ಹಿಂದೂ ಅಪ್ರಾಪ್ತ ಬಾಲಕಿಯೊಂದಿಗಿದ್ದ ಮುಸ್ಲಿಂ ಯುವಕನಿಗೆ ಥಳಿತ:ಬಾಲಕಿ ಮನೆಯವರಿಂದ ಯುವಕನ ವಿರುದ್ದ ದೂರು.ಯುವಕ ಆಸ್ಪತ್ರೆಗೆ ದಾಖಲು, ಹಲ್ಲೆಗೈದವರ ಮೇಲೆ ಪ್ರತಿದೂರು .
ರಾಜ್ಯ

ಹಿಂದೂ ಅಪ್ರಾಪ್ತ ಬಾಲಕಿಯೊಂದಿಗಿದ್ದ ಮುಸ್ಲಿಂ ಯುವಕನಿಗೆ ಥಳಿತ:ಬಾಲಕಿ ಮನೆಯವರಿಂದ ಯುವಕನ ವಿರುದ್ದ ದೂರು.ಯುವಕ ಆಸ್ಪತ್ರೆಗೆ ದಾಖಲು, ಹಲ್ಲೆಗೈದವರ ಮೇಲೆ ಪ್ರತಿದೂರು .

ವಿದ್ಯಾರ್ಥಿನಿಯಾಗಿರುವ ಹಿಂದೂ ಅಪ್ರಾಪ್ತ ಬಾಲಕಿಯೊಂದಿಗೆ ಇದ್ದ ಮುಸ್ಲಿಂ ಯುವಕನಿಗೆ ಥಳಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದ್ದು, ಈ ಬಗ್ಗೆ ಬಾಲಕಿ ಮನೆಯವರು ಯುವಕನ ವಿರುದ್ದ ದೂರುದಾಖಲಿಸಿದ್ದು.ತೀವ್ರ ಹಲ್ಲೆಗೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ ಪ್ರತಿದೂರು ನೀಡಿದ್ದು, ಪೋಲೀಸರು ಇದೀಗ ಯುವಕನ ವಿರುದ್ದ ಮತ್ತು ಹಲ್ಲೆ ಮಾಡಿದ ಯುವಕರ ವಿರುದ್ದ ದೂರು ದಾಖಲಿಸಿದ್ದಾರೆ.ಇನ್ಸಟಾಂ…

ಅರಂತೋಡು ಅಡ್ತಲೆ ಎಲಿಮಲೆ ರಸ್ತೆಗೆ ನಡೆಯುವ ಗುದ್ಧಲಿಪೂಜೆ ಕಣ್ಣೊರೆಸುವ ತಂತ್ರವಾಗಬಾರದು: ಗುದ್ಧಲಿ ಪೂಜೆಯಂದೇ ಕಾಮಗಾರಿ ಆರಂಭಿಸಿ: ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ ಆಗ್ರಹ.
ರಾಜ್ಯ

ಅರಂತೋಡು ಅಡ್ತಲೆ ಎಲಿಮಲೆ ರಸ್ತೆಗೆ ನಡೆಯುವ ಗುದ್ಧಲಿಪೂಜೆ ಕಣ್ಣೊರೆಸುವ ತಂತ್ರವಾಗಬಾರದು: ಗುದ್ಧಲಿ ಪೂಜೆಯಂದೇ ಕಾಮಗಾರಿ ಆರಂಭಿಸಿ: ಅಡ್ತಲೆ ನಾಗರೀಕ ಹಿತರಕ್ಷಣಾ ವೇದಿಕೆ ಆಗ್ರಹ.

ಅರಮನೆಗಯದಲ್ಲಿ ಸೇತುವೆ ಮತ್ತು ಅರಂತೋಡು ಎಲಿಮಲೆ ರಸ್ತೆ ಅಭಿವೃದ್ದಿ ಪಡಿಸುವವರೆಗೆ ಹೋರಾಟ ಮುಂದುವರಿಸುತ್ತೇವೆ. ಬಹುಸಮಯದ ಬೇಡಿಕೆಯಾಗಿದ್ದ ರಸ್ತೆ, ಮಡಿಕೇರಿ ಮತ್ತು ಕುಕ್ಕೆ ಸುಬ್ರಹ್ಮಣ್ಯವನ್ನು ಅತೀ ಹತ್ತಿರವಾಗಿಸಬಲ್ಲ ಅರಂತೋಡು ಅಡ್ತಲೆ ಎಲಿಮಲೆ ರಸ್ಥೆ ತೀರಾ ದುಸ್ಥಿತಿಯಲಿದ್ದು , ಇದು ಅಭಿವೃದ್ದಿ ಆಗಬೇಕೆಂಬುದು ಬಹುಕಾಲದ ಬೇಡಿಕೆಯಾಗಿತ್ತು ಈ ಬಗ್ಗೆ ಹಲವು ಸಮಯಗಳಿಂದ…

ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು.
ರಾಜ್ಯ

ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು.

ಬಂಟ್ವಾಳ, ಜ. 06. ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಸಾರಡ್ಕ ಎಂಬಲ್ಲಿ ಸಂಭವಿಸಿದೆ.ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ಮಚ್ಚಿನನಿವಾಸಿ ಕೇಶವ ನಾಯ್ಕ (56) ಎಂದುಗುರುತಿಸಲಾಗಿದೆ. ಸಾರಡ್ಕದ ಕೃಷಿಕರೊಬ್ಬರಮನೆಯಲ್ಲಿ ಉಳಿದುಕೊಂಡು ತೋಟದಲ್ಲಿ ಕೆಲಸಮಾಡಿಕೊಂಡಿದ್ದ ಕೇಶವರವರು ಹಲಸಿನ ಮರಏರಿ ಕಾಳು ಮೆಣಸು ಕೊಯ್ಯುವ ಸಂದರ್ಭಆಕಸ್ಮಿಕವಾಗಿ ಕಾಲು…

ಅಡಿಕೆ ಬಗ್ಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಮೌನ: ಅಮಳ ರಾಮಚಂದ್ರ ಆರೋಪ.
ರಾಜ್ಯ

ಅಡಿಕೆ ಬಗ್ಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಮೌನ: ಅಮಳ ರಾಮಚಂದ್ರ ಆರೋಪ.

ಪುತ್ತೂರು: ಅಡಿಕೆ ಬೆಳೆಗಾರರನ್ನೇ ಹೆಚ್ಚಾಗಿ ಹೊಂದಿರುವ ದಕ್ಷಿಣ ಕನ್ನಡದಲ್ಲಿ, ಈ ಜಿಲ್ಲೆಯ ಪುತ್ತೂರಿನ ಶಾಸಕರು ಅಡಿಕೆ ಬೆಳೆಯ‌ ಬಗ್ಗೆ ಸದನದಲ್ಲಿ ಮಾತನಾಡುವುದನ್ನು ಬಿಟ್ಟು ಇತರ ಬೆಳೆಗಳತ್ತ ಮಾತನಾಡುವ ಮೂಲಕ ಅಡಿಕೆಯನ್ನು ನಿರ್ಲಕ್ಷಿಸುತ್ತಿದ್ದಾರೆ ಮತ್ತು ರೈತರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಆರೋಪವನ್ನು ಮಾಡಿದ್ದಾರೆ. ಅವರು…

ಮಂಗಳೂರು:ಭಾರೀ ಅಗ್ನಿ ಅವಘಡ: ಬೆಂಕಿಗಾಹುತಿಯಾದ ಏಸ್ ಫುಡ್ ಪ್ರೈವೆಟ್ ಸಂಸ್ಥೆ.
ರಾಜ್ಯ

ಮಂಗಳೂರು:ಭಾರೀ ಅಗ್ನಿ ಅವಘಡ: ಬೆಂಕಿಗಾಹುತಿಯಾದ ಏಸ್ ಫುಡ್ ಪ್ರೈವೆಟ್ ಸಂಸ್ಥೆ.

ಮಂಗಳೂರು: ಯೆಯ್ಯಾಡಿ ಕೈಗಾರಿಕಾ ಪ್ರದೇಶದ ಖಾಸಗಿ ಆಹಾರ ಸಂಸ್ಥೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಸಂಸ್ಥೆಯು ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಗುರುವಾರ ಸಂಜೆ ನಡೆದಿದೆ.ಕೈಗಾರಿಕಾ ವಲಯದಲ್ಲಿರುವ ಏಸ್ ಫುಡ್ ಪ್ರೈವೆಟ್ ಸಂಸ್ಥೆಯಲ್ಲಿ ಸಂಜೆ 4:45ಕ್ಕೆ ಅಗ್ನಿ ಅವಘಡ ಸಂಭವಿಸಿದೆವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ಉಂಟಾಗಿದೆ ಎಂದು ತಿಳಿದು…

ಅಬಾಕಸ್ ಮತ್ತು ವೇದಿಕ್ ಮ್ಯಾಥ್ಸ್ ಕೋರ್ಸು ಆರಂಭ, ಸುಳ್ಯ ತಾಲೂಕಿನ ಮಕ್ಕಳಿಗೆ ಸಿಹಿ ಸುದ್ದಿ.
ರಾಜ್ಯ

ಅಬಾಕಸ್ ಮತ್ತು ವೇದಿಕ್ ಮ್ಯಾಥ್ಸ್ ಕೋರ್ಸು ಆರಂಭ, ಸುಳ್ಯ ತಾಲೂಕಿನ ಮಕ್ಕಳಿಗೆ ಸಿಹಿ ಸುದ್ದಿ.

ಹಲವು ಪೋಷಕರಿಗೆ ಮಕ್ಕಳ ಭವಿಷ್ಯದ ಬಗ್ಗೆಯೇ ಚಿಂತೆಯಾಗಿ ಬಿಟ್ಟಿದೆ. ಮಗ ಅಥವಾ ಮಗಳು ಗಣಿತದಲ್ಲಿ ವೀಕ್ ಇದ್ದಾರೆ. ಹೀಗಾದರೆ ಮುಂದೆ ನಮ್ಮ ಮಕ್ಕಳು ಸೈನ್ಸ್ ಸಬ್ಜೆಕ್ಟ್ ಅನ್ನು ಆಯ್ಕೆ ಮಾಡಿಕೊಳ್ಳುವುದು ಹೇಗೆ? ಅವರ ಭವಿಷ್ಯ ಬಗ್ಗೆ ಗಂಭೀರವಾದ ಆಲೋಚನೆ ಪೋಷಕರಿಗೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಮಕ್ಕಳಿಗೆ…

ಅಜ್ಜಾವರದಲ್ಲಿ ಗೋ ಶಾಲೆ ನಿರ್ಮಿಸುವಂತೆ ವಿಶ್ವಹಿಂದೂ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ: ಜಿಲ್ಲಾಧಿಕಾರಿಗಳಿಂದ ಪರಿಶೀಲಿಸಲು ಸೂಚನೆ.
ರಾಜ್ಯ

ಅಜ್ಜಾವರದಲ್ಲಿ ಗೋ ಶಾಲೆ ನಿರ್ಮಿಸುವಂತೆ ವಿಶ್ವಹಿಂದೂ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ: ಜಿಲ್ಲಾಧಿಕಾರಿಗಳಿಂದ ಪರಿಶೀಲಿಸಲು ಸೂಚನೆ.

ಅಜ್ಜಾವರದಲ್ಲಿ ಗೋ ಶಾಲೆ ನಿರ್ಮಿಸುವಂತೆ ವಿಶ್ವಹಿಂದೂ ಪರಿಷತ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು, ಜಿಲ್ಲಾಧಿಕಾರಿಗಳು ಈ ಬಗ್ಗೆ ಪರಿಶೀಲಿಸಲು ಸುಳ್ಯ ತಹಶೀಲ್ದಾರ್ ರವರಿಗೆ ಸೂಚನೆ ನೀಡಿರುವುದಾಗಿ ತಿಳಿದು ಬಂದಿದೆ. ವಿಶ್ವ ಹಿಂದೂ ಪರಿಷತ್ ಭಜರಂಗದಳ ಸುಳ್ಯ ಪ್ರಖಂಡದ ಅಧ್ಯಕ್ಷರಾದಶ್ರಿ ಸೋಮಶೇಖರ್ ಪೈಕ ರವರು ಗೋ ಶಾಲಾ ನಿರ್ಮಾಣಕ್ಕೆ 50…

ಐದು ದನಗಳ ಕೈಕಾಲು ಕಟ್ಟಿ ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಸಾಗಾಟ: ಕರಾಯ ನಿವಾಸಿಗಳ ಸಹಿತ ಐವರ ಬಂಧನ.
ರಾಜ್ಯ

ಐದು ದನಗಳ ಕೈಕಾಲು ಕಟ್ಟಿ ಹಿಂಸಾತ್ಮಕವಾಗಿ ಓಮ್ನಿ ಕಾರಿನಲ್ಲಿ ಸಾಗಾಟ: ಕರಾಯ ನಿವಾಸಿಗಳ ಸಹಿತ ಐವರ ಬಂಧನ.

ಅಕ್ರಮ‌ ಜಾನುವಾರು ಸಾಗಾಟ ಮಾಡುತ್ತಿದ್ದ ಐವರನ್ನು ವೇಣೂರು ಪೊಲೀಸ್ ಠಾಣೆಯ ಎಸ್.ಐ.‌ಸೌಮ್ಯ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ‌.ಬೆಳ್ತಂಗಡಿ ತಾಲೂಕು ಬಡಗಕಾರಂದೂರು ಗ್ರಾಮದ ನಡಾಯಿ ಎಂಬಲ್ಲಿ ಜ.4ರಂದು ಕಾರ್ಯಾಚರಣೆ ನಡೆಸಲಾಗಿದ್ದು ಉಪ್ಪಿನಂಗಡಿ ಸಮೀಪದ ಕರಾಯ ಗ್ರಾಮದ ತೌಸಿಫ್, ಪುತ್ತಿಲದ ಉಸ್ಮಾನ್, ಇಕ್ಬಾಲ್ ಪುತ್ತೂರು, ಇರ್ಫಾನ್ ಕರಾಯ ಮತ್ತು ಅನಾಸ್ ಕರಾಯ…

ಪರಿವಾರಕಾನ ನಿಯಂತ್ರಣ ಕಳೆದು ಪಲ್ಟಿಯಾದ ಸ್ಕೂಟರ್: ಸವಾರ ಗಂಭೀರ ಗಾಯ.
ರಾಜ್ಯ

ಪರಿವಾರಕಾನ ನಿಯಂತ್ರಣ ಕಳೆದು ಪಲ್ಟಿಯಾದ ಸ್ಕೂಟರ್: ಸವಾರ ಗಂಭೀರ ಗಾಯ.

ಸುಳ್ಯದಿಂದ ಕಲ್ಲುಗುಂಡಿ ಕಡೆಗೆ ಸ್ಕೂಟರ್ ಸವಾರಿ ಮಾಡುತ್ತಿದ್ದ ವ್ಯಕ್ತಿಯೊಬ್ಬ ಪರಿವಾರಕಾನ ಸಾಯಿ ಸರ್ವಿಸ್ಟೇಷನ್ ಬಳಿಯ ತಿರುವಿನಲ್ಲಿ ತನ್ನ ನಿಯಂತ್ರಣ ಕಳೆದು ರಸ್ತೆ ಬದಿಯ ಚರಂಡಿಗೆ ಬಿದ್ದು ಗಂಬೀರ ಸ್ವರೂಪದ ಗಾಯವಾದ ಘಟನೆ ಜ.೪ ರ ತಡರಾತ್ರಿ ನಡೆದಿದೆ ಗಾಯಗೊಂಡ ವ್ಯಕ್ತಿಯನ್ನು ಬಂದ್ಯಡ್ಕ ಮೂಲದ ಇಳಂದಿಲದವರೆಂದು ಗುರುತಿಸಲಾಗಿದೆ.ತನ್ನ ಸಹೋದರಿ ಮನೆ…

ಸುಳ್ಯ ಜಾತ್ರೆಯ ಸಂತೆ ವ್ಯಾಪಾರದ ಸ್ಥಳ ಏಲಂನಲ್ಲಿ ಹಿಂದೂಯೇತರರಿಗೆ ಅವಕಾಶವಿಲ್ಲ: ತುರ್ತು ಸಭೆಯಲ್ಲಿ ನಿರ್ಣಯ.
ರಾಜ್ಯ

ಸುಳ್ಯ ಜಾತ್ರೆಯ ಸಂತೆ ವ್ಯಾಪಾರದ ಸ್ಥಳ ಏಲಂನಲ್ಲಿ ಹಿಂದೂಯೇತರರಿಗೆ ಅವಕಾಶವಿಲ್ಲ: ತುರ್ತು ಸಭೆಯಲ್ಲಿ ನಿರ್ಣಯ.

ಸುಳ್ಯ:ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ವ್ಯಾಪಾರ ನಡೆಸಲು ಅನ್ಯಮತಿಯರಿಗೆ ಅವಕಾಶ ನೀಡಬಾರದು ಎಂಬ ಹಿಂದೂ ಸಂಘಟನೆಯ ಆಗ್ರಹದಂತೆ ಹಿಂದುಗಳಿಗೆ ಮಾತ್ರ ಅವಕಾಶ ನೀಡಲು ದೇವಸ್ಥಾನದಲ್ಲಿ ಇಂದು ಸಂಜೆ ದೇವಸ್ಥಾನ ಆಡಳಿತ ಸಮಿತಿ ಮತ್ತು ಹಿಂದೂ ಸಂಘಟನೆಯ ಪದಾಧಿಕಾರಿಗಳು ನಡೆಸಿದ ತುರ್ತು ಸಭೆಯಲ್ಲಿ ನಿರ್ಣಯ ಕೈಗೊಂಡ ಘಟನೆ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI