ಸುಬ್ರಹ್ಮಣ್ಯದಲ್ಲಿ ಮುಸ್ಲಿಮ್ ಯುವಕನ ಮೇಲೆ ಹಲ್ಲೆ: ಪ್ರಚೋದನೆ ನೀಡಿದ ಕಟೀಲ್ ಮೇಲೆ ಪ್ರಕರಣ ಯಾವಾಗ: ರಿಯಾಝ್ ಪರಂಗಿಪೇಟೆ.
ಮಂಗಳೂರು: ಪ್ರಚೋದನೆ ನೀಡುವ ಮಾತುಗಳ ಮೂಲಕ ಸುಬ್ರಹ್ಮಣ್ಯದಲ್ಲಿ ಮುಸ್ಲಿಂ ಯುವಕನ ಮೇಲೆ ಗುಂಪು ಹಲ್ಲೆಗೆ ಕಾರಣಕರ್ತರಾದ ಮಂಗಳೂರು ಸಂಸದರ ಮೇಲೆ ದ.ಕ.ಪೊಲೀಸ್ ವರಿಷ್ಠಾಧಿಕಾರಿಯವರು ಯಾವಾಗ ಕೇಸು ದಾಖಲಿಸಬಹುದು ? ಎಂದು ಎಸ್’ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಪ್ರಶ್ನಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸುಬ್ರಹ್ಮಣ್ಯದಲ್ಲಿ ಮುಸ್ಲಿಮ್ ಯುವಕನ…










