ಸುರತ್ಕಲ್ ಜಲೀಲ್ ಹತ್ಯೆ -ಹಳೇ ರೌಡಿಶೀಟರ್ ಪುತ್ರನ
ಕೈವಾಡದ ಶಂಕೆ.

ಮಂಗಳೂರು ಹೊರವಲಯದ ಕಾಟಿಪಳ್ಳದ ೪ನೇ ಬ್ಲಾಕ್ ನೈತಂಗಡಿ ಎಂಬಲ್ಲಿ ಜಲೀಲ್ಎಂಬವರನ್ನು ನಿನ್ನೆ ಸಂಜೆ ಚಾಕುವಿನಿಂದ ಇರಿದು ಕೊಲೆಮಾಡಲಾಗಿತ್ತು. ಲತೀಫ ಎಂಬ ಫ್ಯಾನ್ಸಿ ಅಂಗಡಿನಡೆಸುತ್ತಿದ್ದ ಜಲೀಲ್ ಅಂಗಡಿಗೆ ನುಗ್ಗಿ ದುಷ್ಕರ್ಮಿಗಳುಚೂರಿಯಿಂದ ಇರಿದು ಪರಾರಿಯಾಗಿದ್ದರು.ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯರುಆಸ್ಪತ್ರೆಗೆ ಒಯ್ಯುವಷ್ಟರಲ್ಲಿ ಜಲೀಲ್ ಉಸಿರು ಚೆಲ್ಲಿದ್ದರು.ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಥಳಕ್ಕೆ…

ಬಿಜೆಪಿಯಿಂದ ಹೊರಬಂದ ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ.
ರಾಜ್ಯ

ಬಿಜೆಪಿಯಿಂದ ಹೊರಬಂದ ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ.

ಬೆಂಗಳೂರು: ಬಿಜೆಪಿಯಿಂದ ಹೊರ ಬಂದಿದ್ದು, ಸ್ವತಂತ್ರವಾಗಿ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ರಾಜಕೀಯ ಪಕ್ಷವನ್ನು ಆರಂಭಿಸಲಾಗುವುದು ಎಂದು ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ ಘೋಷಿಸಿದರು.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಬಿಜೆಪಿಗಾಗಿ ಸಾಕಷ್ಟು ಕೆಲಸ ಮಾಡಿದ್ದೇನೆ. ಸ್ವಂತ ಕೆಲಸ ಬದಿಗೊತ್ತಿ ಪಕ್ಷಕ್ಕಾಗಿ ದುಡಿದಿದ್ದೆ. ಆದರೆ,…

ಉಪ್ಪಿನಂಗಡಿ – ಕುದುರೆಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್: ಕುದುರೆ ಸಾವು:     ಸವಾರ ಗಂಭೀರ.
ರಾಜ್ಯ

ಉಪ್ಪಿನಂಗಡಿ – ಕುದುರೆಗೆ ಡಿಕ್ಕಿ ಹೊಡೆದ ಕೆಎಸ್ಆರ್ ಟಿಸಿ ಬಸ್: ಕುದುರೆ ಸಾವು: ಸವಾರ ಗಂಭೀರ.

ಬೆಳ್ತಂಗಡಿ ಡಿಸೆಂಬರ್ 25: ಕುದುರೆಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕುದುರೆ ಸಾವನಪ್ಪಿ, ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಇಳಂತಿಲ ಗ್ರಾಮದ ಪದುಮಲೆ ಎಂಬಲ್ಲಿ ನಡೆದಿದೆ. ಸಚಿನ್ ಪೆಲಪ್ಪಾರು ಗಾಯಗೊಂಡ ಕುದುರೆ ಸವಾರರಾಗಿದ್ದಾರೆ. ಉಪ್ಪಿನಂಗಡಿಯಲ್ಲಿ ಸಚಿನ್ ಕುದುರೆ ಸವಾರಿ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಕಡೆಗೆ…

ಸುರತ್ಕಲ್ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ : ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ : ಡಾ|| ಚೂಂತಾರು
ರಾಜ್ಯ

ಸುರತ್ಕಲ್ ಕಡಲ ತೀರದಲ್ಲಿ ಸ್ವಚ್ಛತಾ ಅಭಿಯಾನ : ಕಡಲ ತೀರದ ಸ್ವಚ್ಛತೆ ಪ್ರತಿಯೊಬ್ಬರ ಆದ್ಯ ಕರ್ತವ್ಯ : ಡಾ|| ಚೂಂತಾರು

