ಪ್ರಧಾನಿ ತಾಯಿ ನಿಧನಕ್ಕೆ ಆದಿಚುಂಚನಗಿರಿ ಮಠದ ಮಹಾ ಸ್ವಾಮೀಜಿ ಜಗದ್ಗುರು ಶ್ರೀ ನಿರ್ಮಲನಂದನಾಥರು ಸಂತಾಪ ಸೂಚನೆ.
ರಾಜ್ಯ

ಪ್ರಧಾನಿ ತಾಯಿ ನಿಧನಕ್ಕೆ ಆದಿಚುಂಚನಗಿರಿ ಮಠದ ಮಹಾ ಸ್ವಾಮೀಜಿ ಜಗದ್ಗುರು ಶ್ರೀ ನಿರ್ಮಲನಂದನಾಥರು ಸಂತಾಪ ಸೂಚನೆ.

ದೇಶದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿರವರತಾಯಿ ನಿಧನಕ್ಕೆ ಆದಿಚುಂಚನಗಿರಿ ಮಹಾಮಠದ ಸ್ವಾಮೀಜಿ ಶ್ರೀ ನಿರ್ಮಲನಂದನಾಥರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಹೀರಾಬೆನ್ ಜಿ ರವರು ಇನ್ನಿಲ್ಲವಾದುದು ಅತ್ಯಂತ ದುಃಖದ ಸಂಗತಿ. ಭವ್ಯ ಭಾರತಕ್ಕೆ ಸಮರ್ಥ ಪ್ರಧಾನಿಯನ್ನು ನೀಡಿದಂತಹ ಶ್ರೀಮತಿ ಹೀರಾ ಬೆನ್ ಜಿ ಅವರ ನಿಧನದಿಂದ ಭಾರತ ಹಿರಿಯ ಚೇತನವೊಂದನ್ನುಕಳೆದುಕೊಂಡಂತಾಗಿದೆ.…

ಉಳ್ಳಾಲ:ತಲೆನೋವು,ಜ್ವರದಿಂದ ಬಳಲುತ್ತಿದ್ದ
ವಿದ್ಯಾರ್ಥಿ ಮೃತ್ಯು.

ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು,ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇತರಗತಿ ವಿದ್ಯಾರ್ಥಿ ಅಶ್ವತ್ ಇಂದು ಸಾವನ್ನಪ್ಪಿದ್ದು,ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.ಕಳೆದ ಎರಡು ದಿನಗಳಿಂದ ಜ್ವರ, ತಲೆನೋವುಎನ್ನುತ್ತಿದ್ದ ಅಶ್ವಿತ್ ನಾಳೆ ನಡೆಯಲಿರುವ ಶಾಲಾ ವಾರ್ಷಿಕೋತ್ಸವದ ಸ್ಕಿಟ್ ನಲ್ಲೂ ಭಾಗವಹಿಸಲು ತಯಾರಿ ನಡೆಸಿದ್ದ.ವಿದ್ಯಾರ್ಥಿಯ ಅಕಾಲಿಕ…

ಭಜನೆ ಮತ್ತು ಭಜಕರ ವಿರುದ್ದ ಅವಹೇಳನಕಾರಿ ಸಂದೇಶ ಹರಿ ಬಿಟ್ಟ ಆರೋಪದಡಿ ಅಧಿಕಾರಿ ವಿರುದ್ದ ಬೆಳ್ಳಾರೆಯಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಂದ ಪ್ರತಿಭಟನೆ.
ರಾಜ್ಯ

ಭಜನೆ ಮತ್ತು ಭಜಕರ ವಿರುದ್ದ ಅವಹೇಳನಕಾರಿ ಸಂದೇಶ ಹರಿ ಬಿಟ್ಟ ಆರೋಪದಡಿ ಅಧಿಕಾರಿ ವಿರುದ್ದ ಬೆಳ್ಳಾರೆಯಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಂದ ಪ್ರತಿಭಟನೆ.

ಸಾಮಾಜಿಕ ಜಾಲತಾಣದಲ್ಲಿ ಭಜನೆ ಮತ್ತು ಭಜಕರ ಬಗ್ಗೆ ಅವಹೇಳನಕಾರಿ ಬರವಣಿಗೆಯನ್ನು ಬರೆದು ಹಿಂದೂ ಧರ್ಮದ ಕುರಿತು ಅಶ್ಲೀಲ ಪದಗಳನ್ನು ಬಳಸಿ ಸಂದೇಶ ಹರಿಯಬಿಟ್ಟ ಕಾಣಿಯೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರ ವಿರುದ್ಸ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು, ಬಂಧಿಸಿ ಸೇವೆಯಿಂದ ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಬೆಳ್ಳಾರೆ ಪೋಲಿಸ್ ಠಾಣೆಯ…

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ನಿಧನ: ಕಂಬನಿ ಮಿಡಿದ ಗಣ್ಯರು.
ರಾಜ್ಯ

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ನಿಧನ: ಕಂಬನಿ ಮಿಡಿದ ಗಣ್ಯರು.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್​​ನ ಅಹಮದಾಬಾದ್​ನಲ್ಲಿ ಶುಕ್ರವಾರ ನಿಧನರಾದರು. ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್​ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು. ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪ್ರಧಾನಿ ಮೋದಿ ಸರಣಿ…

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ ಮಹಾದೇವ್ ದಿಢೀರ್ ವರ್ಗಾವಣೆ.
ರಾಜ್ಯ

ಸುಳ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಪಿ ಮಹಾದೇವ್ ದಿಢೀರ್ ವರ್ಗಾವಣೆ.

ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹಾದೇವ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರಕಾರದ ಅಧೀನ ಕಾರ್ಯದರ್ಶಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಆಡಳಿತ) ಹೊರಡಿಸಿರುವ ಆದೇಶದ ಪ್ರತಿ ಲಭ್ಯವಾಗಿದೆ. ಸದ್ಯ ಅವರನ್ನು ಕೂಡಿಗೆಗೆ ವರ್ಗಾಯಿಸಲಾಗಿದೆ. "ಸಾರ್ವ ಜನಿಕ…

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಪ್ರಕಟ.
ರಾಜ್ಯ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಡಳಿತವು ಪ್ರತ್ಯೇಕ ಮಾರ್ಗಸೂಚಿ ಪ್ರಕಟ.

ಮಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿದ.ಕ.ಜಿಲ್ಲೆಯಲ್ಲಿ ಡಿ.31 ಮತ್ತು ಜ.1ಕ್ಕೆ ಅನ್ವಯವಾಗುವಂತೆ ದ.ಕ. ಜಿಲ್ಲಾಡಳಿತವು ಪ್ರತ್ಯೇಕಮಾರ್ಗಸೂಚಿ ಪ್ರಕಟಿಸಿದೆ.ನೋಂದಾಯಿತ/ಅಧಿಕೃತ ಕ್ಲಬ್, ಪಬ್, ರೆಸ್ಟೋರೆಂಟ್,ಹೊಟೇಲ್ಗಳಲ್ಲಿ ನಿಯಮಗಳಿಗೆ ಒಳಪಟ್ಟು ರಾತ್ರಿ12:30ರವರೆಗೆ ಸಂಭ್ರಮಾಚರಣೆಗೆ ಅನುಮತಿನೀಡಲಾಗಿದೆ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಧ್ವನಿವರ್ಧಕ/ವಿದ್ಯುನ್ಮಾನ ಉಪಕರಣಗಳನ್ನು ಮತ್ತು ಶಬ್ದಉಂಟುಮಾಡುವ ಉಪಕರಣಗಳನ್ನು ರಾತ್ರಿ 10 ರ ಬಳಿಕ ಬಳಸುವಂತಿಲ್ಲ. ಈ ನಿಯಮಗಳಿಗೆ…

ಪೆರ್ಲಂಪಾಡಿ: ಅಡಿಕೆ ಮರದಿಂದ ಬಿದ್ದುವ್ಯಕ್ತಿ ಮೃತ್ಯು.
ರಾಜ್ಯ

ಪೆರ್ಲಂಪಾಡಿ: ಅಡಿಕೆ ಮರದಿಂದ ಬಿದ್ದು
ವ್ಯಕ್ತಿ ಮೃತ್ಯು.

ಪುತ್ತೂರು: ಅಡಿಕೆ ತೆಗೆಯುತ್ತಿದ್ದ ವೇಳೆ ಅಡಿಕೆ ಮರಅರ್ಧದಿಂದ ತುಂಡಾದ ಪರಿಣಾಮ ವ್ಯಕ್ತಿಯೋರ್ವರುಬಿದ್ದು ಮೃತಪಟ್ಟ ಮೃತಪಟ್ಟ ಘಟನೆ ಕೊಳ್ತಿಗೆ ಗ್ರಾಮದಕೊರ್ಬಂಡ್ಕದಿಂದ ವರದಿಯಾಗಿದೆ.ದೊಡ್ಡಮನೆ ನಿವಾಸಿ ಚಂದ್ರಶೇಖರ ಗೌಡ (56ವ) ಮೃತಪಟ್ಟ ದುರ್ದೈವಿಯಾಗಿದ್ದಾರೆ.ಇವರು ದ.29 ರಂದು ಬೆಳಿಗ್ಗೆ ತನ್ನ ಅಡಿಕೆ ತೋಟದಲ್ಲಿಅಡಿಕೆ ತೆಗೆಯಲೆಂದು ಮರ ಹತ್ತಿದ್ದರು ಈ ವೇಳೆ ಅಡಿಕೆಮರ ಅರ್ಧದಿಂದ ತುಂಡಾದ…

ಕೆ ವಿ ಜಿ ದಂತ ಮಹಾವಿದ್ಯಾಲಯದಲ್ಲಿ ರ‍್ಯಾಗಿಂಗ್‌ ಘಟನೆ ನಡೆದೇ ಇಲ್ಲ: ದಂತ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಕಲಹದ ವರದಿ ಬಗ್ಗೆ ಪ್ರಾಂಶುಪಾಲರಿಂದ ಸ್ಪಷ್ಟನೆ.ಮತ್ತು ದಾಖಲೆ ಬಿಡುಗಡೆ.

ಡಾ| ವೈಶಾಖ್ ಜೆ. ಪಣಿಕರ್‌ ರವರಿಗೆ ತಲೆಗೆ ಗಾಯ ಕೆವಿಜಿ ದಂತಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ    ರ‍್ಯಾಗಿಂಗ್‌ ನಡೆದ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಇಂತಹ ಘಟನೆ ಈ ಹಿಂದೆಯೂ ನಮ್ಮ ಕಾಲೇಜಿನಲ್ಲಿ ನಡೆದೇ ಇಲ್ಲ, ಮತ್ತು ನಮ್ಮ ಕಾಲೇಜಿನಲ್ಲಿ ಜಾತಿನಿಂದನೆ ಮೊದಲಾದ ಘಟನೆಗಳು ನಡೆದೇ ಇಲ್ಲ,  ಇದುವರೆಗೂ ನಮ್ಮ ಕಾಲೇಜು…

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ: ಸುರತ್ಕಲ್ ತಡಂಬೈಲ್ ನ ಯುವಕ ಮೃತ್ಯು.
ರಾಜ್ಯ

ಸೌದಿ ಅರೇಬಿಯಾದಲ್ಲಿ ರಸ್ತೆ ಅಪಘಾತ: ಸುರತ್ಕಲ್ ತಡಂಬೈಲ್ ನ ಯುವಕ ಮೃತ್ಯು.

ಸುರತ್ಕಲ್: ಸೌದಿ ಅರೇಬಿಯಾದಲ್ಲಿ ನಡೆದರಸ್ತೆ ಅಪಘಾತವೊಂದರಲ್ಲಿ ಸುರತ್ಕಲ್ತಡಂಬೈಲ್ ನ ಯುವಕನೋರ್ವಮೃತಪಟ್ಟಿರುವ ಘಟನೆ ವರದಿಯಾಗಿದೆ.ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾಎಂಬವರ ಪುತ್ರ ಫಾಝಿಲ್ (29) ಮೃತಪಟ್ಟಯುವಕ ಎಂದು ತಿಳಿದು ಬಂದಿದೆ.ಸೌದಿ ಅರೆಬಿಯಾದ ಅಲ್‌ಅಸಾ ಎಂಬಲ್ಲಿಕಾರು ಮತ್ತು ಲಾರಿಯ ನಡುವೆ ಭೀಕರಅಪಘಾತ ಸಂಭವಿಸಿ ಯುವಕ ಮೃತಪಟ್ಟ…

ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅಡಿಕೆ ಬೆಳೆ ಮಾರಕ‌|ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ: ಜಾಲತಾಣದಲ್ಲಿ ಭಾರೀ ಟ್ರೋಲ್.
ರಾಜ್ಯ

ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅಡಿಕೆ ಬೆಳೆ ಮಾರಕ‌|ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ: ಜಾಲತಾಣದಲ್ಲಿ ಭಾರೀ ಟ್ರೋಲ್.

ಅಸಾಂಪ್ರದಾಯಿಕ ಪ್ರದೇಶಗಳಲ್ಲಿ ಅವ್ಯಾಹತವಾಗಿ ವಿಸ್ತಾರವಾಗುತ್ತಿರುವ ಅಡಕೆ ಬೆಳೆಗೆ ಅಂಕುಶ ಬೇಕು. ಅನಿರ್ಬಂಧಿತವಾಗಿ ಅಡಿಕೆ ಬೆಳೆಯುವ ಪ್ರದೇಶ ವಿಸ್ತಾರವಾಗುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ಸಾಂಪ್ರದಾಯಿಕವಾಗಿ ಅಡಕೆ ಕೃಷಿ ಮಾಡುತ್ತಿರುವ ರೈತರು ಸಂಕಷ್ಟದ ದಿನಗಳನ್ನು ಎದುರಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಧಿವೇಶನದಲ್ಲಿ ಹೇಳಿದ ಮಾತು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI