ಯಮ ಪ್ರೌಢ ಶಾಲೆ ಯಲ್ಲಿ, ಪದವಿ…

ಬಿ ಎಸ್ ಎನ್ ಎಲ್ ಕಟ್ಟಡದಿಂದ ಬ್ಯಾಟರಿ ಕಳವು ಪ್ರಕರಣ : ಕೇರಳದಲ್ಲಿ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು.
ರಾಜ್ಯ

ಬಿ ಎಸ್ ಎನ್ ಎಲ್ ಕಟ್ಟಡದಿಂದ ಬ್ಯಾಟರಿ ಕಳವು ಪ್ರಕರಣ : ಕೇರಳದಲ್ಲಿ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು.

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ಕಲ್ಲೇರಿಯಲ್ಲಿ ಇತ್ತೀಚೆಗೆ ನಡೆದ ಬ್ಯಾಟರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೇರಳದಲ್ಲಿ ಪತ್ತೆ ಹಚ್ಚಿ, 80 ಸಾವಿರ ರೂ. ಮೌಲ್ಯದ ಬ್ಯಾಟರಿ ವಶಕ್ಕೆ ಪಡೆಯುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಕೊಟ್ಟಾರಕರ ತಾಲೂಕಿನ ಎಯುಕೊನ್ ಗ್ರಾಮದ ಜೆನಿ ಭವನ್ ನಿವಾಸಿ…

ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ಆಗಿ ರವೀಂದ್ರ ಸಿ ಎಂ. .

ಹೌದು ಮುಂಬರುವ ವಿಧಾನಸಭಾ ಚುನಾವಣೆಯಹಿನ್ನಲೆ ಯಲ್ಲಿ ಚುನಾವಣಾ ಆಯೋಗದ ಸೂಚನೆಯನ್ವಯ ಅಧಿಕಾರಿಗಳ ವರ್ಗಾವಣೆಯಾಗುತ್ತಿದ್ದು ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರಿಗೂ ವರ್ಗಾವಣೆ ಆದೇಶವಾಗಿ ಅವರನ್ನು ಚಿಕ್ಕಮಗಳೂರು ಜಿಲ್ಲೆಯತರಿಕೆರೆ ಗ್ರಾಮಾಂತರ ವೃತ್ತಕ್ಕೆವರ್ಗಾವಣೆ ಮಾಡಲಾಗಿತ್ತು , ಅವರ ಸ್ಥಾನಕ್ಕೆ ಅಂಕೋಲದಲ್ಲಿ ಸರ್ಕಲ್ ಇನ್ ಸ್ಪೆಕ್ಟರ್ ಆಗಿರುವ ಸಂತೋಷ್ ಶೆಟ್ಟಿ…

ಮಂಗಳೂರು ನೂತನ ಎಸ್.ಪಿ.ಯಾಗಿ ಅಮಥೆ ವಿಕ್ರಮ್ : ಹೃಷಿಕೇಶ್ ಭಗವಾನ್  ಸೋನಾವಣೆ ವರ್ಗಾವಣೆ
ರಾಜ್ಯ

ಮಂಗಳೂರು ನೂತನ ಎಸ್.ಪಿ.ಯಾಗಿ ಅಮಥೆ ವಿಕ್ರಮ್ : ಹೃಷಿಕೇಶ್ ಭಗವಾನ್ ಸೋನಾವಣೆ ವರ್ಗಾವಣೆ

ಅಮತೆ ವಿಕ್ರಮ್, IPS ಅವರನ್ನು ಮಂಗಳೂರು ಜಿಲ್ಲಾ ಪೋಲೀಸ್ ಕರ್ತವ್ಯಕ್ಕೆ ತಕ್ಷಣದಿಂದಲೇ ನೇಮಕಗೊಳಿಸಿ ಸರಕಾರ ಅದೇಶ ಹೊರಡಿಸಿದೆ. 2021 ರ ಬ್ಯಾಚ್ ನ ಅಧಿಕಾರಿಯಾಗಿರುವ ಇವರು ಗುಪ್ತಚರ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಮಂಗಳೂರು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯದಲ್ಲಿದ್ದ ಸೋನಾವಾನೆ ರಿಷಿಕೇಶ್ ಭಗವಾನ್, ಐಪಿಎಸ್ಅವರನ್ನು ತಕ್ಷಣದಿಂದಲೇ ಗುಪ್ತಚರ ಇಲಾಖೆಗೆ ವರ್ಗಾವಣೆಗೊಳಿಸಿ…

ವೈಭವದಿಂದ ನಡೆದ    ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ
ರಾಜ್ಯ

ವೈಭವದಿಂದ ನಡೆದ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ಕ್ಷೇತ್ರದಲ್ಲಿ ವಾರ್ಷಿಕ ಉತ್ಸವ

ಜ.29.ರಿಂದ ಜ.31 ರ ವರೆಗೆ ಕುರುಂಜಿ ಕಾಂತಮಂಗಲ ಶ್ರೀ ಗುತ್ಯಮ್ಮ ದೇವಿ ಮತ್ತು ಸಹಪರಿವಾರ ವಾರ್ಷಿಕ ಉತ್ಸವ ನಡೆಯಿತು ಜ.29 ರವಿವಾರ ಸಂಜೆ ಗೂದೂಳಿ ಲಗ್ನದಲ್ಲಿ ಶ್ರೀ ಕ್ಷೇತ್ರ ಗುತ್ಯಮ್ಮ ದೇವಿ ಮತ್ತು ಸಹ ಪರಿವಾರ ದೈವಗಳ ಕವಾಟ ಉದ್ಘಾಟನೆ, ದೇವರ ಪ್ರಾರ್ಥನೆ,ವಾಸು ಪೂಜೆ, ಕ್ಷೇತ್ರ ಶುದ್ದೀಕರಣ ನಡೆದು…

ಆಟೋ ರಿಕ್ಷಾ ಪಲ್ಟಿ – ಒಂದು ವರ್ಷದ ಮಗು ಸಾವು.
ರಾಜ್ಯ

ಆಟೋ ರಿಕ್ಷಾ ಪಲ್ಟಿ – ಒಂದು ವರ್ಷದ ಮಗು ಸಾವು.

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿಯಾಗಿ ಮಗುವೊಂದು ಮೃತಪಟ್ಟ ಘಟನೆ ಮಾಲಾಡಿಯಲ್ಲಿ ಸಂಭವಿಸಿದೆ.ಅಪಘಾತದಲ್ಲಿ ಕಾರ್ಕಳ ನಿಟ್ಟೆ ನಿವಾಸಿಗಳಾಗಿರುವ ಸಂತೋಷ್ ಹಾಗೂ ಗೀತಾ ದಂಪತಿಯ ಒಂದು ವರ್ಷದ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.ಇವರು ಸಂಬಂಧಿಕರ ಮನೆಗೆಂದು ರಿಕ್ಷಾದಲ್ಲಿ ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ…

ಪಾಲಡ್ಕದಲ್ಲಿ ಅಂಬ್ಯುಲೆನ್ಸ್ ಹಾಗೂ ರಾಜ ಹಂಸ ಬಸ್ ಮುಖಾಮುಖಿ ಡಿಕ್ಕಿ : ಅಂಬ್ಯುಲೆನ್ಸ್ ನಲ್ಲಿ ಕುಳಿತ್ತಿದ್ದ ಯುವಕನಿಗೆ ಗಾಯ.
ರಾಜ್ಯ

ಪಾಲಡ್ಕದಲ್ಲಿ ಅಂಬ್ಯುಲೆನ್ಸ್ ಹಾಗೂ ರಾಜ ಹಂಸ ಬಸ್ ಮುಖಾಮುಖಿ ಡಿಕ್ಕಿ : ಅಂಬ್ಯುಲೆನ್ಸ್ ನಲ್ಲಿ ಕುಳಿತ್ತಿದ್ದ ಯುವಕನಿಗೆ ಗಾಯ.

ಸುಳ್ಯದಿಂದ ರೋಗಿಯೊಬ್ಬರನ್ನು ಬೆಂಗಳೂರು ಆಸ್ಪತ್ರೆಗೆ ತುರ್ತಾಗಿ ಕೊಂಡೊಯ್ಯುತ್ತಿದ್ದ ಕೆ.ವಿ.ಜಿ. ಆಸ್ಪತ್ರೆ ಅಂಬ್ಯುಲೆನ್ಸ್ ಹಾಗೂ ಸುಳ್ಯಕ್ಕೆ ಮಡಿಕೇರಿ ಕಡೆಯಿಂದ ಬರುತ್ತಿದ್ದ ರಾಜಹಂಸ ಬಸ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಜ.31 ಸಂಜೆ ಪೆರಾಜೆ ಸಮೀಪದ ಪಾಲಡ್ಕದಲ್ಲಿ ವರದಿಯಾಗಿದೆ. ಘಟನೆಯಲ್ಲಿ ಅಂಬ್ಯುಲೆನ್ಸ್ ನಲ್ಲಿ ಎದುರು ಕುಳಿತಿದ್ದ ಸ್ವಸ್ತಿಕ್ ಎಂಬ ಯುವಕ…

ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ವರ್ಗಾವಣೆ.
ರಾಜ್ಯ

ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿ ವರ್ಗಾವಣೆ.

ಮುಂಬರುವ ವಿಧಾನಸಭಾ ಚುನಾವಣೆಯಹಿನ್ನಲೆ ಯಲ್ಲಿ ಚುನಾವಣಾ ಆಯೋಗದ ಸೂಚನೆಯನ್ವಯ ಅಧಿಕಾರಿಗಳ ವರ್ಗಾವಣೆಯಾಗುತ್ತಿದ್ದು ಸುಳ್ಯ ಸರ್ಕಲ್ ಇನ್ ಸ್ಪೆಕ್ಟರ್ ನವೀನ್ ಚಂದ್ರ ಜೋಗಿಯವರಿಗೂ ವರ್ಗಾವಣೆ ಆದೇಶವಾಗಿದೆ ಚಿಕ್ಕಮಗಳೂರು ಜಿಲ್ಲೆಯತರಿಕೆರೆ ಗ್ರಾಮಾಂತರ ವೃತ್ತಕ್ಕೆ ನವೀನ್ ಚಂದ್ರರುವರ್ಗಾವಣೆಯಾಗಿದ್ದು, ಸುಳ್ಯಕ್ಕೆ ಅಂಕೋಲದಲ್ಲಿ ಸರ್ಕಲ್ಇನ್ ಸ್ಪೆಕ್ಟರ್ ಆಗಿರುವ ಸಂತೋಷ್ ಶೆಟ್ಟಿ ಎಂಬವರುಬರಲಿದ್ದಾರೆ.ಕ್ರೈಂ ಎಸ್.ಐ. ರತ್ನ ಕುಮಾರ್…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI