ಸುಳ್ಯ ತಾಹಶೀಲ್ದಾರ್ ಕು. ಅನೀತಾಲಕ್ಷ್ಮೀ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿಗೆ ವರ್ಗಾವಣೆ.
ಸುಳ್ಯ: ಸುಳ್ಯ ತಾಲೂಕು ಧಂಡಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ತಾಹಶೀಲ್ದಾರ್ ಕು. ಅನೀತಾಲಕ್ಷ್ಮೀ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿಗೆ ವರ್ಗಾವಣೆ ಗೊಂಡಿದ್ದು ಸುಳ್ಯಕ್ಕೆ ನೂತನ ತಾಹಶೀಲ್ದಾರ್ ಆಗಮನವಾಗಬೇಕಿದ್ದು ಇಲ್ಲಿಗೆ ಯಾರು ಎಂಬುವುದು ಇನ್ನು ಖಚಿತವಾಗಿಲ್ಲಾ ಎಂದು ತಿಳಿದುಬಂದಿದೆ.ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯಾಅನ್ವಯ…








