ಅಗ್ನಿ ಆಕಸ್ಮಿಕ : ರಬ್ಬರ್ ಹಾಳೆಗಳು ಬೆಂಕಿಗಾಹುತಿ : ಚೆಂಬುವಿನಲ್ಲಿ ಘಟನೆ.
ಚೆಂಬು ಜ.2 : ಅಗ್ನಿ ಆಕಸ್ಮಿಕದಿಂದ ರಬ್ಬರ್ಹಾಳೆಗಳು ಬೆಂಕಿಗಾಹುತಿಯಾದ ಘಟನೆಮಡಿಕೇರಿ ತಾಲ್ಲೂಕಿನ ಚೆಂಬು ಗ್ರಾಮದಲ್ಲಿನಡೆದಿದೆ. ಸ್ಥಳೀಯ ಕೃಷಿಕ ಸೂರಜ್ ಹೊಸೂರುಎಂಬುವವರ ಮನೆಯಲ್ಲಿ ರಬ್ಬರ್ ಹಾಳೆಗಳದಾಸ್ತಾನು ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡುಈ ಅನಾಹುತ ಸಂಭಿಸಿದೆ. ರಬ್ಬರ್ ಹೊಗೆ ಗೂಡಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಈ ಅನಾಹುತ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಮನೆಯವರು…










