ಕೇರ್ಪಳದಲ್ಲಿ ಬಂಟರ ಸಮುದಾಯ ಭವನದ ಲೋಕಾರ್ಪಣೆ.
ರಾಜ್ಯ

ಕೇರ್ಪಳದಲ್ಲಿ ಬಂಟರ ಸಮುದಾಯ ಭವನದ ಲೋಕಾರ್ಪಣೆ.

ಸುಳ್ಯದ -ಕೇರ್ಪಳದಲ್ಲಿ ಬಂಟರ ಸಂಘದಿಂದವತಿಯಿಂದ ನಿರ್ಮಾಣಗೊಂಡ ನೂತನ.ಬಂಟರ ಸಮುದಾಯ ಭವನವನ್ನು ಆಶಾ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು.ಮುಂಬೈಯ ಹೇರಂಭಾ ಗ್ರೂಪ್ ಕೇರ್ ಲಿಮಿಟೆಡ್‌ನ ನಿರ್ದೇಶಕರಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ,ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ರಾಜ್ಯ…

ಬೆಳ್ತಂಗಡಿ: ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ನಡುವೆ ಅಪಘಾತ – ಓರ್ವ ಸಾವು.
ರಾಜ್ಯ

ಬೆಳ್ತಂಗಡಿ: ಶಾಲಾ ಬಸ್ ಮತ್ತು ಗೂಡ್ಸ್ ರಿಕ್ಷಾ ನಡುವೆ ಅಪಘಾತ – ಓರ್ವ ಸಾವು.

ಬೆಳ್ತಂಗಡಿ: ಶಾಲಾ ಬಸ್ಸು ಮತ್ತು ಗೂಡ್ಸ್ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಯ್ಯೂರು ಗ್ರಾಮದ ಮಲೆಬೆಟ್ಟು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.ಮೃತರನ್ನು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್(50) ಎಂದು ಗುರುತಿಸಲಾಗಿದ್ದು, ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಹನೀಫ್(48) ,…

ಕಂದಕಕ್ಕೆ ಉರುಳಿದ ಸೇನಾ ಟ್ರಕ್ : 16 ಸೇನಾ ಯೋಧರು ಹುತಾತ್ಮ.
ರಾಜ್ಯ

ಕಂದಕಕ್ಕೆ ಉರುಳಿದ ಸೇನಾ ಟ್ರಕ್ : 16 ಸೇನಾ ಯೋಧರು ಹುತಾತ್ಮ.

ಸಿಕ್ಕಿಂ: ಸೇನಾ ಟ್ರಕ್‌ವೊಂದು ರಸ್ತೆಅಪಘಾತಕ್ಕೆ ಒಳಗಾದ ಪರಿಣಾಮ ವಾಹನದ ಒಳಗಿದ್ದ16 ಮಂದಿ ಭಾರತೀಯ ಯೋಧರು ಹುತಾತ್ಮರಾದಘಟನೆಯು ಉತ್ತರ ಸಿಕ್ಕಿಂನ ಝೀಮಾ ಎಂಬಲ್ಲಿಸಂಭವಿಸಿದೆ. ಝೀಮಾದ ಕಡಿದಾದ ತಿರುವಿನಲ್ಲಿವಾಹನವನ್ನು ಇಳಿಸುತ್ತಿದ್ದ ಸಂದರ್ಭದಲ್ಲಿ ವಾಹನವುಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಉತ್ತರ ಸಿಕ್ಕಿಂನಲ್ಲಿ ಅಪಘಾತಕ್ಕೀಡಾದ ಭಾರತೀಯಸೇನಾ ವಾಹನವು ಚಾಟೆನ್‌ನಿಂದ…

ಎನ್ನೆಂಸಿ: ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರ.
ರಾಜ್ಯ

ಎನ್ನೆಂಸಿ: ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರ.

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಫಾರಮ್ ಆಫ್ ಬಿಜಿನೆಸ್ ಅಡ್ಮಿನಿಸ್ಟ್ರೇಷನ್ ವತಿಯಿಂದ ಬಿಬಿಎ ವಿದ್ಯಾರ್ಥಿಗಳಿಗೆ ಇಂಡಿಯನ್ ಸೆಕ್ಯೂರಿಟಿ ಮಾರ್ಕೆಟ್ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ‌ ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ…

ಬೆಳ್ತಂಗಡಿ:ಶಬರಿಮಲೆಗೆ ಹೊರಟ ಮಿನಿ ಬಸ್ಮುಂಡಾಜೆ ಬಳಿ ಬ್ರೇಕ್ ಫೇಲ್:ಹಲವರಿಗೆ ಗಾಯ.
ರಾಜ್ಯ

ಬೆಳ್ತಂಗಡಿ:ಶಬರಿಮಲೆಗೆ ಹೊರಟ ಮಿನಿ ಬಸ್
ಮುಂಡಾಜೆ ಬಳಿ ಬ್ರೇಕ್ ಫೇಲ್:ಹಲವರಿಗೆ ಗಾಯ.

ಬೆಳ್ತಂಗಡಿ: ಬಳ್ಳಾರಿಯಿಂದ ಶಬರಿಮಲೆಗೆಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಬಳಿ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರಿಗೆ ಗಾಯಗಳಾಗಿವೆ.ಈ ಪೈಕಿ ಇಬ್ಬರಸ್ಥಿತಿ ಚಿಂತಾಜನಕವಾಗಿದೆ ಎಂದು ಆರಂಭಿಕಮಾಹಿತಿ ಬಂದಿದೆ.ಡಿ.23 ರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನಿಂದ ಇವರು…

“ಸಹನೆ ಬದುಕಿನ ಭಾಗವಾಗಿರಲಿ” ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿ ಸಂದೇಶ:ಡಾ.ಲಕ್ಷ್ಮೀಶ ಕಲ್ಲುಮುಟ್ಲು ಮನೆಯಲ್ಲಿ ಪಾದಪೂಜೆ, ಗುರುವಂದನೆ.
ರಾಜ್ಯ

“ಸಹನೆ ಬದುಕಿನ ಭಾಗವಾಗಿರಲಿ” ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿ ಸಂದೇಶ:ಡಾ.ಲಕ್ಷ್ಮೀಶ ಕಲ್ಲುಮುಟ್ಲು ಮನೆಯಲ್ಲಿ ಪಾದಪೂಜೆ, ಗುರುವಂದನೆ.

ಸಹನೆ ಬದುಕಿನ ಭಾಗವಾಗಿರಲಿ ,ಸಂಸಾರದಲ್ಲಿ ಯಾವದೇ ಘಟನೆಗಳು ನಡೆದಾಗ ಆ ಕ್ಷಣಕ್ಕೆ ಪ್ರತಿಕ್ರೀಯೆ ನೀಡದಿರಿ,ಸಮಯ ಕಳೆದಾಗಲೆಲ್ಲ ಸಹನೆಯಿಂದ ಕಾದರೆ ಪಲಿತಾಂಶ ಒಳ್ಳೆಯದೇ ಆಗುತ್ತದೆ, ಈ ದೇಶದ ತಾಯಿಗಿರುವ ಸಹನೆ, ಈ ದೇಶದ ರೈತನಿಗಿರುವ ಸಹನೆ ನಿಮ್ಮದಾಗಿರಲಿ, ಕಷ್ಟದ ಸಂದರ್ಭದಲ್ಲಿ ಆಂತರಿಕ ಶಕ್ತಿಗಳನ್ನು ದ್ವಿಗುಣವಾಗಿಸಿಕೊಂಡರೆ,ಕಷ್ಟಗಳು ಕಳೆದು ಹೋಗುತ್ತದೆ ಎಂದು ಆದಿಚುಂಚನಗಿರಿ…

ಡಾ. ಕೆ ವಿ.ರೇಣುಕಾಪ್ರಸಾದ್ ನಿವಾಸದಲ್ಲಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳಿಂದ ಅನುಗ್ರಹ ಸಂದೇಶ-ಭಕ್ತರಿಂದ ಪಾದಪೂಜೆ.
ರಾಜ್ಯ

ಡಾ. ಕೆ ವಿ.ರೇಣುಕಾಪ್ರಸಾದ್ ನಿವಾಸದಲ್ಲಿ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳಿಂದ ಅನುಗ್ರಹ ಸಂದೇಶ-ಭಕ್ತರಿಂದ ಪಾದಪೂಜೆ.

ಸುಳ್ಯ ತಾಲೋಕಿನಾದ್ಯಂತ ಐಕ್ಯತಾ ಸಂದೇಶ ನೀಡಲು ಗ್ರಾಮ ವಾಸ್ತವ್ಯಕ್ಕಾಗಿ ಮೂರು ದಿನಗಳ ಪ್ರಾವಾಸ ಮಾಡಿದ ಆದಿಚುಂಚನಗಿರಿ ಮಹಾ ಮಠಾದಿಪತಿ ಡಾ.ಶ್ರೀ ನಿರ್ಮಲನಂದನಾಥ ಸ್ವಾಮೀಜಿಯವರು ಮತ್ತು ಮಂಗಳೂರು ಶಾಖಾ ಮಠದ ಡಾ.ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಡಿ .22 ರಸಂಜೆ ಡಾ. ಕೆ ವಿ ರೇಣುಕಾ ಪ್ರಸಾದ್ ನಿವಾವಸಕ್ಕೆ ಬೇಟಿಮಾಡಿ ಆಶೀರ್ವಾದವನ್ನು…

ಎಲೆ ಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಿಸಲು ಸರ್ಕಾರ ಚಿಂತನೆ:ಗೃಹ ಸಚಿವ ಅರಗ ಜ್ಞಾನೇಂದ್ರ.
ರಾಜ್ಯ

ಎಲೆ ಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಿಸಲು ಸರ್ಕಾರ ಚಿಂತನೆ:ಗೃಹ ಸಚಿವ ಅರಗ ಜ್ಞಾನೇಂದ್ರ.

ಎಲೆ ಚುಕ್ಕಿ ರೋಗದಿಂದ ಹಾಳಾದ ಅಡಿಕೆ ಬೆಳೆಗೆ ಪರಿಹಾರ ವಿತರಿಸಲು ಸರ್ಕಾರ ಚಿಂತನೆ ನಡೆಸಿರುವುದಾಗಿ ಆಡಿಕೆ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.ವಿಧಾನಸಭೆ ಪ್ರಶ್ನೋತ್ತರ ವೇಳೆಯಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆ ಎಲೆಚುಕ್ಕಿ…

ಡಾ.ಕೆ.ವಿ.ಚಿದಾನಂದ ಅವರ ಮನೆಯಲ್ಲಿ ಡಾ. ಆದಿಚುಂಚನಶ್ರೀಗಳಿಗೆ.ಗುರುವಂದನೆ ಹಾಗು ಪಾದಪೂಜೆ.
ರಾಜ್ಯ

ಡಾ.ಕೆ.ವಿ.ಚಿದಾನಂದ ಅವರ ಮನೆಯಲ್ಲಿ ಡಾ. ಆದಿಚುಂಚನಶ್ರೀಗಳಿಗೆ.ಗುರುವಂದನೆ ಹಾಗು ಪಾದಪೂಜೆ.

ಆದುನಿಕ ಬದುಕಿನ ಜಂಜಾಟದಲ್ಲೂ ನಮ್ಮನ್ನು ನಾವು ಸತ್ಸಂಗ ಬಜನೆಯಲ್ಲಿ ತೊಡಗಿಸಿಕೊಂಡರೆ ನೆಮ್ಮದಿಯಿಂದ ಬದುಕಲು ಸಾಧ್ಯವಿದೆ ,ಭಜನೆಯಿಂದ ನಮ್ಮನ್ನು ನಾವೆ ತೊಡಗಿಸಿ ಕೊಂಡದಾದಲ್ಲಿ ಯಾವ ಓಷದಿಯೂ ಬದುಕಲ್ಲಿ ಬೇಕಿಲ್ಲ ಎಂದು ಹೇಳಿದರಲ್ಲದೆ ಗುರು ಪೀಠಕ್ಕೆ ವಜ್ರ ಕಚಿತ ಕಿರೀಟ ನೀಡಿದವರು ಕುರುಂಜಿಯವರು ಎನ್ನುವ ಸಂತೋಷವಿದೆ , ಡಾ ಕೆ ವಿ…

ಆದಿಚುಂಚನಗಿರಿ ಶ್ರೀ ಸಲಹೆಗೆ ಡಿ.23.ರ ಪ್ರತಿಭಟನೆ ಹಿಂಪಡೆದ ಡಾ. ರೇಣುಕಾಪ್ರಸಾದ್  ವಿದ್ಯಾಸಂಸ್ಥೆಗಳ ಉದ್ಯೋಗಿಗಳು.
ರಾಜ್ಯ

ಆದಿಚುಂಚನಗಿರಿ ಶ್ರೀ ಸಲಹೆಗೆ ಡಿ.23.ರ ಪ್ರತಿಭಟನೆ ಹಿಂಪಡೆದ ಡಾ. ರೇಣುಕಾಪ್ರಸಾದ್ ವಿದ್ಯಾಸಂಸ್ಥೆಗಳ ಉದ್ಯೋಗಿಗಳು.

ಕೆ ವಿ ಜಿ ವಿದ್ಯಾಸಂಸ್ಥೆಗಳ ಸಿಬ್ಬಂದಿಗಳು ಪ್ರತಿಭಟನೆ ನಡೆಸುವುದನ್ನು ಹಿಂಪಡೆಯಲಾಗಿದೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ,ಆದಿಚುಂಚನಗಿರಿ ಶ್ರೀ ಡಾ. ನಿರ್ಮಲನಂದನಾಥ ಸ್ವಾಮೀಜಿಗಳು ಡಾ .ಕೆ.ವಿ ರೇಣುಕಾಪ್ರಸಾದ್ ನಿವಾಸಕ್ಕೆ ಅನುಗ್ರಹ ಸಂದೇಶ, ಆಶೀರ್ವಚನ ನೀಡಲು ಆಗಮಿಸಿದ ಸಂದರ್ಭದಲ್ಲಿ ಡಾ . ರೇಣುಕಾಪ್ರಸಾದ್ ದಂಪತಿಗಳಿಂದ ನಡೆದ ಸ್ವಾಮೀಜಿಗಳ ಪಾದಪೂಜೆಯಲ್ಲಿ ಜೊತೆಯಾದ ಕೆ.ವಿ ಜಿ…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI