ಬಿಜೆಪಿ ಮುಖಂಡರ ಬಗ್ಗೆ ಆರೋಪ ಮಾಡುವ ರೀತಿಯಲ್ಲಿ ಮಾತನಾಡಿರುವ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ಬಿಜೆಪಿ ಪಕ್ಷದಿಂದ ಉಚ್ಚಾಟನೆ;
ರಾಜ್ಯ

ಬಿಜೆಪಿ ಮುಖಂಡರ ಬಗ್ಗೆ ಆರೋಪ ಮಾಡುವ ರೀತಿಯಲ್ಲಿ ಮಾತನಾಡಿರುವ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ಬಿಜೆಪಿ ಪಕ್ಷದಿಂದ ಉಚ್ಚಾಟನೆ;

ಪುತ್ತೂರು: ಜನಪ್ರತಿನಿಧಿಗಳು ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸೇರಿದಂತೆ ವಿವಿಧ ರಾಜಕಾರಣಿಗಳ ಬಗ್ಗೆ ವಿರುದ್ಧವಾಗಿ ಮಾತನಾಡಿರುವ ಆರೋಪದ ಮೇಲೆ ಕೆಡಿಪಿ ಸದಸ್ಯ ಅಬ್ದುಲ್ ಕುಂಞ ರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ತಿಳಿಸಿದ್ದಾರೆ.ಬಿಜೆಪಿ ಬೆಂಬಲಿತ ಕೆಡಿಪಿ ಸದಸ್ಯ ಅಬ್ದುಲ್…

ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘ ದಿಂದ 31 ನೇ ವರ್ಷದ ಅಯ್ಯಪ್ಪ ದೀಪೋತ್ಸವ.
ರಾಜ್ಯ

ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘ ದಿಂದ 31 ನೇ ವರ್ಷದ ಅಯ್ಯಪ್ಪ ದೀಪೋತ್ಸವ.

ಪೆರಾಜೆ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಂಘದಿಂದ 31 ನೇ ವರ್ಷದ ಅಯ್ಯಪ್ಪ ಸ್ವಾಮಿ ದೀಪೋತ್ಸವ ಶಾಸ್ತಾವು ದೇವಸ್ಥಾನದ ವಠಾರದಲ್ಲಿ ಡಿ.17.ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪೆರಾಜೆ ಅಯ್ಯಪ್ಪ ಸ್ವಾಮೀ ದೀಪೋತ್ಸವ ಸಂಘದ ಅಧ್ಯಕ್ಷ ಸುರೇಶ್ ಪೆರುಮುಂಡ ವಹಿಸಿದ್ದರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಶಾಸ್ತಾವು ದೇವಸ್ಥಾನದ ಆಡಳಿತ…

ಸುಳ್ಯ ಕೃಷಿ ಮೇಳದ ಎರಡನೇ ದಿನದ ಸಭಾ ಕಾರ್ಯಕ್ರಮ:ಸಾಧಕರಿಗೆ ಸನ್ಮಾನ:ಕೃಷಿ ಮತ್ತು ಧಾರ್ಮಿಕತೆಗೆ ಅವಿನಾಭಾವ ಸಂಭಂದವಿದೆ: ಶ್ರೀ ಗುಣಕರ ರಾಮದಾಸ್
ರಾಜ್ಯ

ಸುಳ್ಯ ಕೃಷಿ ಮೇಳದ ಎರಡನೇ ದಿನದ ಸಭಾ ಕಾರ್ಯಕ್ರಮ:ಸಾಧಕರಿಗೆ ಸನ್ಮಾನ:ಕೃಷಿ ಮತ್ತು ಧಾರ್ಮಿಕತೆಗೆ ಅವಿನಾಭಾವ ಸಂಭಂದವಿದೆ: ಶ್ರೀ ಗುಣಕರ ರಾಮದಾಸ್

ಸುಳ್ಯದಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಕೃಷಿಮೇಳದ ಎರಡನೇ ದಿನದ ಸಭಾ ಕಾರ್ಯಕ್ರಮ ಕುರುಂಜಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷ ಡಾ.ಕೆ ವಿ ಚಿದಾನಂದ ವಹಿಸಿದ್ದರು, ಕಾರ್ಯಕ್ರಮದಲ್ಲಿ ಪಂಜದ ಕಾಯಕಯೋಗಿ ತನ್ನ 6 ಎಕರೆ ಭೂಮಿಯಲ್ಲಿ ಸಮಗ್ರ ಕೃಷಿ ಮಾಡಿ ಸಾಧನೆಯನ್ನು…

ಸಂಪಾಜೆಯ ಕುಟುಂಬ ರಾಜಕೀಯದ ಕಾರಣ ಇಷ್ಟೆಲ್ಲಾ ಗೊಂದಲ ಗ್ರಾ.ಪಂ.ಸದಸ್ಯ ಅಬೂಸಾಲಿ
ರಾಜ್ಯ

ಸಂಪಾಜೆಯ ಕುಟುಂಬ ರಾಜಕೀಯದ ಕಾರಣ ಇಷ್ಟೆಲ್ಲಾ ಗೊಂದಲ ಗ್ರಾ.ಪಂ.ಸದಸ್ಯ ಅಬೂಸಾಲಿ

ಸುಳ್ಯ: ಸಂಪಾಜೆ ಕಾಂಗ್ರೆಸ್‌ನಲ್ಲಿ ಕೆಲವು ಮುಖಂಡರು ಕುಟುಂಬ ರಾಜಕೀಯ ಮಾಡುತ್ತಿದ್ದಾರೆ ಇದರಿಂದ ಗ್ರಾಮ ಪಂಚಾಯತ್‌ನಲ್ಲಿ ಗೊಂದಲ ಉಂಟಾಗಿದೆ.ಮತ್ತು ಒಬ್ಬರು ಅನೇಕ ಹುದ್ದೆ ಬಯಸುತ್ತಿರುವುದೇ ಕಾಂಗ್ರೇಸ್ ಬಿಕ್ಕಟ್ಟಿಗೆ ಕಾರಣ ಎಂದು ಗ್ರಾ.ಪಂ.ಸದಸ್ಯ ಪಿ.ಕೆ.ಅಬೂಸಾಲಿ ಹೇಳಿದ್ದಾರೆ. ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2020 ರಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆದಾಗ ಮೀಸಲಾತಿ…

ಹರಿಹರಪಲ್ಲತ್ತಡ್ಕ : ರಸ್ತೆ ಬಳಿ ಚಿರತೆ ಪ್ರತ್ಯಕ್ಷ : ಆತಂಕ ವ್ಯಕ್ತ ಪಡಿಸಿದ ಸ್ಥಳೀಯರು.
ರಾಜ್ಯ

ಹರಿಹರಪಲ್ಲತ್ತಡ್ಕ : ರಸ್ತೆ ಬಳಿ ಚಿರತೆ ಪ್ರತ್ಯಕ್ಷ : ಆತಂಕ ವ್ಯಕ್ತ ಪಡಿಸಿದ ಸ್ಥಳೀಯರು.

ಮಳೆ ಹಾನಿ, ಆನೆ ಹಾವಳಿಯಿಂದ ಕಂಗೆಟ್ಟ ಹರಿಹರ ಕೊಲ್ಲಮೊಗ್ರ ಭಾಗದ ನಿವಾಸಿಗಳು ಮತ್ತೊಮ್ಮೆ ಆತಂಕಗೀಡಾಗಿದ್ದಾರೆ,ಕಾರಣ ಹರಿಹರಪಲ್ಲತ್ತಡ ಕೊಲ್ಲಮೊಗ್ರ ರಸ್ತೆಯ ಕಟ್ಟ ಕ್ರಾಸ್ ಬಳಿರಸ್ತೆಯಲ್ಲಿ ಕಳೆದ ರಾತ್ರಿ ಚಿರತೆ ಕಂಡುಬಂದಿದ್ದು ಇದರಿಂದ ಈ ಭಾಗದ ರೈತರ ಸಾಕು ಪ್ರಾಣಿಗಳ ಜೀವಕ್ಕೆ ಸಂಚಕಾರ ಬಂದಿದೆ. ಸಾಕು ನಾಯಿ ,ಕರು, ಆಡುಗಳನ್ನು ಅಟ್ಟಾಡಿಸಿ…

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ ಪ್ರತಿಭಾನ್ವಿತ ವಿಧ್ಯಾರ್ಥಿಗಳಿಗೆ ಗೌರವ ಪುರಸ್ಕಾರ.
ರಾಜ್ಯ

ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ ಪ್ರತಿಭಾನ್ವಿತ ವಿಧ್ಯಾರ್ಥಿಗಳಿಗೆ ಗೌರವ ಪುರಸ್ಕಾರ.

ಸುಳ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ರೋಟರಿ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ರೋಟರಿ ಪ್ರೌಡಶಾಲೆ ಮಿತ್ತಡ್ಕದಲ್ಲಿ ನಡೆಯಿತು. ಕಾರ್ಯಕ್ರಮವನ್ನು ನೆಲ್ಯಾಡಿ ಸೈಂಟ್ ಜಾರ್ಜ್ ಶಿಕ್ಷಣ ಸಂಸ್ಥೆಯ ಅಭ್ರಾಹಂ ವರ್ಗೀಸ್.ದೀಪಬೆಳಗಿಸಿ ಉದ್ಘಾಟಿಸಿದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಚಾರಿಟೇಬಲ್ ಟ್ರಷ್ಟ್ ಅಧ್ಯಕ್ಷ ಚಂದ್ರಶೇಖರ ಪೇರಾಲು…

ಸಂಕ್ರಾಂತಿ ಬಳಿಕ ಅಡಿಕೆ ಮಾರುಕಟ್ಟೆ ಚೇತರಿಕೆ : ರೈತರಿಗೆ ಕ್ಯಾಂಪ್ಕೊ ಮಾಹಿತಿ.
ರಾಜ್ಯ

ಸಂಕ್ರಾಂತಿ ಬಳಿಕ ಅಡಿಕೆ ಮಾರುಕಟ್ಟೆ ಚೇತರಿಕೆ : ರೈತರಿಗೆ ಕ್ಯಾಂಪ್ಕೊ ಮಾಹಿತಿ.

ಚಳಿಗಾಲದಲ್ಲಿ ದಾಸ್ತಾನಿನ ಸಮಸ್ಯೆಎದುರಾಗುವುದರಿಂದ ಸಾಮಾನ್ಯವಾಗಿ ಪಾನ್ ಮಸಾಲ ಕಂಪೆನಿಗಳು ಪೂರ್ಣ ಸಾಮರ್ಥ್ಯದಲ್ಲಿ ಉತ್ಪಾದಿಸುವುದಿಲ್ಲ, ಹಾಗಾಗಿ ಈ ಸಮಯದಲ್ಲಿ ಅಡಿಕೆಗೆ ಬೇಡಿಕೆ ಕುಸಿತ ಸಾಮಾನ್ಯ.ಇದರ ಪರಿಣಾಮ ಕರಾವಳಿ ಭಾಗದ ಚಾಲಿ ಅಡಿಕೆಯ ಮಾರುಕಟ್ಟೆಯನ್ನೂ ಬಾಧಿಸುತ್ತದೆ. ಕಳೆದ ಒಂದು ತಿಂಗಳಿಂದ ತೀವ್ರ ಕುಸಿತ ಕಂಡಿದ್ದ ಕೆಂಪಡಿಕೆ ದರ ಎರಡು ದಿನಗಳಿಂದ ಚೇತರಿಸಿಕೊಳ್ಳುತ್ತಿದೆ…

ಉಜಿರೆ: ಅಷ್ಟಮಂಗಲ ಪ್ರಶ್ನೆಯಲ್ಲಿ ಇದ್ದಂತೆ ಪತ್ತೆಯಾಯಿತು ಪುರಾತನ ಶಿವಲಿಂಗ…!!
ರಾಜ್ಯ

ಉಜಿರೆ: ಅಷ್ಟಮಂಗಲ ಪ್ರಶ್ನೆಯಲ್ಲಿ ಇದ್ದಂತೆ ಪತ್ತೆಯಾಯಿತು ಪುರಾತನ ಶಿವಲಿಂಗ…!!

ಬೆಳ್ತಂಗಡಿಯಲ್ಲಿ ಡಿಸೆಂಬರ್ 16 ರಂದು ತಾಲೂಕಿನ ಉಜಿರೆ ಸಮೀಪದ ಪೆರ್ಲ ಎಂಬಲ್ಲಿ ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಪುರಾತನ ಶಿವಲಿಂಗ ಮಣ್ಣಿನಡಿ ಪತ್ತೆಯಾಗಿದೆ.ಸುಮಾರು 1 ಸಾವಿರ ವರ್ಷದ ಹಿಂದೆ ಆರಾಧಿಸಲ್ಪಡುತ್ತಿದ್ದ ಶಿವಲಿಂಗ ಇದಾಗಿದ್ದು, ಬಳಿಕ ಯಾವುದೇ ಆರಾಧನೆಯಿಲ್ಲದೆ ಪಾಳುಬಿದ್ದಿದ್ದ ದೇವಸ್ಥಾನವಾಗಿದೆ. ಪೂಜೆಯಿಲ್ಲದೆ ಇದ್ದ ದೇವಸ್ಥಾನದಿಂದ ಗ್ರಾಮಸ್ಥರಿಗೆ ಸಮಸ್ಯೆ ಎದುರಾಗಿತ್ತು,…

ಡಿ.26ರಂದು ಗಂಡಿಬಾಗಿಲಿನಲ್ಲಿ ನಡೆಯುವ ಡಾ| ಕೆ.ಎಂ ಶಾಹ್ ಮುಸ್ಲಿಯಾರ್ ರವರ ಮಕ್ಬರ ಕಟ್ಟಡ ಉದ್ಘಾಟಣೆಯ ಪೋಸ್ಟರ್ ಬಿಡುಗಡೆ.
ರಾಜ್ಯ

ಡಿ.26ರಂದು ಗಂಡಿಬಾಗಿಲಿನಲ್ಲಿ ನಡೆಯುವ ಡಾ| ಕೆ.ಎಂ ಶಾಹ್ ಮುಸ್ಲಿಯಾರ್ ರವರ ಮಕ್ಬರ ಕಟ್ಟಡ ಉದ್ಘಾಟಣೆಯ ಪೋಸ್ಟರ್ ಬಿಡುಗಡೆ.

ಕುತುಬಿಯಾ ಜುಮಾ ಮಸೀದಿ, ನುಜುಮುಲ್ ಇಸ್ಲಾಂ ಎಸೋಸಿಯೇಶನ್ ಗಡಿಬಾಗಿಲು ಮತ್ತು ಎಸ್.ಕೆ.ಎಸ್.ಎಸ್ ಗಂಡಿಬಾಗಿಲು ಶಾಖೆ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 26ರಂದು ನಡೆಯುವ ಮರ್ ಹೂಮ್ ಡಾ| ಕೆ.ಎಂ ಶಾಹ್ ಮುಸ್ಲಿಯಾರ್ರವರ ಮಕ್ಬರ ಕಟ್ಟಡದ ಉದ್ಘಾಟನೆ ಹಾಗೂ ಸಮಸ್ತ ನೇತಾರರ ಅನುಸ್ಮರಣೆ ಕಾರ್ಯಕ್ರಮದ ಪೋಸ್ಟರ್ ರನ್ನು ಅರಂತೋಡಿನಲ್ಲಿ ನಡೆದ…

ಸುಳ್ಯದಲ್ಲಿ ಕೃಷಿ ಮೇಳದ ಅಂಗವಾಗಿ ಅದ್ಧೂರಿ ಮೆರವಣಿಗೆ.
ರಾಜ್ಯ

ಸುಳ್ಯದಲ್ಲಿ ಕೃಷಿ ಮೇಳದ ಅಂಗವಾಗಿ ಅದ್ಧೂರಿ ಮೆರವಣಿಗೆ.

ಕಂಭಳದ ಕೋಣ ಮತ್ತು ಅಂಕದ ಕೋಳಿಗಳು ಮೆರವಣಿಗೆಯಲ್ಲಿ ಪ್ರದರ್ಶನ ಮಾಡಲಾಯಿತು.ಸುಳ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದ ಪ್ರಯುಕ್ತಸುಳ್ಯದ ಜ್ಯೋತಿ ಸರ್ಕಲ್ ಬಳಿಯಿಂದ ಮೆರವಣಿಗೆ ಆರಂಭಗೊಂಡಿತು, ಸವಣೂರು ವಿದ್ಯಾಸಂಸ್ಥೆ ಗಳ ಸಂಚಾಲಕ ಸೀತಾರಾಮ ರೈ ಹಸಿರು ನಿಶಾನೆ ಹಾರಿಸುವುದರ ಮೂಲಕ ಮೆರವಣಿಗೆಗೆ ಚಾಲನೆನೀಡಿದರು. ಈ ಸಂದರ್ಭದಲ್ಲಿ ಮೆರವಣಿಗೆಸಮಿತಿ ಸಂಚಾಲಕ ದೊಡ್ಡಣ್ಣ ಬರೆಮೇಲು,…

error: Content is protected !!
Copyright © 2025 Newsroom First All Rights Reserved.
Owned By & Developed By SANTHOSH NAIR | NIRAALINI