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುರತ್ಕಲ್ ಘಟಕದ ವತಿಯಿಂದ ಡಿ.೨೫ ರಂದು ಸುರತ್ಕಲ್ ಲೈಟ್ ಹೌಸ್ ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಕಾರ್ಯಕ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡರ್ ಡಾ.ಮುರಲೀ…

ಮಂಗಳೂರು:ಸುರತ್ಕಲ್, ಬಜಪೆ,ಕಾವೂರು, ಪಣಂಬೂರಿನಲ್ಲಿನಿಷೇಧಾಜ್ಞೆ ಜಾರಿ,ಮದ್ಯ ಮಾರಾಟ ನಿಷೇಧ:ಕಮೀಷನರ್ ಶಶಿಕುಮಾರ್ ಆದೇಶ.
ರಾಜ್ಯ

ಮಂಗಳೂರು:ಸುರತ್ಕಲ್, ಬಜಪೆ,ಕಾವೂರು, ಪಣಂಬೂರಿನಲ್ಲಿನಿಷೇಧಾಜ್ಞೆ ಜಾರಿ,ಮದ್ಯ ಮಾರಾಟ ನಿಷೇಧ:ಕಮೀಷನರ್ ಶಶಿಕುಮಾರ್ ಆದೇಶ.

ಮಂಗಳೂರು: ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದ ಫ್ಯಾನ್ಸಿ ಸ್ಟೋರ್ ಮಾಲಕ ಜಲೀಲ್ ಹತ್ಯೆ ಪ್ರಕರಣಕ್ಕೆಸಂಬಂಧಿಸಿದಂತೆ, ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಬಜಪೆ ಕಾವೂರು, ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ರಂತೆ ನಿಷೇಧಾಜ್ಞೆ ಹಾಗೂ ಮದ್ಯ ಮಾರಾಟ ನಿಷೇಧಜಾರಿಗೊಳಿಸಲಾಗಿದೆಈ ಬಗ್ಗೆ ಮಂಗಳೂರು…

ರಬ್ಬರ್ ಬೆಳೆಗಾರರ ಹಿತ ಕಾಯಬೇಕಾದ ಸರಕಾರ ರಬ್ಬರ್ ಬೋರ್ಡ್ ಮುಚ್ಚಲು ಹೊರಟಿರುವುದು ಖೇದಕರ : ಟಿ ಎಂ ಶಹೀದ್
ರಾಜ್ಯ

ರಬ್ಬರ್ ಬೆಳೆಗಾರರ ಹಿತ ಕಾಯಬೇಕಾದ ಸರಕಾರ ರಬ್ಬರ್ ಬೋರ್ಡ್ ಮುಚ್ಚಲು ಹೊರಟಿರುವುದು ಖೇದಕರ : ಟಿ ಎಂ ಶಹೀದ್

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕ ಅಧೀನದಲ್ಲಿರುವ ರಬ್ಬರ್ ಬೋರ್ಡನ್ನು ನೀತಿ ಆಯೋಗ ಕೊಟ್ಟಿರುವ ವರದಿಯ ಆಧರಿಸಿ ಮುಚ್ಚಲು ಹೊರಟಿರುವುದು ಖಂಡನೀಯ ಕೇಂದ್ರ ಸರಕಾರದ ಈ ನಿರ್ಧಾರವನ್ನು ನಾವು ವಿರೋದಿಸುತ್ತೇವೆ ಎಂದು ಕೇಂದ್ರ ನಾರುಮಂಡಳಿಯ ಮಾಜಿ ಸದಸ್ಯ ಟಿ ಎಂ ಶಹೀದ್ ಹೇಳಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಡಿ.೨೪…

ಸುರತ್ಕಲ್ :ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಕೊಲೆ.
ರಾಜ್ಯ

ಸುರತ್ಕಲ್ :ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಕೊಲೆ.

ಸುರತ್ಕಲ್ ಡಿಸೆಂಬರ್ 24: ದುಷ್ಕರ್ಮಿಗಳು ವ್ಯಕ್ತಿಯೊಬ್ಬರಿಗೆ ಚೂರಿ ಇರಿದು ಪರಾರಿಯಾದ ಘಟನೆ ಸುರತ್ಕಲ್ ನ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ನಡೆದಿದ್ದು, ಗಂಭೀರವಾಗಿದ್ದ ಅವರನ್ನು ಆಸ್ಪತ್ರೆಗೆ ಕರೆದುಕೊಂಡುವ ಹೋಗುವ ವೇಳೆ ಸಾವನಪ್ಪಿದ್ದಾರೆ.ಇರಿತಕ್ಕೊಳಗಾದವರನ್ನು ಕೃಷ್ಣಾಪುರ ನಿವಾಸಿ ಜಲೀಲ್ ಎಂದು ಗುರುತಿಸಲಾಗಿದ್ದು, ನೈತಂಗಡಿಯಲ್ಲಿ ದಿನಸಿ ಅಂಗಡಿ ಹೊಂದಿದ್ದ ಜಲೀಲ್ ಅವರು…

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸಂಹಿತಾ ಅನಾರೋಗ್ಯದಿಂದ ನಿಧನ.
ರಾಜ್ಯ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಸಂಹಿತಾ ಅನಾರೋಗ್ಯದಿಂದ ನಿಧನ.

ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಆಫ್ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅವರುಅನಾರೋಗ್ಯದಿಂದ ಡಿ.24 ರಂದು ನಿಧನರಾದರು ಸಂಹಿತಾ ಅವರು ಮಾಡಾವು ನಿವಾಸಿಯೆಂದು. ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದಕಾಲೇಜಿಗೆ ಹೋಗದೆ ರಜೆಯಲ್ಲಿದ್ದು, ಆಸ್ಪತ್ರೆಯಲ್ಲಿದಾಖಲಾಗಿದ್ದರು.ಡಿ.23 ರಂದು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು.ಡಿ.24ರಂದುಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಂದ…

ಹಠಾತ್ ತೆರೆದ ಕಾರಿನ ಬಾಗಿಲಿಗೆ ಸ್ಕೂಟರ್ ಡಿಕ್ಕಿ :ಸವಾರನಿಗೆ ಗಾಯ.

ಪುತ್ತೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ ಕಾರೊಂದರ ಬಾಗಿಲು ತೆಗೆದ ಸಂದರ್ಭ ಸ್ಕೂಟರ್ ಡಿಕ್ಕಿಯಾದ ಘಟನೆ ನೆಲ್ಲಿಕಟ್ಟೆ ಸಮಿಪ ನಡೆದಿದ್ದು ಘಟನೆಯಿಂದ ಸ್ಕೂಟರ್ ಸವಾರನಿಗೆ ಗಾಯವಾಗಿದೆ.ಪಡೂರು ಗ್ರಾಮದ ಪಂಜಿಗುಡ್ಡೆ ನಿವಾಸಿ ಕೆ ಗೋಪಾಲಕೃಷ್ಣ ರಾವ್ ಗಾಯಗೊಂಡವರು.ಅವರು ಸ್ಕೂಟರ್‌ನಲ್ಲಿ ಪುತ್ತೂರು ಸಿಟಿ ಅಸ್ಪತ್ರೆ ಕಡೆ ಹೋಗುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ…

ಸಿರಿಬಾಗಿಲು ಗ್ರಾಮದ ಅರಣ್ಯ ಪ್ರದೇಶದಲ್ಲಿ ಗೊ ಹತ್ಯೆ ಆರೋಪಿ  ಪೊಲೀಸ್ ವಶಕ್ಕೆ:ನ್ಯಾಯಾಂಗ ಬಂಧನ.
ರಾಜ್ಯ

ಸಿರಿಬಾಗಿಲು ಗ್ರಾಮದ ಅರಣ್ಯ ಪ್ರದೇಶದಲ್ಲಿ ಗೊ ಹತ್ಯೆ ಆರೋಪಿ ಪೊಲೀಸ್ ವಶಕ್ಕೆ:ನ್ಯಾಯಾಂಗ ಬಂಧನ.

ನೆಲ್ಯಾಡಿ:ದನವೊಂದನ್ನು ಕಡಿದು ಮಾಂಸ ಮಾರಾಟ ಮಾಡಿ ಅದರ ಅವಶೇಷ ಸ್ಥಳದಲ್ಲೇ ಬಿಟ್ಟುಹೋಗಿದ್ದ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸರು ಡಿ.23ರಂದು ಬಂಧಿಸಿದ ಘಟನೆ ವರದಿಯಾಗಿದೆ.ಕಡಬ ತಾಲೂಕಿನ ಶಿರಾಡಿ ಗ್ರಾಮದ ಅಡ್ಡಹೊಳೆ ಮಿತ್ತಮಜಲು ನಿವಾಸಿ ತೋಮಸ್ ಯಾನೆ ಮನೋಜ್ ಬಂಧನಕ್ಕೊಳಗಾದ ವ್ಯಕ್ತಿ.ಸಿರಿಬಾಗಿಲು ಗ್ರಾಮದ ದೇರಣೆ ಅರಣ್ಯ ಪ್ರದೇಶದಲ್ಲಿ ದನವೊಂದನ್ನು ಕಡಿದು ಮಾಂಸ ಮಾರಾಟ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI