ಕುರುಂಜಿಭಾಗ್ ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಹಲ್ಲೆ ಆರೋಪ :ಪ್ರಕರಣ ದಾಖಲು.
ರಾಜ್ಯ

ಕುರುಂಜಿಭಾಗ್ ಸ್ನೇಹಿತನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದವರ ಮೇಲೆ ಹಲ್ಲೆ ಆರೋಪ :ಪ್ರಕರಣ ದಾಖಲು.

ಕೆ ವಿ ಜಿ ಡೆಂಟಲ್‌‌ ಕಾಲೇಜಿನ 3ನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯಾಗಿರುವ ವಿಶಾಕ್ ಎನ್ನುವ ಯುವಕ.ಡಿ 21 ಸ್ನೇಹಿತ ಝೈದ್ದಿನ್‌ ಹಜೀಲ್‌‌ ನನ್ನು ಸ್ಪಂದನ ಪಿ ಜಿ ಕಡೆಗೆ ಡ್ರಾಪ್ ಮಾಡಲು ಹೋಗುತ್ತಿರುವಾಗ ಸುಳ್ಯ ಕುರುಂಜಿಭಾಗ್ ಕೆ.ವಿ.ಜಿ. ಐಪಿಎಸ್ ಸ್ಕೂಲ್ ನ ಹತ್ತಿರ ತಲುಪುತ್ತಿದ್ದಂತೆ ಇನ್ನೋವಾ ಕಾರೊಂದು ಬೆನ್ನಟ್ಟಿ…

ಅರಂತೋಡು ಕುಲ್ಚಾರ್ ತಿರುವಿನಲ್ಲಿ ಕಾರು ಪಲ್ಟಿ
ರಾಜ್ಯ

ಅರಂತೋಡು ಕುಲ್ಚಾರ್ ತಿರುವಿನಲ್ಲಿ ಕಾರು ಪಲ್ಟಿ

ಅರಂತೋಡು ಕಡೆಯಿಂದ ಕುಲ್ಚಾರು ಕಡೆಗೆ ಸಂಚರಿಸುತ್ತಿದ್ದ ಮಾರುತಿ 800 ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವರದಿಯಾಗಿದೆ. ರಾತ್ರಿ ಸುರಿದ ಮಳೆಯಿಂದಾಗಿ ಸ್ಕಿಡ್ ಆಗಿ ಕಾರು ಪಲ್ಟಿಯಾಗಿರಬಹುದೆಂದು ಅಂದಾಜಿಸಲಾಗಿದೆ. ಬಾಲರಾಜ್ ಕಲ್ಲುಮುಟ್ಲು ರವರು ಕಾರು ಚಲಾಯಿಸುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆ. ಕಾರು ಸಂಪೂರ್ಣವಾಗಿ ಜಖಂಗೊಂಡಿರುವುದಾಗಿ ತಿಳಿದು ಬಂದಿದೆ.

ಸುಳ್ಯ ತಾಲೂಕಿನ ವಿವಿಧ ಭಾಗದಲ್ಲಿ ಬಿರುಸಿನ ಮಳೆ.!

ಸುಳ್ಯ ತಾಲೂಕಿನ ವಿವಿಧ ಭಾಗದಲ್ಲಿ ಬಿರುಸಿನ ಮಳೆ ಸುರಿದಿದೆ.ಕಾದ ಕಬ್ಬಿಣದಂತಾಗಿದ್ದ ಇಳೆಗೆ ಮಳೆಯ ಸಿಂಚನ ಒಂದಷ್ಟು ತಂಪಾಗಿಸಿದೆ .ಸುಳ್ಯ ಭಾಗದಲ್ಲಿ ಹಲವು ಗ್ರಾಮದಲ್ಲಿ ರಾತ್ರಿ 8 ರ ಸುಮಾರಿಗೆ ಮಳೆಯಾಗಿದೆ, ಪೆರಾಜೆ ಗ್ರಾಮ , ಅರಂತೋಡು ಸೇರಿದಂತೆ ಕೆಲವು ಕಡೆಗಳಲ್ಲಿ ಮಳೆಯಾಗಿದೆ, ಬಿರುಸಿನ ಮಳೆಗೆ ಭೂಮಿ ತಂಪಾದರೆ, ಈ…

ಸುಳ್ಯ: ಸ್ಟೇಟಸ್ ಹಾಕಿದ ವಿಚಾರದಲ್ಲಿ ವಿದ್ಯಾರ್ಥಿನಿಗೆ ಹಲ್ಲೆ : ಪ್ರಕರಣ ದಾಖಲು.
ರಾಜ್ಯ

ಸುಳ್ಯ: ಸ್ಟೇಟಸ್ ಹಾಕಿದ ವಿಚಾರದಲ್ಲಿ ವಿದ್ಯಾರ್ಥಿನಿಗೆ ಹಲ್ಲೆ : ಪ್ರಕರಣ ದಾಖಲು.

ಪ್ರಧಾನಿ ನರೇಂದ್ರ ಮೋದಿ ಸ್ಟೇ ಟಸ್ ಹಾಕಿದ್ದಕ್ಕೆಡೆಂಟಲ್ ವಿದ್ಯಾರ್ಥಿನಿಗೆ ಹಲ್ಲೆ ಮಾಡಿರುವ ಘಟನೆ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೆ.ವಿ.ಜಿ ಡೆಂಟಲ್ ಕಾಲೇಜಿನ ಬಳಿ ನಡೆದಿದೆ ಎಂದು ತಿಳಿದು ಬಂದಿದೆ.ವಿದ್ಯಾರ್ಥಿನಿ ತಮ್ಮ ಮೊಬೈಲ್ ಖಾತೆಯಲ್ಲಿ ಮೋದಿ ವಿಚಾರದ ಬಗ್ಗೆ ಸ್ಟೇಟಸ್ ಹಾಕಿದ್ದು, ಈ ಕಾರಣಕ್ಕೆ ಕೇರಳ ಮೂಲದ…

ಪುತ್ತೂರು: ಬಾವಿಗೆ ಇಳಿದ ಮಾನಸಿಕ ಅಸ್ವಸ್ಥೆ ಮಹಿಳೆ,ಅಗ್ನಿಶಾಮಕ ದಳದಿಂದ ರಕ್ಷಣೆ.
ರಾಜ್ಯ

ಪುತ್ತೂರು: ಬಾವಿಗೆ ಇಳಿದ ಮಾನಸಿಕ ಅಸ್ವಸ್ಥೆ ಮಹಿಳೆ,
ಅಗ್ನಿಶಾಮಕ ದಳದಿಂದ ರಕ್ಷಣೆ.

ಪುತ್ತೂರು: ಮಾನಸಿಕ ಅಸ್ವಸ್ಥೆಯೋರ್ವರು ಬಾವಿಗೆ ಇಳಿದು ಮೇಲೆ ಬರಲಾರದೆ ಬಳಿಕಅಗ್ನಿ ಶಾಮಕದಳವರು ಆಗಮಿಸಿ ಅಸ್ವಸ್ಥೆಯನ್ನು ಮೇಲಕ್ಕೆ ಎತ್ತಿದ ಘಟನೆ ಪುತ್ತೂರಿನ ಕೆಯ್ಯೂರು ಸಮೀಪದಲ್ಲಿ ನಡೆದಿದೆ.ಕೆಯ್ಯರು ಗ್ರಾಮದ ಮಾಡಾವು ಕಟ್ಟೆ ಬಳಿಯ ನಿವಾಸಿಡೇನಿಯಲ್ ಡಿಸೋಜ ಎಂಬವರ ಪತ್ನಿ ವಿನುತ ಮೆಗಸ್ ಎಂಬವರು ಮಾನಸಿಕ ಅಸ್ವಸ್ಥತೆಯಿಂದ ತಮ್ಮ ಮನೆಯ ಎದುರುಗಡೆ ಇರುವ…

ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ.ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯತಂಡದ ಪ್ರಯತ್ನ ಯಶಸ್ವಿ.
ರಾಜ್ಯ

ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆ
ರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ.
ಡಾ.ರೇಣುಕಾ ಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯ
ತಂಡದ ಪ್ರಯತ್ನ ಯಶಸ್ವಿ.

ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆರಾಜ್ಯ ಸಚಿವ ಸಂಪುಟದಿಂದ ಒಪ್ಪಿಗೆ ಡಾ.ರೇಣುಕಾಪ್ರಸಾದ್ ಕೆ.ವಿ.ಯವರ ಅಧ್ಯಕ್ಷತೆಯ ತಂಡದ ಪ್ರಯತ್ನಯಶಸ್ವಿಯಾಗಿರುವುದಾಗಿ ತಿಳಿದು ಬಂದಿದೆ. ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯದ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟಒಪ್ಪಿಗೆ ನೀಡಿದೆ. ರಾಜ್ಯ ಒಕ್ಕಲಿಗರ ಸಂಘದಉಪಾಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್…

ಬಸ್‌ಗಳ ನಡುವೆ ಅಪಘಾತ- ಚಾಲಕ ಸಹಿತ ಹಲವರಿಗೆ ಗಂಭೀರ ಗಾಯ .
ರಾಜ್ಯ

ಬಸ್‌ಗಳ ನಡುವೆ ಅಪಘಾತ- ಚಾಲಕ ಸಹಿತ ಹಲವರಿಗೆ ಗಂಭೀರ ಗಾಯ .

ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಸಮೀಪಮಕ್ಕಳ ಪ್ರವಾಸದ ಬಸ್ ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಟೂರಿಸ್ಟ್ ಬಸ್ ಚಾಲಕ ಅಭಿಷೇಕ್ ಹಾಗೂ ಬಸ್ ಪ್ರಯಾಣಿಕ ದುರ್ಗೇಶ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.ಸಿಂಧನೂರಿನ ಕಾಲೇಜು ವಿದ್ಯಾರ್ಥಿಗಳ ಪ್ರವಾಸದಟೂರಿಸ್ಟ್ ಬಸ್ ಧರ್ಮಸ್ಥಳ ಕಡೆಗೆ…

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಆಧಾರ್ ಸೇವಾ ಕೇಂದ್ರ ಆರಂಭ.
ರಾಜ್ಯ

ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಆಧಾರ್ ಸೇವಾ ಕೇಂದ್ರ ಆರಂಭ.

ಸುಳ್ಯ ನಗರದಲ್ಲಿ ಈ ಹಿಂದೆ ಕಾರ್ಯಾಚರಿಸುತ್ತಿದ್ದ ಸೇವಾ ಕೇಂದ್ರಗಳಲ್ಲಿ ಆಧಾರ್ ಸೇವೆಗಳು ಕಾರಣಾಂತರಗಳಿಂದ ತಾತ್ಕಾಲಿಕ ನಿಲುಗಡೆಯಾಗಿದ್ದು ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ಪರಿಗಣಿಸಿ ತಾಲೂಕು ಪಂಚಾಯತ್ ಸುಳ್ಯದಲ್ಲಿ ಆಧಾರ್ ಸೇವಾ ಕೇಂದ್ರ ಆರಂಭಗೊಂಡಿದ್ದು, ವಿಳಾಸ ತಿದ್ದುಪಡಿ, ಹೆಸರು ತಿದ್ದುಪಡಿ, ಮೊಬೈಲ್ ನಂಬರ್ ಸೇರ್ಪಡೆ, ಹೊಸ ಆಧಾರ್ ಕಾರ್ಡ್ ಹಾಗೂ ಬಯೋಮೆಟ್ರಿಕ್…

ಮುಡಿಪು: ಓವರ್ ಟೇಕ್ ಭರದಲ್ಲಿ ಸ್ಕೂಟರ್, ರಿಕ್ಷಾಕ್ಕೆ ಢಿಕ್ಕಿಯಾಗಿ ಶಾಲಾ ಬಾಲಕನ ಮೇಲೆ ಹರಿದ ಕಾರು: ವಿದ್ಯಾರ್ಥಿ ಸ್ಥಳದಲ್ಲಿಯೇ ದುರ್ಮರಣ.
ರಾಜ್ಯ

ಮುಡಿಪು: ಓವರ್ ಟೇಕ್ ಭರದಲ್ಲಿ ಸ್ಕೂಟರ್, ರಿಕ್ಷಾಕ್ಕೆ ಢಿಕ್ಕಿಯಾಗಿ ಶಾಲಾ ಬಾಲಕನ ಮೇಲೆ ಹರಿದ ಕಾರು: ವಿದ್ಯಾರ್ಥಿ ಸ್ಥಳದಲ್ಲಿಯೇ ದುರ್ಮರಣ.

ಮಂಗಳೂರು: ಓವರ್ ಟೇಕ್ ಮಾಡುವ ಭರದಲ್ಲಿಅತೀವೇಗದಿಂದ ಬಂದಿರುವ ಕಾರೊಂದು ಸ್ಕೂಟರ್,ಆಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲಿಯೇಮೃತಪಟ್ಟಿರುವ ದಾರುಣ ಘಟನೆಯೊಂದು ಮುಡಿಪುಜಂಕ್ಷನ್ ನಲ್ಲಿ ನಡೆದಿದೆ.ಬೋಳಿಯಾರು ಗ್ರಾಮದ ಬಟ್ರಬೈಲು ಹರಿಶ್ಚಂದ್ರ ಹಾಗೂ ಅರುಣಾಕ್ಷಿ ದಂಪತಿಯ ಪುತ್ರ ಮುಡಿಪು ಸರಕಾರಿ ಶಾಲೆಯ 8ನೇ ತರಗತಿ ವಿದ್ಯಾರ್ಥಿ…

ಹಿಂದೂ ಭಜಕರ ವಿರುದ್ಧಅವಹೇಳನಕಾರಿ ಬರಹ.       ತಾರಕಕ್ಕೇರಿದ ಹಿಂದೂ ಸಂಘಟನೆಗಳ ಆಕ್ರೋಶ..
ರಾಜ್ಯ

ಹಿಂದೂ ಭಜಕರ ವಿರುದ್ಧಅವಹೇಳನಕಾರಿ ಬರಹ. ತಾರಕಕ್ಕೇರಿದ ಹಿಂದೂ ಸಂಘಟನೆಗಳ ಆಕ್ರೋಶ..

ಅರಣ್ಯ ಇಲಾಖೆ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳ ಪಟ್ಟುಹಿಡಿದಿದ್ದು ನಾಳೆ ತನಕ ಅಧಿಕಾರಿ ಹಾಗು ಜನಪ್ರತಿನಿಧಿಗಳಿಗೆ ಹಿಂದೂ ಸಂಘಟನೆಗಳು ಗಡುವು ನೀಡಿರುವ ವಿದ್ಯಾಮಾನ ನಡೆದಿದೆ.ಯಾವುದೇ ಕಾನೂನು ಕ್ರಮ ಕೈಗೊಳ್ಳದಿದ್ದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಐದು ಪೋಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದುಭಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ್ ಮುರಳೀಕೃಷ್ಣ ಹಸಂತಡ್ಕ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI