ಮುಂಗಾರು ಮುಂಚಿತ ಪ್ರವೇಶ: ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ರಾಜ್ಯ ಹವಾಮಾನ ವರದಿ

ಮುಂಗಾರು ಮುಂಚಿತ ಪ್ರವೇಶ: ಕರಾವಳಿ-ಮಲೆನಾಡಿನಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಈ ವರ್ಷ ಮುಂಗಾರು ತನ್ನ ಕಾಲಕ್ಕೆ ಮೊದಲು ಬಂದು ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆಯೊಂದಿಗೆ ಭಾರೀ ಅಬ್ಬರ ತೋರಿಸಿದೆ. ಸಾಮಾನ್ಯವಾಗಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸುತ್ತಿದ್ದರೆ, ಈ ಬಾರಿ ಮೇ ಕೊನೆಯಲ್ಲಿ ಮಳೆ ಆರ್ಭಟ ಆರಂಭವಾಗಿದೆ. ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ವಿದ್ಯುತ್…

‘ಐನ್‍ಮನೆ’ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸಿ-ಡಾ.ಮಂತರ್ ಗೌಡ
ರಾಜ್ಯ

‘ಐನ್‍ಮನೆ’ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸಿ-ಡಾ.ಮಂತರ್ ಗೌಡ

ಮಡಿಕೇರಿ ಮೇ: ಐನ್‍ಮನೆ ಸಂಸ್ಕೃತಿ ಸಂಪ್ರದಾಯ ಮತ್ತು ಸಂಸ್ಕಾರವನ್ನು ಉಳಿಸಿ ಬೆಳೆಸುವಲ್ಲಿ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂಲಕ ದಾಖಲೀಕರಣ ಮಾಡುವಂತಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಹೇಳಿದರು. ಅವರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಮಕ್ಕಂದೂರು ಗ್ರಾಮದ…

ಇತಿಹಾಸ ನಿರ್ಮಿಸಿದ ಪಾಲಾ ಬಾರ್ ಅಸೋಸಿಯೇಷನ್ : ಎಲ್ಲಾ ಹುದ್ದೆಗಳಿಗೆ ಮಹಿಳೆಯರನ್ನೇ ಆಯ್ಕೆ
ರಾಜ್ಯ

ಇತಿಹಾಸ ನಿರ್ಮಿಸಿದ ಪಾಲಾ ಬಾರ್ ಅಸೋಸಿಯೇಷನ್ : ಎಲ್ಲಾ ಹುದ್ದೆಗಳಿಗೆ ಮಹಿಳೆಯರನ್ನೇ ಆಯ್ಕೆ

ಪಾಲಾ, ಕೇರಳ: ಕೇರಳದ ಪಾಲಾ ಬಾರ್ ಅಸೋಸಿಯೇಷನ್ ಇತಿಹಾಸ ನಿರ್ಮಿಸುವಂತಹ ಹೆಜ್ಜೆ ಇಟ್ಟಿದೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ಸಂಘದ ಎಲ್ಲಾ ಹುದ್ದೆಗಳಿಗೂ ಹಾಗೂ ಕಾರ್ಯಕಾರಿಣಿ ಸಮಿತಿಯ 15 ಸ್ಥಾನಗಳಿಗೂ ಮಹಿಳಾ ವಕೀಲರನ್ನೇ ಆಯ್ಕೆಮಾಡಲಾಗಿದೆ. ಇದು ದೇಶದಾದ್ಯಂತ ಮಹಿಳೆಯರ ಪ್ರತಿನಿಧಿತ್ವವನ್ನು ವಕೀಲರ ಸಂಘಗಳಲ್ಲಿ ಹೆಚ್ಚಿಸಲು ಆಗುತ್ತಿರುವ ಒತ್ತಾಸೆಗೆ ಪ್ರತಿಕ್ರಿಯೆಯಂತೆ ಮೂಡಿದೆ.…

ಅರಂಬೂರು ಗೌಡ ಉಪಸಮಿತಿಯ ಸಭೆ ಪದಾಧಿಕಾರಿಗಳ ಆಯ್ಕೆ
ರಾಜ್ಯ

ಅರಂಬೂರು ಗೌಡ ಉಪಸಮಿತಿಯ ಸಭೆ ಪದಾಧಿಕಾರಿಗಳ ಆಯ್ಕೆ

ದಿನಾಂಕ 4-4-2025ರ ಶುಕ್ರವಾರದಂದು ಗೌಡ ಗ್ರಾಮಸಮಿತಿಯ ಅಧ್ಯಕ್ಷರಾದ ಶ್ರೀ ಸತೀಶ್ ಕಾಯಿಂಗಾಜೆ ಅಧ್ಯಕ್ಷತೆಯಲ್ಲಿ ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಸಭಾಭವನದಲ್ಲಿ ಅರಂಬೂರು ಗೌಡ ಉಪಸಮಿತಿಯ ಸಭೆ ನಡೆಯಿತು. ವೇದಿಕೆಯಲ್ಲಿ ಅರಂತೋಡು ವಲಯದ ಉಸ್ತುವಾರಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ಯತಿರಾಜ ಭೂತಕಲ್ಲು, ತಾಲ್ಲೂಕು ಸಮಿತಿಯ ನಿರ್ದೇಶಕರಾದ ಜಗದೀಶ ಸರಳಿಕುಂಜ,ಹಿರಿಯರಾದ ನೆಡ್ಚಿಲ್…

ಕರ್ನಾಟಕ ಸರಕಾರದ ತ್ಯಾಜ್ಯ ನಿರ್ವಹಣಾ ಶುಲ್ಕ ಜಾರಿ – ಬದಲಾಗಬಹುದೇ?
ರಾಜ್ಯ

ಕರ್ನಾಟಕ ಸರಕಾರದ ತ್ಯಾಜ್ಯ ನಿರ್ವಹಣಾ ಶುಲ್ಕ ಜಾರಿ – ಬದಲಾಗಬಹುದೇ?

ಬೆಂಗಳೂರು: ಇತ್ತೀಚೆಗೆ ಇಂಧನ ಬೆಲೆಯ ಹೆಚ್ಚಳಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರವು ತ್ಯಾಜ್ಯ ನಿರ್ವಹಣೆಗೆ ಪ್ರಸ್ತಾಪಿಸಿದ್ದ ಬಳಕೆದಾರ ಶುಲ್ಕ (User Fee) ಜಾರಿಯಿಂದ ತಾತ್ಕಾಲಿಕವಾಗಿ ಹಿಂದೆ ಸರಿಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ಇಂಧನ ಬೆಲೆ ಏರಿಕೆಯಿಂದ ಸಾರ್ವಜನಿಕರಲ್ಲಿ ಅಸಮಾಧಾನ ತೀವ್ರಗೊಂಡಿದ್ದು, ಹಲವು ನಗರಗಳಲ್ಲಿ ಪ್ರತಿಭಟನೆಗಳು ನಡೆದಿವೆ.…

ಸದ್ದಿಲ್ಲದೇ ಬೆಲೆ ಏರಿಸಿಕೊಂಡ ದೀಪದ ಎಣ್ಣೆ
ರಾಜ್ಯ

ಸದ್ದಿಲ್ಲದೇ ಬೆಲೆ ಏರಿಸಿಕೊಂಡ ದೀಪದ ಎಣ್ಣೆ

ಬೆಂಗಳೂರು: ದೀಪದ ಎಣ್ಣೆಯ ಬೆಲೆ ಕಳೆದ ವರ್ಷಕ್ಕಿಂತ ಗಣನೀಯವಾಗಿ ಏರಿಕೆಯಾಗಿದ್ದು, ಗ್ರಾಹಕರು ಖರೀದಿಗೆ ಹಿಂದೇಟು ಹಾಕುವ ಸ್ಥಿತಿ ನಿರ್ಮಾಣವಾಗಿದೆ. ಬೆಲೆಯ ಏರಿಕೆಬೋಳಾಸ್ ಬ್ರ್ಯಾಂಡ್‌ನ ನಂದಾದೀಪ ಎಣ್ಣೆ ಪ್ರತಿ ಲೀಟರ್ ₹115 - ₹130 ಇತ್ತು. ಆದರೆ, ಈ ವರ್ಷ ₹145 - ₹160 ರವರೆಗೆ ಮಾರಾಟವಾಗುತ್ತಿದೆ.ಸೈಕಲ್ ಮತ್ತು ಆನಂದಂ…

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಕಾಯಂಗೊಳಿಸುವ ಕುರಿತು ಹೈಕೋರ್ಟ್ ನೋಟಿಸ್‌
ರಾಜ್ಯ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸೇವೆ ಕಾಯಂಗೊಳಿಸುವ ಕುರಿತು ಹೈಕೋರ್ಟ್ ನೋಟಿಸ್‌

ಬೆಂಗಳೂರು: ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ತಮ್ಮ ಸೇವೆಯನ್ನು ಕಾಯಂಗೊಳಿಸಬೇಕು ಎಂಬ ಮನವಿಯನ್ನು ಕರ್ನಾಟಕ ಹೈಕೋರ್ಟ್ ಪರಿಗಣಿಸಿದೆ. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದ್ದು, ಮುಂದಿನ ವಿಚಾರಣೆ ಮುಂದೂಡಲಾಗಿದೆ. ನ್ಯಾಯಾಲಯದ ಆದೇಶ ಮತ್ತು ವಿಚಾರಣೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ…

ನಂದಿನಿ ಹಾಲಿನ ದರ ಹೆಚ್ಚಳ: ಲೀಟರ್‌ಗೆ ₹4 ಹೆಚ್ಚಳ
ರಾಜ್ಯ

ನಂದಿನಿ ಹಾಲಿನ ದರ ಹೆಚ್ಚಳ: ಲೀಟರ್‌ಗೆ ₹4 ಹೆಚ್ಚಳ

ಬೆಂಗಳೂರು, ಮಾರ್ಚ್ 27: ಕರ್ನಾಟಕ ಸರ್ಕಾರ ನಂದಿನಿ ಹಾಲಿನ ದರವನ್ನು ಲೀಟರ್‌ಗೆ ₹4 ಹೆಚ್ಚಿಸಲು ಅನುಮೋದನೆ ನೀಡಿದೆ. ಈ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಇದರೊಂದಿಗೆ, ನಂದಿನಿ ಹಾಲಿನ ನೀಲಿ ಪ್ಯಾಕೆಟ್ ದರ ₹44 ರಿಂದ ₹48ಕ್ಕೆ ಏರಿಕೆಯಾಗಿದೆ. ಈ ಬೆಲೆ ಏರಿಕೆಯಿಂದ ಹೋಟೆಲ್‌ಗಳು, ಕಾಫಿ-ಚಹಾ ಮಾರಾಟಗಾರರು…

ವಿಜಯಪುರ ನಗರದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಪಕ್ಷದಿಂದ ಉಚ್ಚಾಟನೆ
ರಾಜ್ಯ

ವಿಜಯಪುರ ನಗರದ ಬಿಜೆಪಿ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ್ ಪಕ್ಷದಿಂದ ಉಚ್ಚಾಟನೆ

ಬೆಂಗಳೂರು, ಮಾರ್ಚ್ 26: ಕರ್ನಾಟಕದ ವಿಜಯಪುರ ನಗರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಪಕ್ಷವು 6 ವರ್ಷಗಳ ಕಾಲ ವಜಾ ಮಾಡಿದೆ. ಪಕ್ಷದ ಶಿಸ್ತಾಚಾರ ಸಮಿತಿಯ ಆದೇಶದ ಮೇರೆಗೆ ಈ ನಿರ್ಧಾರ ತಕ್ಷಣದಿಂದಲೇ ಜಾರಿಗೆ ಬಂದಿದೆ.ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…

ಪೊಲೀಸರು ಯಾರಿಗೆ ಸೇವೆ ಸಲ್ಲಿಸುತ್ತಿದ್ದಾರೆ? – ಶಾಸಕರ ತೀಕ್ಷ್ಣ ಟೀಕೆ!
ರಾಜ್ಯ

ಪೊಲೀಸರು ಯಾರಿಗೆ ಸೇವೆ ಸಲ್ಲಿಸುತ್ತಿದ್ದಾರೆ? – ಶಾಸಕರ ತೀಕ್ಷ್ಣ ಟೀಕೆ!

ಉಡುಪಿ: ಶಾಸಕ ಯಶ್ಪಾಲ್ ಸುವರ್ಣ ಅವರು ಕಾಂಗ್ರೆಸ್ ಪಕ್ಷವು ಪೊಲೀಸ್ ಇಲಾಖೆಯನ್ನು ದುರುಪಯೋಗಪಡಿಸಿಕೊಂಡಿದ್ದು, ಅದನ್ನು ತನ್ನ ರಾಜಕೀಯ ಅಜೆಂಡಾಗಾಗಿ ಬಳಸಿಕೊಂಡಿದೆ ಎಂದು ಆರೋಪಿಸಿದ್ದಾರೆ. ಆಡಳಿತಾರೂಢ ಪಕ್ಷವು ಪೊಲೀಸ್ ಇಲಾಖೆಯನ್ನು ತನ್ನ ವೈಯಕ್ತಿಕ ಕಚೇರಿಯನ್ನಾಗಿ ಮಾಡಿಕೊಂಡಿದ್ದು, ಕಾನೂನು ಅನುಷ್ಠಾನದ ವಿಚಾರದಲ್ಲಿ ಹಸ್ತಕ್ಷೇಪ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ಮಲ್ಪೆ ಬಂದರು…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI