ತೆಂಗಿನ ಕಾಯಿ ಕೀಳಲು ಮರ ಹತ್ತಿದ್ದ ವ್ಯಕ್ತಿ ಆಯತಪ್ಪಿ ಮರದಿಂದ ಬಿದ್ದು ಸಾವು.
ಬಂಟ್ವಾಳ: ನಾವೂರ ಎಂಬಲ್ಲಿ ತೆಂಗಿನಕಾಯಿ ಕೀಳುವವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದುಸಾವನ್ನಪ್ಪಿದ ಘಟನೆ ನಡೆದಿದೆ.ನಾವೂರ ಸೂರ ನಿವಾಸಿ ಸುರೇಶ್ (40) ಮೃತಪಟ್ಟ ವ್ಯಕ್ತಿ.ಸುರೇಶ್ ಅವರು ಹಲವಾರು ವರ್ಷಗಳಿಂದತೆಂಗಿನಕಾಯಿ, ಅಡಿಕೆ ಮರದಿಂದ ಕಾಯಿ ಕೀಳುವಕೆಲಸ ಮಾಡುತ್ತಿದ್ದು, ಎಂದಿನಂತೆ ತೆಂಗಿನಕಾಯಿ ಕೀಳಲು ಅದೇ ಊರಿನ ಒಂದು ಮನೆಗೆ ಹೋಗಿದ್ದರು.ತೋಟದಲ್ಲಿ ತೆಂಗಿನಕಾಯಿ ಕೀಳುವ…









